ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಹಿಸ್ಟರಿ ಏನು?ಮಾನವೀಯ ಕಳಕಳಿಯ ಆಯುಕ್ತ ಮಾಯಣ್ಣ ಗೌಡರಿಗೆ ಗೌರವದ ಬೀಳ್ಕೊಡುಗೆ ನೀಡೋಣ…

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಹಿಸ್ಟರಿ ಏನು?

ಮಾನವೀಯ ಕಳಕಳಿಯ ಆಯುಕ್ತ ಮಾಯಣ್ಣ ಗೌಡರಿಗೆ ಗೌರವದ ಬೀಳ್ಕೊಡುಗೆ ನೀಡೋಣ…

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಶ್ರೀಮತಿ ಕವಿತಾ ಯೋಗಪ್ಪನವರ್ ರವರನ್ನು ಸರ್ಕಾರ ವರ್ಗ ಮಾಡಿ ಆದೇಶಿಸಿದೆ.

ಇವರು ಈ ಹಿಂದೆ ಶಿವಮೊಗ್ಗ ಪಾಲಿಕೆಯಲ್ಲಿ ಆಡಳಿತ ವಿಭಾಗದಲ್ಲಿ ಅಡ್ಮಿನ್ ಆಗಿ ಕಾರ್ಯನಿರ್ವಹಿಸಿದ್ದರು.

ಹಾಲಿ ಇರುವ ಆಯುಕ್ತರಾದ ಮಾಯಣ್ಣ ಗೌಡರು ತಮ್ಮ ಮಾನವೀಯ ನಡವಳಿಕೆಗಳಿಂದ ಹಾಗೂ ಸಹಾಯದ ಗುಣಗಳಿಂದಷ್ಟೇ ಅಲ್ಲ, ನಗರದ ಅಭಿವೃದ್ಧಿ ವಿಚಾರದಲ್ಲೂ ಹೆಸರು ಮಾಡಿದ್ದು, ಅವರನ್ನು ಶಿವಮೊಗ್ಗದ ಜನ ಗೌರವದಿಂದ ಬೀಳ್ಕೊಡಬೇಕಿದೆ.