ಕವಿಸಾಲು

Gm ಶುಭೋದಯ💐 *ಕವಿಸಾಲು* ನಿನ್ನ ನೋಡಿದ ಮೇಲೆ… ಪುಟ ಮಡಚಿಟ್ಟು ಬದುಕಿನ ಬಾಗಿಲು ತೆರೆದಿಟ್ಟಿದ್ದೇನೆ ರುಚಿಸದ ಅಮವಾಸ್ಯೆಯೂ ಈಗೀಗ ಮನಮೋಹಿ ಹುಣ್ಣಿಮೆ! – *ಶಿ.ಜು.ಪಾಶ* 8050112067 (30/7/24)

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನಿನ್ನ ನೆನಪಿಸಿಕೊಂಡಾಗಲೆಲ್ಲ ನನ್ನ ಆತ್ಮದೊಳಗೆ ನೀನು; ನನ್ನದೇ ದೇಹವಾದರೂ ಉಸಿರೆಂಬುದೇ ನೀನು… ನೀನೆಂಬುದೆಷ್ಟು ಮುಖ್ಯ! – *ಶಿ.ಜು.ಪಾಶ* 8050112067 (26/7/24)

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಈ ಕಣ್ಣುಗಳಿಂದ ನಿನ್ನ ನೆನಪನ್ನು ಅಳಿಸುವ ಪ್ರಯತ್ನ ಮಾಡಲಾಯ್ತು… ಕಣ್ಣುಗಳೇ ನಾಶವಾದವು; ನೀನಲ್ಲೇ ನೆನಪಾಗಿ ಉಳಿದುಬಿಟ್ಟೆ! – *ಶಿ.ಜು.ಪಾಶ* 8050112067 (22/7/24)

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಬೆನ್ನಿಗೆ ಚೂರಿ ಹಾಕುವವರನ್ನು ಕ್ಷಮಿಸಬಹುದು… ನೇರ ದಿಟ್ಟ ಹೃದಯಕ್ಕಿರಿಯುವ ಹೃದಯವಂತರನ್ನು ಕ್ಷಮಿಸುವ ಶಕ್ತಿ ಕೊಡು ಮನಸೇ… – *ಶಿ.ಜು.ಪಾಶ* 8050112067 (21/7/24)

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನಾನು ಮತ್ತು ಏಕಾಂತ ಇಬ್ಬರೂ ಬಹಳ ಬಹಳ ಪ್ರೀತಿಸುತ್ತಿದ್ದೇವೆ… ಸಂತೆಯಲ್ಲಿ ಗಹಗಹಿಸಿ ನಗುವ ಸದ್ದು! – *ಶಿ.ಜು.ಪಾಶ* 8050112067 (18/7/24)

Read More

Telex ravi kumar’s Why iam dalit?

Why I am dalit? ವಿಧಾನಸಭೆಯಲ್ಲಿಂದು ಬಿಜೆಪಿಗರು ಬಳಸಿದ “ದಲಿತ” ಪದವನ್ನು ವಿರೋಧಿಸಿ ಸಚಿವ ಪಿ ನರೇಂದ್ರಸ್ವಾಮಿ ಭಾವುಕರಾಗಿ ಮಾತಾಡಿದರು. ಬಿಜೆಪಿಯ ವಿಪಕ್ಷ ನಾಯಕ ಅಶೋಕ್ ಇನ್ನು ಮುಂದೆ “ದಲಿತ” ಪದ ಬಳಸುವುದಿಲ್ಲ ಎಂಬ ಭರವಸೆಯನ್ನು ನೀಡಿ ನರೇಂದ್ರಸ್ವಾಮಿ ಅವರನ್ನು ಸಮಾಧಾನಿಸಿದರು.! ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಅಂಬೇಡ್ಕರ್ ಅವರು ಕೂಡ ದಲಿತ ಪದ ಬಳಕೆಯನ್ನು ವಿರೋಧಿಸಿದ್ದರು ಎಂಬ ರೆಪೆರೆನ್ಸ್ ನ್ನು ಕೊಟ್ಟರು. ಒಟ್ಟಾರೆ ದಲಿತರನ್ನು “,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ” ಗಳು…

Read More