ಇದೀಗ ಬಂದ ಸುದ್ದಿಭದ್ರಾವತಿ- ಶಿಕಾರಿಪುರ ಹೊರತು ಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಶಿ.ಜು.ಪಾಶ/Shi.ju.pasha MalenaduExpressJuly 18, 202401 mins ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಭದ್ರಾವತಿ ಮತ್ತು ಶಿಕಾರಿಪುರ ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ಆಯಾ ತಾಲ್ಲೂಕುಗಳ ತಹಸೀಲ್ದಾರರು ರಜೆ ಘೋಷಿಸಿದ್ದಾರೆ. Post navigation Previous: ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ!Next: ಶಿಕಾರಿಪುರ ಹೊರತುಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
*ಶಿವಮೊಗ್ಗ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ, ಮುಖಂಡ ಹೆಚ್.ಸಿ.ಯೋಗೇಶ್ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ(ಚನ್ನಿ) ಯವರಿಗೆ ಹೇಳಿದ ಬುದ್ದಿವಾದವೇನು?* *ಪತ್ರಿಕಾಗೋಷ್ಠಿಯಲ್ಲಿ ಮತ್ತೇನಂದ್ರು?* ಶಿ.ಜು.ಪಾಶ/Shi.ju.pasha MalenaduExpressJune 12, 2026 0
ಸರ್ವರ ಹಿತ ಕಾಯ್ದ ಬಜೆಟ್- ಎಂ.ಶ್ರೀಕಾಂತ್ *sustainable budget*- M.Srikanth ಶಿ.ಜು.ಪಾಶ/Shi.ju.pasha MalenaduExpressMarch 6, 2026 0