ಡಾ.ರಹಮತ್ ತರಿಕೆರೆ- ಮೊಹರಂ: ಜನತೆಯ ಧರ್ಮ

ಡಾ.ರಹಮತ್ ತರಿಕೆರೆ- ಮೊಹರಂ: ಜನತೆಯ ಧರ್ಮ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್‍ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು. ಕರ್ಬಲಾ ವೀರರ ಸಾವು ದಾರುಣ ಸಂಗತಿಯಾಗಲು ಕಾರಣ, ಅವರ ತಲೆಕಡಿದು ಮೆರವಣಿಗೆ ಮಾಡಲಾಯಿತು. ಜತೆಯಿದ್ದ ಎಳೆಗೂಸುಗಳು ಕುಡಿಯಲು ನೀರಿಲ್ಲದೆ ಪರಿತಪಿಸುತ್ತ ಸತ್ತರು. ಮಹಿಳೆಯರು ದುಃಖದಿಂದ ಪರಿತಪಿಸಿದರು. ಇದನ್ನು ಜನಪದರು ‘ಧರಮಕ ಸತ್ತವರಾ ಕೋಟಿಗೊಬ್ಬ ಜನರಾ, ಆರಾಣ್ಯಾದಾಗ ಅವರಾ ಕಾಣದ…

Read More

ಕನ್ನಡದ ಅತ್ಯುತ್ತಮ ಕಥೆಗಾರ್ತಿ ಜಾಹ್ನವಿ; ಡಾ.ರಾಜೇಂದ್ರ ಚೆನ್ನಿ

ಮಿಲಿಂದ ಸಂಸ್ಥೆ ಆಯೋಜಿಸಿದ್ದ ಕನ್ನಡದ ಖ್ಯಾತ ಕತೆಗಾರ್ತಿ ಬಿ.ಟಿ. ಜಾಹ್ನವಿ ಅವರ ಪುಸ್ತಕ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭ… *ಕನ್ನಡದ ಅತ್ಯುತ್ತಮ ಕಥೆಗಾರ್ತಿ ಜಾಹ್ನವಿ; ಡಾ.ರಾಜೇಂದ್ರ ಚೆನ್ನಿ* ಶಿವಮೊಗ್ಗ: ಬಿ.ಟಿ. ಜಾಹ್ನವಿ ಅವರ ಕತೆಗಳಲ್ಲಿ ಡಿಸ್ಟರ್ಬ್ ಮಾಡುವ ಗುಣವಿದ್ದು, ಆ ಗೊಂದಲಗಳಿಗೆ ಪರಿಹಾರವನ್ನೂ ಸೂಚಿಸುತ್ತವೆ ಎಂದು ಚಿಂತಕ, ವಿಮರ್ಶಕ ಡಾ. ರಾಜೇಂದ್ರ ಚೆನ್ನಿ ಹೇಳಿದರು. ಅವರು ಗುರುವಾರ ಸಂಜೆ ಪ್ರೆಸ್ ಟ್ರಸ್ಟ್ ಭವನದಲ್ಲಿ ಮಿಲಿಂದ ಸಂಸ್ಥೆ(ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ)…

Read More

ಮಿಲಿಂದ ಶಿವಮೊಗ್ಗ ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಲೇಖಕಿ ಬಿ.ಟಿ.ಜಾಹ್ನವಿಯವರಿಗೆ ಅಭಿನಂದಾ ಸಮಾರಂಭ ಮತ್ತು ಒಬ್ರು ಸುದ್ಯಾಕೆ ಒಬ್ರು ಗದ್ಲ್ಯಾಕೆ ಕಥಾ ಸಂಕಲನ ಬಿಡುಗಡೆ ಸಮಾರಂಭದ ಚಿತ್ರಗಳು ಇಲ್ಲಿವೆ…

ಮಿಲಿಂದ ಶಿವಮೊಗ್ಗ ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಲೇಖಕಿ ಬಿ.ಟಿ.ಜಾಹ್ನವಿಯವರಿಗೆ ಅಭಿನಂದಾ ಸಮಾರಂಭ ಮತ್ತು ಒಬ್ರು ಸುದ್ಯಾಕೆ ಒಬ್ರು ಗದ್ಲ್ಯಾಕೆ ಕಥಾ ಸಂಕಲನ ಬಿಡುಗಡೆ ಸಮಾರಂಭದ ಚಿತ್ರಗಳು ಇಲ್ಲಿವೆ…

Read More