ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿ; ಆಯನೂರು ಪರ ಕೆಲಸ ಮಾಡೋಲ್ಲ ಎಂದ ಎಸ್.ಪಿ.ದಿನೇಶ್- ರಂಗಸ್ವಾಮಿ ಗೌಡ

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿ; ಆಯನೂರು ಪರ ಕೆಲಸ ಮಾಡೋಲ್ಲ ಎಂದ ಎಸ್.ಪಿ.ದಿನೇಶ್- ರಂಗಸ್ವಾಮಿ ಗೌಡ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಗಳ ಪತ್ರಿಕಾಗೋಷ್ಠಿ *ಎಸ್.ಪಿ.ದಿನೇಶ್, ಉಪಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ, ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ* ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಘೋಷಣೆಯಾಗಿದೆ. ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ಪಕ್ಷದ ಅಭ್ಯರ್ಥಿ ಬದಲಾಯಿಸಬೇಕು. ಹೆಸರನ್ನು ಮರು ಪರಿಶೀಲಿಸಬೇಕು ನನ್ನ ಓಟು ಈಶ್ವರಪ್ಪರಿಗೆ ಅಂತ ಘೋಷಿಸಿರೋ ವ್ಯಕ್ತಿಗೆ ಕಾಂಗ್ರಸ್ ಟಿಕೇಟ್….

Read More

ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಏ.7 ರಂದು ನಡೆಯಲಿದೆ ಗೌರವ ಸನ್ಮಾನ ಮತ್ತು ಭಾವಯಾನ(ಸವಿಗಾನದ ಸಂಜೆ)

ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಏ.7 ರಂದು ನಡೆಯಲಿದೆ ಗೌರವ ಸನ್ಮಾನ ಮತ್ತು ಭಾವಯಾನ(ಸವಿಗಾನದ ಸಂಜೆ) ಶ್ರೀ  ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಅರುಣ್ ಯೋಗಿರಾಜ್ ಮತ್ತು ರಾಜಗೋಪಾಲ್ ಆಚಾರ್ಯರವರಿಗೆ ಸನ್ಮಾನ ಹಾಗೂ ಭಾವಯಾನ(ಸವಿಗಾನದ ಸಂಜೆ) ಕಾರ್ಯಕ್ರಮವನ್ನು ಏ.7 ರಂದು ಸಂಜೆ 4 ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರಾದ ಶಶಿ ಮಂಗಳಗಾರ್ ತಿಳಿಸಿದ್ದಾರೆ. ರಾಜ್ಯೋತ್ಸವ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಎಂ.ಕೆ.ರಮೇಶ್ ಆಚಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮತ್ತೋರ್ವ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಾದ ಎಸ್.ಚಂದ್ರಕಾಂತ್ ಅಧ್ಯಕ್ಷತೆ ವಹಿಸುವರು….

Read More

*ವಿಶ್ವ ಕ್ಷಯರೋಗ ದಿನಾಚರಣೆ* ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್ ಶಿವಮೊಗ್ಗ; ಕ್ಷಯರೋಗವನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬಹುದು. ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಉಪಯೋಗ ಪಡೆಯಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಹೇಳಿದರು. ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ‘ಹೌದು! ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು’ ಎಂಬ ಘೋಷವಾಕ್ಯದೊಂದಿಗೆ ಇಂದು ಡಿಹೆಚ್‍ಓ…

Read More

ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ತಾಯಿ

ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ತಾಯಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಭಾಗ್ಯ ತನ್ನ ಮಗಳು ತನ್ವಿ ಜೊತೆ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ಬರೆಯುವ ಎಪಿಸೋಡ್‌ ಪ್ರಸಾರವಾಗುತ್ತಿದೆ. ಸದ್ಯ ಇದೇ ಮಾದರಿಯ ರಿಯಲ್ ಕಥೆಯೊಂದು ಯಾದಗಿರಿಯಲ್ಲಿ ಕಂಡು ಬಂದಿದೆ. ಆದರೆ ಇಲ್ಲಿ 32 ವರ್ಷದ ತಾಯಿ ತನ್ನ ಮಗನ ಜೊತೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಂದೇ ಪರೀಕ್ಷಾ ಕೇಂದ್ರದಲ್ಲಿ ತಾಯಿ-ಮಗ ಪರೀಕ್ಷೆ ಬರೆಯುತ್ತಿರುವ ಅಪರೂಪದ ಪ್ರಸಂಗ ನಡೆದಿದೆ….

Read More

ಶಿವಮೊಗ್ಗ ನಗರ ಮಹಿಳಾ ಮೋರ್ಚ ಪದಾಧಿಕಾರಿಗಳು ಘೋಷಣೆ

ಶಿವಮೊಗ್ಗ ನಗರ ಮಹಿಳಾ ಮೋರ್ಚ ಪದಾಧಿಕಾರಿಗಳು ಘೋಷಣೆ ನಿನ್ನೆ   ಬಿಜೆಪಿ ನಗರ ಕಚೇರಿಯಲ್ಲಿ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ರಶ್ಮಿ ಶ್ರೀನಿವಾಸ್,  ಉಪಾಧ್ಯಕ್ಷರಾಗಿ ಗೌರಿ ಶ್ರೀನಾಥ್,ಕಾರ್ಯದರ್ಶಿಯಾಗಿ ಮಂಜುಳಾ ಶ್ರೀನಿವಾಸ್, ಮಹಿಳಾ ಮೋರ್ಚಾ ಸೋಷಿಯಲ್ ಮೀಡಿಯಾ ಪ್ರಮುಖ್ ಆಗಿ ಸೌಭಾಗ್ಯ ವೀರೇಶ್ ಆಯ್ಕೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಅಧ್ಯಕ್ಷರದ ಮೋಹನ್ ರೆಡ್ಡಿ,ಕ್ಲಸ್ಟರ್ ಸಂಚಾಲಕರಾದ ಭಾನುಪ್ರಕಾಶ್,ಲೋಕಸಭಾ ಸದಸ್ಯರಾದ *ಬಿ. ವೈ ರಾಘವೇಂದ್ರ, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ*, ಮಾಜಿ ಸೂಡಾ ಅಧ್ಯಕ್ಷರುಗಳಾದ  ಜ್ಞಾನೇಶ್ವರ್…

Read More

ಆರೋಪಿ ಫರೂ ಕಾಲಿಗೆ ಗುಂಡು ಹೊಡೆದ ಪೊಲೀಸರು*

*ಆರೋಪಿ ಫರೂ ಕಾಲಿಗೆ ಗುಂಡು ಹೊಡೆದ ಪೊಲೀಸರು* ವರದಿ; ಸಲೀಂ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲೆಮರೆಸಿಕೊಂಡಿದ್ದ ಕೊಲೆಯತ್ನ ಆರೋಪಿಗೆ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದಾಗ ಕಾಲಿಗೆ ಗುಂಡು ಹೊಡೆದ ಘಟನೆ ವರದಿಯಾಗಿದೆ. ಕೊಲೆಯತ್ನ ಪ್ರಕರಣ ಮಾ.19ರಂದು ತುಂಗಾನಗರ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದ ಆರೋಪಿ ಫರೂ ತಲೆಮರೆಸಿಕೊಂಡಿದ್ದ. ಇವತ್ತು ಈತನನ್ನು ತುಂಗಾನಗರ ಠಾಣೆಯ ಪಿ ಎಸ್ ನಾಗಪ್ಪ ಮತ್ತು ತಂಡ ಫರೂನನ್ನು ಮಲ್ಲಿಗೇನಹಳ್ಳಿ ಬಳಿ ಬಂಧಿಸಿ ಕರೆತರುವಾಗ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ….

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್* *ಸಾಮಾಜಿಕ ಜಾಲತಾಣ ಸಮಿತಿ* *ಅಧ್ಯಕ್ಷರಾಗಿ ಎನ್.ಡಿ.ಪ್ರವೀಣ್* *ಕುಮಾರ್ ನೇಮಕ*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್* *ಸಾಮಾಜಿಕ ಜಾಲತಾಣ ಸಮಿತಿ* *ಅಧ್ಯಕ್ಷರಾಗಿ ಎನ್.ಡಿ.ಪ್ರವೀಣ್* *ಕುಮಾರ್ ನೇಮಕ* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಅಧ್ಯಕ್ಷರನ್ನಾಗಿ ಎನ್.ಡಿ.ಪ್ರವೀಣ್ ಕುಮಾರ್ ರವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಅನುಮೋದನೆಯ ಮೇರೆಗೆ ಪ್ರಿಯಾಂಕ್ ಖರ್ಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಜಿ.ಆಕಾಶ್, ಎಂ.ಧನುಷ್, ಪ್ರಧಾನ ಕಾರ್ಯದರ್ಶಿಗಳನ್ನಾಗಿ ಸೈಯದ್ ಅಹಮದ್, ವಿನಾಯಕ ಗುಡ್ಡೆಮನೆ, ಸಿ.ಎಂ.ಚಿನ್ಮಯ್, ಪ್ರಶಾಂತ್ ಪ್ರಭು, ಶಿವು ಸೂಡೂರು, ಮಲ್ಲೇಶ್ ಮತ್ತು ಪ್ರವೀಣ ನಾಯ್ಕ್ ರವರಿಗೆ ನೇಮಿಸಿ ಆದೇಶಿಸಲಾಗಿದೆ.

Read More

ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರಾದ ಎಸ್.ಕೆ. ಮರಿಯಪ್ಪ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಂಶಗಳು;*

*ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರಾದ ಎಸ್.ಕೆ. ಮರಿಯಪ್ಪ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಂಶಗಳು;* ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಅದ್ಭುತವಾಗಿ ನೆರವೇರಿದೆ. ಸಮಿತಿ ನಿರ್ದೇಶಕರ ಅನುಮತಿ ಮೇರೆಗೆ 46 ಅಡಿ ಚಾಮುಂಡೇಶ್ವರಿ ಪ್ರತಿಮೆ, ಅಲಂಕಾರ ಗಮನ ಸೆಳೆದಿದೆ. ಎಂ.ಶ್ರೀಕಾಂತ್ ರವರ ವಿಶೇಷ ಅಲಂಕಾರ…ಹತ್ತು ಜೊತೆ ಹೆಣ್ಣು ಮಕ್ಕಳ ಕುಸ್ತಿ…ಗ್ಯಾಲರಿ ನಿರ್ಮಾಣ ಮಾಡಿದ್ವಿ ಎಲ್ಲ ಇಲಾಖೆಗಳ ಸಹಕಾರಕ್ಕೆ ಅಭಿನಂದನೆಗಳು ಕ ಎನ್.ಮಂಜುನಾಥ್; ಅರ್ಥಪೂರ್ಣ ಮತ್ತು ಯಶಸ್ವಿಯಾಗಿ ಧರ್ಮಾತೀತವಾಗಿ ನಡೆದಿದೆ. ರಕ್ಷಣಾ ಇಲಾಖೆ…

Read More

ಕೆ.ಎಸ್.ಈಶ್ವರಪ್ಪ ಮತ್ತೆ ಘೋಷಣೆ;* *ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ* *ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಖಚಿತ; ನನ್ನ ಪ್ರಯತ್ನ ಮೋದಿ ಮೆಚ್ತಾರೆ*

*ಕೆ.ಎಸ್.ಈಶ್ವರಪ್ಪ ಮತ್ತೆ ಘೋಷಣೆ;* *ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ* *ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಖಚಿತ; ನನ್ನ ಪ್ರಯತ್ನ ಮೋದಿ ಮೆಚ್ತಾರೆ* ಚುನಾವಣೆಗೆ ಸ್ಪರ್ಧಿಸ್ತಿರೋ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಮಾ.18 ಕ್ಕೆ ನಡೆಯಲಿರೋ ಕಾರ್ಯಕ್ರಮಕ್ಕೆ ಹೇಗೆ ಹೋಗಲಿ? ಎಂದು ಬಿಜೆಪಿಯಲ್ಲಿ ಬಂಡಾಯ ಹೂಡಿರುವ ಕೆ.ಎಸ್.ಈಶ್ವರಪ್ಪ ಉಚ್ಛರಿಸಿದ್ದಾರೆ. ಮೋದಿಯವರ ಕೈಯನ್ನು ಯಾವ ಕಾರಣಕ್ಕೂ ನಾನು ಬಿಡಲ್ಲ. ಅವರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಾರದ ಸಂದಿಗ್ಧ ಸ್ಥಿತಿಯಲ್ಲಿದ್ದೇನೆ ಎಂದರು. ನಾನು ತೆಗೆದುಕೊಂಡಿರೋ ನಿರ್ಧಾರದ ಹಿಂದೆ ಬಿಜೆಪಿ ಪಕ್ಷ ಉಳಿಸುವ, ಸಿದ್ಧಾಂತ ಉಳಿಸುವ, ಏಕ ಕುಟುಂಬದ…

Read More

ಡಿಸಿ ಪ್ರೆಸ್ ಮೀಟ್ ವಿವರ* *ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಲೋಕಾ ಚುನಾವಣೆ ಹಿನ್ನೆಯಲ್ಲಿ ಹೇಳಿದ್ದೇನು?* *ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಾಂತರೀತಿಯ ಚುನಾವಣೆಗೆ ಸರ್ವಸನ್ನದ್ಧ*

*ಡಿಸಿ ಪ್ರೆಸ್ ಮೀಟ್ ವಿವರ* *ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಲೋಕಾ ಚುನಾವಣೆ ಹಿನ್ನೆಯಲ್ಲಿ ಹೇಳಿದ್ದೇನು?* *ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಾಂತರೀತಿಯ ಚುನಾವಣೆಗೆ ಸರ್ವಸನ್ನದ್ಧ*   ಏ.12 ಕ್ಕೆ ನಾಮಿನೇಷನ್ ಸ್ವೀಕಾರ ಬೆ.11- ಮಧ್ಯಾಹ್ನ 3ರವರೆಗೆ ಏ.19 ನಾಮಪತ್ರ ಸಲ್ಲಿಸಲು ಕೊನೆ ದಿನ ಏ. 22- ನಾಮಪತ್ರ ವಾಪಸ್ ಮೇ.7 ಕ್ಕೆ ಮತದಾನ ಮತ ಎಣಿಕೆ ಜೂನ್ 5 ಕ್ಕೆ… ಅಭ್ಯರ್ಥಿಯ ವಯಸ್ಸು ಕನಿಷ್ಠ 25 ವರ್ಷ. 25 ಸಾವಿರ ಠೇವಣಿ 12,500₹ ಪ.ಜಾ/ ಪಂ.ದ ಅಭ್ಯರ್ಥಿಗೆ ಠೇವಣಿ…

Read More