ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ

ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ತೀರ್ಥಹಳ್ಳಿ ಹಾಗೂ ಕೋಣಂದೂರು ಲಿಂಗಪ್ಪ ಅಭಿನಂದನಾ ಸಮಿತಿ ಕೋಣಂದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ (ಫೆ. 24 ಶನಿವಾರ) ಸಂಜೆ 4 ಕ್ಕೆ ತೀರ್ಥಹಳ್ಳಿ ಬಾಳೇಬೈಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಾಜಿ ಶಾಸಕ, ಸಾಹಿತಿ ಕೋಣಂದೂರು ಲಿಂಗಪ್ಪ ಅವರ 90 ನೇ ವರ್ಷದ ವರ್ಷಾಚರಣೆ ಹಾಗೂ ಅಭಿನಂದನಾ…

Read More

ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ

ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್ ಪತ್ರಿಕಾಗೋಷ್ಠಿ *ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ* ಫೆ.24 ಕ್ಕೆ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಪಂಚ ಗ್ಯಾರಂಟಿಗಳ ಸಮಾವೇಶಕ್ಕೆ ಶಿವಮೊಗ್ಗ ನಗರದಿಂದ ಸುಮಾರು ಹತ್ತು ಸಾವಿರ ಜನ ಫಲಾನುಭವಿಗಳು ಬರಲಿದ್ದಾರೆ.ಅವರಿಗೆಲ್ಲ ವೈಯಕ್ತಿಕವಾಗಿ ಆಹ್ವಾನಿಸಲಾಗಿದೆ. 15 ಸಾವಿರ ಆಹ್ವಾನ ಪತ್ರಿಕೆಗಳನ್ನು ಶಿವಮೊಗ್ಗದಲ್ಲಿ ಈಗಾಗಲೇ ವಾರ್ಡ್ ಅಧ್ಯಕ್ಷರು, ಪ್ರತಿನಿಧಿಗಳ ಮೂಲಕ ಹಂಚಲಾಗಿದೆ. ಕಾಂಗ್ರೆಸ್ ಪಕ್ಷದ ಈ…

Read More