ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಕರೆ;*ಸಿಎಂ ಸಿದ್ದರಾಮಯ್ಯರಿಗೆ ಗಾಂಧಿ ಪ್ರತಿಮೆ ಮುಂದೆ ನೈತಿಕ ಬೆಂಬಲ ನೀಡಲು ಸಭೆ*

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಕರೆ;

*ಸಿಎಂ ಸಿದ್ದರಾಮಯ್ಯರಿಗೆ ಗಾಂಧಿ ಪ್ರತಿಮೆ ಮುಂದೆ ನೈತಿಕ ಬೆಂಬಲ ನೀಡಲು ಸಭೆ*

ನಾಳೆ ದಿನಾಂಕ 26/09/24ರ ಗುರು ವಾರ ಬೆಳಿಗ್ಗೆ 10.30ಕ್ಕೇ ಗಾಂಧಿ ಪಾರ್ಕಿನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಸಭೆ. ಈ ಸಭೆಯಲ್ಲಿ ಶಾಸಕರು, ಮಾಜಿ ಶಾಸಕರು, 2023ರ ಅಭ್ಯರ್ಥಿಗಳು, ನಿಗಮ ಮಂಡಳಿಯ ಅಧ್ಯಕ್ಷರು, ಕೆಪಿಸಿಸಿಯ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸಿನ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

ಆರ್ ಪ್ರಸನ್ನಕುಮಾರ್
ಅಧ್ಯಕ್ಷರು
ಜಿಲ್ಲಾ ಕಾಂಗ್ರೆಸ್ ಸಮಿತಿ