ಗ್ಯಾರಂಟಿ ಸಮಿತಿಗೆ ಬಸವರಾಜ್ ನೂತನ ಸದಸ್ಯರು*

*ಗ್ಯಾರಂಟಿ ಸಮಿತಿಗೆ ಬಸವರಾಜ್ ನೂತನ ಸದಸ್ಯರು*

ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಸದಸ್ಯರಾಗಿ ಎಸ್.ಬಸವರಾಜ್ ರವರನ್ನು ನೇಮಿಸಿ ಆದೇಶಿಸಲಾಗಿದೆ.
ಕಾಂಗ್ರೆಸ್ ಹಿರಿಯ ಮುಖಂಡರಾದ ಎಂ.ಶ್ರೀಕಾಂತ್ ರವರ ನಂಬಿಕಸ್ಥ ಸಮಾಜ ಸೇವಕರಲ್ಲಿ ಬಸವರಾಜ್ ಪ್ರಮುಖರು.
ಎರಡು ವರ್ಷಗಳ ಅವಧಿಗೆ ಬಸವರಾಜ್ ರವರನ್ನು ನೇಮಕ ಮಾಡಿ ಶಿವಮೊಗ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ.