ಸಿಗಂದೂರು ದೇವಸ್ಥಾನ; ಸಚಿವ ಮಧು ಬಂಗಾರಪ್ಪ ಹೇಳಿಕೆ ತಿರುಚಿದ ಬಿಜೆಪಿ- ಎಸ್ ಪಿ ಗೆ ದೂರು*
*ಸಿಗಂದೂರು ದೇವಸ್ಥಾನ; ಸಚಿವ ಮಧು ಬಂಗಾರಪ್ಪ ಹೇಳಿಕೆ ತಿರುಚಿದ ಬಿಜೆಪಿ- ಎಸ್ ಪಿ ಗೆ ದೂರು* ಸಿಗಂದೂರು ಸೇತುವೆ (Sigandur bridge) ಉದ್ಘಾಟನೆ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರುಗಳ ನಡುವೆ ಆರೋಪ-ಪ್ರತ್ಯಾರೋಗಳ ನಡುವೆ ಶಿವಮೊಗ್ಗ (Shivamogga) ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರದ್ದು ಎನ್ನಲಾದ ಹೇಳಿಕೆಯೊಂದು ಭಾರೀ ವಿವಾದಕ್ಕೀಡಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಡಿಯೋ ವೈರಲ್ ಆಗಿದೆ. ಸಿಗಂದೂರು ದೇವಸ್ಥಾನ ಒಂದು ತಿಂಗಳಲ್ಲಿ ಹೇಗೆ ಹಾಳು ಮಾಡುತ್ತೇನೆ ಎನ್ನುವ ಹೇಳಿಕೆ ನೀಡಿರುವ…