ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ನಿಂದ ಶಿವಸೇನಾ( ಶಿಂಧೆ ಬಣ) ವಿರುದ್ಧ ನಾಳೆ ಬೃಹತ್ ಪ್ರತಿಭಟನಾ ಮೆರವಣಿಗೆ

*ಮಾನ್ಯರೇ* ,

ಮಹಾರಾಷ್ಟ್ರ ರಾಜ್ಯದ ಶಿವಸೇನಾ (ಶಿಂದೆ ಬಣ) ಪಕ್ಷದ ಶಾಸಕ ಸಂಜಯ್ ಗಾಯಕ್ ವಾಡ್ ಅವರು *ಶ್ರೀ ರಾಹುಲ್ ಗಾಂಧಿ* ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ಕೊಡುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿರುವ ವಿರುದ್ಧವಾಗಿ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀಯುತ *ಎಂಎಸ್ ಶಿವಕುಮಾರ್* *ಅವರ ನೇತೃತ್ವದಲ್ಲಿ ದಿನಾಂಕ :- *19/09/2024*ರ ಗುರುವಾರ ಬೆಳಗ್ಗೆ 11.00 ಗಂಟೆಗೆ ಸರಿಯಾಗಿ *ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ* ಕಚೇರಿವರೆಗೆ ಬೃಹತ್ ಪ್ರತಿಭಟನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು ಈ ಪ್ರತಿಭಟನೆಗೆ *KPCC* ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಸದಸ್ಯರುಗಳು,ಪದಾಧಿಕಾರಿಗಳು ಡಿಸಿಸಿಯ ಪದಾಧಿಕಾರಿಗಳು , ಮುಖಂಡರುಗಳು,ಎಲ್ಲಾ ವಾರ್ಡ್ ಅಧ್ಯಕ್ಷರುಗಳು, ಬೂತ್ ಅಧ್ಯಕ್ಷರುಗಳು, ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಆಗಮಿಸಬೇಕಾಗಿ ವಿನಂತಿ
*
ತಮ್ಮ ವಿಶ್ವಾಸಿಗಳು,
*ಎಂಎಸ್ ಶಿವಕುಮಾರ್*
*ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್*