ಅಹಿಂದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಜಿ.ಡಿ. ಮಂಜುನಾಥ್ ನೇಮಕ

ಅಹಿಂದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಜಿ.ಡಿ. ಮಂಜುನಾಥ್ ನೇಮಕ

ರಾಜ್ಯ ಅಹಿಂದ (ಅಲ್ಪಸಂಖ್ಯಾತ,ಹಿಂದುಳಿದ ದಲಿತ ಒಕ್ಕೂಟ)ದ ಶಿವಮೊಗ್ಗ   ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರನ್ನಾಗಿ ಜಿ.ಡಿ.ಮಂಜುನಾಥ್ ರವರನ್ನು ನೇಮಕ ಮಾಡಲಾಗಿದೆ. ಅಹಿಂದ ಒಕ್ಕೂಟದ ಸಿದ್ಧಾಂತಗಳಿಗೆ ಬದ್ಧರಾಗಿ ಸಂಘಟನೆಗೆ ಹೆಚ್ಚು ಒತ್ತು ಕೊಡುವಂತೆ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.