ಇಂದು ಸಾಗರ ತಾಲ್ಲೂಕಿನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ  ತಹಶೀಲ್ದಾರರ ಆದೇಶ

ಇಂದು ಸಾಗರ ತಾಲ್ಲೂಕಿನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ

 ತಹಶೀಲ್ದಾರರ ಆದೇಶ

ಜೂನ್ 16 ರ ಇಂದು ಸಾಗರ ತಾಲೂಕಿನಾದ್ಯಂತ ಮಳೆ ಮತ್ತು ಗಾಳಿ ವ್ಯಾಪಕವಾಗಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ದಿನ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಆದೇಶದಲ್ಲಿ ತಿಳಿಸಿದ್ದಾರೆ.

ರಜಾದಿನದಲ್ಲಿನ ತರಗತಿ ಪಠ್ಯವನ್ನು ಮುಂದಿನ ಅವದಿಯಲ್ಲಿ ಸರಿದೂಗಿಸುವಂತೆ ತಿಳಿಸಿದೆ ಸಾಗರ ತಹಶೀಲ್ದಾರರು ಸೂಚಿಸಿದ್ದಾರೆ.