Special News ಅಂಕಣಕವಿಸಾಲು Editor MalenaduExpressJuly 11, 202501 mins Gm ಶುಭೋದಯ💐💐 *ಕವಿಸಾಲು* 1. ದೇವರೆಂಬುದು ಮನುಷ್ಯನನ್ನು ಬದಲಾಯಿಸಲು ಆಗಲೇ ಇಲ್ಲ ಇಂದಿಗೂ… ಮನುಷ್ಯನೋ ಎಷ್ಟೊಂದು ದೇವರುಗಳ ಬದಲಾಯಿಸಿಬಿಟ್ಟ! 2. ಯಾರು ಪ್ರಾರ್ಥಿಸುತ್ತಿದ್ದಾರೋ ನನಗಾಗಿ? ಮುಳುಗುವಾಗೆಲ್ಲ ಎತ್ತೊಯ್ದು ದಡದಲ್ಲಿ ನಿಲ್ಲಿಸಿಬಿಡುತ್ತೆ ಸಮುದ್ರವೇ… – *ಶಿ.ಜು.ಪಾಶ* 8050112067 (11/7/2025) Post navigation Previous: ಶಾಲಾ ಶೌಚಾಲಯದಲ್ಲಿ ಕಂಡ ರಕ್ತ;* *ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಟ್ಟು ಹುಡುಕಿದ ಶಿಕ್ಷಕರು!*Next: ಶಿವಮೊಗ್ಗದ ಲ್ಯಾಂಡ್ ಡೆವೆಲಪರ್ ಜಗದೀಶ ಅ್ಯಂಡ್ ಗ್ಯಾಂಗಿನ ರಾಕ್ಷಸೀ ಕೃತ್ಯ* *ಕ್ರಿಕೇಟ್ ಬ್ಯಾಟಿನಿಂದ ಅಮಾನವೀಯವಾಗಿ ಬಡಿದು ಲೂಟಿ ಮಾಡಿದ ಜಗದೀಶನ ಗ್ಯಾಂಗ್!* *ಡಾ.ಅನಿಲ್ ಪಾಟೀಲ್ ಅವತ್ತು ಬದುಕಿದ್ದೇ ಹೆಚ್ಚು!* *ಲ್ಯಾಂಡ್ ಡೆವೆಲಪರ್ ಜಗದೀಶನ ಕರ್ಮಕಾಂಡಗಳೆಷ್ಟು? ಪುರಲೆ ಲೇ ಔಟಿನ ಕಥೆ ಏನು?*
ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್* Editor MalenaduExpressJuly 11, 2025 0
ಶಿವಮೊಗ್ಗದ ಲ್ಯಾಂಡ್ ಡೆವೆಲಪರ್ ಜಗದೀಶ ಅ್ಯಂಡ್ ಗ್ಯಾಂಗಿನ ರಾಕ್ಷಸೀ ಕೃತ್ಯ* *ಕ್ರಿಕೇಟ್ ಬ್ಯಾಟಿನಿಂದ ಅಮಾನವೀಯವಾಗಿ ಬಡಿದು ಲೂಟಿ ಮಾಡಿದ ಜಗದೀಶನ ಗ್ಯಾಂಗ್!* *ಡಾ.ಅನಿಲ್ ಪಾಟೀಲ್ ಅವತ್ತು ಬದುಕಿದ್ದೇ ಹೆಚ್ಚು!* *ಲ್ಯಾಂಡ್ ಡೆವೆಲಪರ್ ಜಗದೀಶನ ಕರ್ಮಕಾಂಡಗಳೆಷ್ಟು? ಪುರಲೆ ಲೇ ಔಟಿನ ಕಥೆ ಏನು?* Editor MalenaduExpressJuly 11, 2025 0