ರಾಧೆ….(ಸೌಮ್ಯ ಕೋಠಿ ಮೈಸೂರರ ಭಾವಪೂರ್ಣ ಕವಿತೆ)

ರಾಧೆ…………. ಆಕೆಯದು ನಿಷ್ಕಲ್ಮಶ ಪ್ರೇಮ ಅವಳು ಬಯಸಿದ್ದು ಕೇವಲ ಅವನ ಪ್ರೀತಿಯನ್ನು || ಪ್ರತಿ ಉಸಿರಲು ಅವನ ಹೆಸರನ್ನು ಬೇರಿಸಿದವಳು ಅವನ ಉಸಿರಿಗೆ ಹೆಸರಾದವಳು || ಅಂಕುಡೊಂಕಿನ ಸಮಾಜದಲ್ಲಿ ಪ್ರೀತಿಯ ಹೆಸರು ಉಳಿಸಿದವಳು ಮಾದರಿಯಾದವಳು || ಪ್ರೇಮವೆಂದರೆ ಹೀಗಿರಬೇಕು ಎನ್ನುವುದಕ್ಕಿಂತ ಹೀಗೂ ಇರಬಹುದು ಎಂದವಳು ತೋರಿಸಿದವಳು || ಅವಳ ಪ್ರೀತಿಯ ಪರಿ ಅವಳನ್ನು ಪ್ರೀತಿಸಿದ ಕೃಷ್ಣನಿಗೆ ಹೃದಯದ ಬಡಿತವಾಗಿ ಇದ್ದವಳು || ಜೀವಿಸಲು ನಿನ್ನ ಹೆಸರು ಒಂದೇ ಸಾಕು ಎಂದು ನಕ್ಕವಳು ಆ ನಗುವಿನಲ್ಲಿ ಪ್ರೀತಿಯ ಕಂಡವಳು||…

Read More

ಸಾರಂಗರಾಜ್ ರವರ ಮೂರು ಮುಖ್ಯ ಕವಿತೆಗಳು

ಹುಚ್ಚು ಪ್ರೀತಿ *********** ಮೊದಲು ಅರಿಯದೆ ಮೆಚ್ಚಿಕೊಂಡೆ ಹಚ್ಚಿಕೊಳ್ಳಲಿಲ್ಲ,? ಈಗ ಅರಿತು ಮೆಚ್ಚಿಕೊಂಡೆ ಬಿಟ್ಟೂಬಿಡದೆ ಹಚ್ಚಿಕೊಂಡೆ..! ಸಿಗುವುದು ತಡವಾಯಿತು ಎಂದು ತಲೆ ಚಚ್ಚಿಕೊಂಡೆ.., ಸ್ನೇಹ ಪ್ರೀತಿಯ ಉದ್ದಗಲಕೂ ಈಜಾಡಿ ಹುಚ್ಚು ಹೆಚ್ಚಿಸಿಕೊಂಡೆ..! ೨ ಸಿಹಿಕಹಿ ಪಯಣ **************** ಮೋಡದ ಗೂಡಲ್ಲಿ ಹದವಾಗುತ, ಮೆಲ್ಲನೆ ಗೂಡ ಕದವ ತೆರೆದು, ರಪ್ಪನೆ ನೆಲಕ್ಕೆ ಅಪ್ಪಳಿಸಿ ತಾನೇ ಖುಷಿ ಫಡುವ ಹನಿಗಳ ಬಾಲೆ ನನ್ನ ಗೆಳತಿ.., ಕಾಡು ಮೇಡು ಹಳ್ಳಕೊಳ್ಳ ಅಲೆದು, ಝರಿತೊರೆ ನದಿಯ ಹೆಸರು ತೊಟ್ಟು, ಹಸಿದ ಹೊಟ್ಟೆಗೆ ಅನ್ನವನಿಟ್ಟು,…

Read More

ಕವಿಸಾಲು

* ಕವಿಸಾಲು* 1. ನೀನು ಜೊತೆಗಿದ್ದು ಬಿಡು ಬಹಳ ಹೊತ್ತೇನೂ ಬೇಡ ಮಣ್ಣು ಸೇರುವವರೆಗಷ್ಟೇ! 2. ಪ್ರೇಮ ಎಂಬುದು ವಿಚಿತ್ರ ರೋಗ; ಈ ರೋಗ ತಗುಲಿತೆಂದರೆ ರೋಗಿಯೂ ಆರೋಗ್ಯವಂತನಾಗಿಬಿಡುತ್ತಾನೆ! – *ಶಿ.ಜು.ಪಾಶ* 8050112067

Read More