ಡಿಸಿಸಿ ಬ್ಯಾಂಕ್ ಚುನಾವಣೆ; ಹಸ್ತಕ್ಷೇಪದ ವಿರುದ್ಧ ಬಿಜೆಪಿ ಗರಂ…ಡಿಸಿಗೆ ಮನವಿ

ಶಿವಮೊಗ್ಗ *ಡಿ.ಸಿ.ಸಿ ಬ್ಯಾಂಕಿನ ಚುನಾವಣೆ ಡೆಲಿಗೆಷನ್ ಕುರಿತು ಬ್ಯಾಂಕ್ ಅಧ್ಯಕ್ಷರು ಮತ್ತು ಅಧಿಕಾರಿಗಳು ಹಸ್ತ ಕ್ಷೇಪ* ಮಾಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಬಿಜೆಪಿ ಜಿಲ್ಲಾಧಿಕಾರಿಗಳಿಗೆ ನಿಯೋಗದ ಮೂಲಕ ದೂರು ನೀಡಿತು.

ಬಿಜೆಪಿ ಅಧ್ಯಕ್ಷರಾದ ಟಿ. ಡಿ. ಮೇಘರಾಜ್ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ  ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಎಸ್ ರಮೇಶ್, ಪ್ರಮುಖರಾದ ಎಚ್.ಸಿ. ಬಸವರಾಜಪ್ಪ ಉಪಸ್ಥಿತರಿದ್ದರು.