ಬೇಡಿಕೆ- ಕೋರಿಕೆ- ಮನವಿ- ಅಹವಾಲುಗಳನ್ನು ಸಚಿವ ಮಧು ಬಂಗಾರಪ್ಪರಿಗೆ ತಲುಪಿಸಬೇಕಾ? ಇಲ್ಲಿ ಭೇಟಿ ಕೊಡಿ…ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ ಇಲ್ಲಿದೆ…

ಬೇಡಿಕೆ- ಕೋರಿಕೆ- ಮನವಿ- ಅಹವಾಲುಗಳನ್ನು ಸಚಿವ ಮಧು ಬಂಗಾರಪ್ಪರಿಗೆ ತಲುಪಿಸಬೇಕಾ? ಇಲ್ಲಿ ಭೇಟಿ ಕೊಡಿ…

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ ಇಲ್ಲಿದೆ…

ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಅಧೀನ ಕಚೇರಿಗಳ ಮಾಹಿತಿಯನ್ನು ನೀಡಲಾಗಿದೆ.

ಎಂ. ಕಿಶೋರ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿಗಳು ಮತ್ತು ಜಯಪ್ರಕಾಶ್, ವಿಶೇಷ ಕರ್ತವ್ಯಾಧಿಕಾರಿಗಳು, ಕೊಠಡಿ ಸಂ.: 262 ಮತ್ತು 262ಎ, 02ನೇ ಮಹಡಿ ವಿಧಾನಸೌಧ, ಬೆಂಗಳೂರು, ದೂ.ಸಂ.: 080-22253631/ 22033897.

ಕೆ. ರಾಜಪ್ಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರ ಕಚೇರಿ ಕಟ್ಟಡ, ಮಲ್ಲೇಶ್ವರಂ 18ನೇ ಕ್ರಾಸ್, ಬೆಂಗಳೂರು (ಗೃಹ ಕಚೇರಿ), ದೂ.ಸಂ.: 080-23083886/ 9449811122, ಇಮೇಲ್-kar.educationminister@gmail.com.

ಶ್ರೀಪತಿ ಕೆ.ಸಿ. (ತಾಲೂಕು ವಿಸ್ತರಣಾಧಿಕಾರಿ),ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮತ್ತು ಆಕಾಶ್ ಎ. ಆಪ್ತ ಸಹಾಯಕರು, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಕುವೆಂಪು ರಸ್ತೆ, ಶಿವಮೊಗ್ಗ,- ದೂ.ಸಂ.: 9482711634/ 9916663986/ 8073618693.

ಕುಮಾರಸ್ವಾಮಿ ಎಸ್.ಆರ್. ಆಪ್ತಸಹಾಯಕರು, ಕೃಷ್ಣಮೂರ್ತಿ ಆಪ್ತಸಹಾಯಕರು – ಶಾಸಕರ ಕಚೇರಿ, ಪಿ.ಡಬ್ಲ್ಯೂ.ಡಿ ಕಚೇರಿ ಆವರಣ (ಪ್ರವಾಸಿ ಮಂದಿರ), ಸೊರಬ, ಶಿವಮೊಗ್ಗ ಜಿಲ್ಲೆ – ದೂ.ಸಂ.: 9632912573/ 9886070949.

ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತಮ್ಮ ಮನವಿ/ ಅಹವಾಲುಗಳನ್ನು ಈ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಹಾಗೂ ದೂರವಾಣಿ ಮುಖಾಂತರ ಸಂಪರ್ಕಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆ.