ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ;* *ಎಂಎಲ್​ಸಿ ಎನ್ ರವಿಕುಮಾರ್​ಗೆ ಮಧ್ಯಂತರ ರಿಲೀಫ್*

*ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ;* *ಎಂಎಲ್​ಸಿ ಎನ್ ರವಿಕುಮಾರ್​ಗೆ ಮಧ್ಯಂತರ ರಿಲೀಫ್* ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಹೊತ್ತಿದ್ದ ಬಿಜೆಪಿ ಎಂಎಲ್‌ಸಿ ಎನ್​ ರವಿಕುಮಾರ್ (BJP MLC N Ravikumar) ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಆ ಮೂಲಕ ಎನ್.​ ರವಿಕುಮಾರ್​ಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಶಾಲಿನಿ ರಜನೀಶ್ ದೂರು ನೀಡಿಲ್ಲ, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ.​ ಹೇಳಿಕೆಯಲ್ಲಿ…

Read More

ಶಿವಮೊಗ್ಗ ಶರಾವತಿ ನಗರದಲ್ಲಿ ಸಿಲಿಂಡರ್ ಸ್ಫೋಟ; ಗಾಯಗೊಂಡ ಕುಟುಂಬಕ್ಕೆ ಸಹಕರಿಸಿ ಧೈರ್ಯ ತುಂಬಿದ ಹೆಚ್.ಸಿ.ಯೋಗೇಶ್ ಮತ್ತು ತಂಡ

ಶಿವಮೊಗ್ಗ ಶರಾವತಿ ನಗರದಲ್ಲಿ ಸಿಲಿಂಡರ್ ಸ್ಫೋಟ; ಗಾಯಗೊಂಡ ಕುಟುಂಬಕ್ಕೆ ಸಹಕರಿಸಿ ಧೈರ್ಯ ತುಂಬಿದ ಹೆಚ್.ಸಿ.ಯೋಗೇಶ್ ಮತ್ತು ತಂಡ ಶಿವಮೊಗ್ಗ ಶರಾವತಿ ನಗರದ 1ನೇ ಅಡ್ಡ ರಸ್ತೆ ಮಸೀದಿ ಪಕ್ಕ ಓಣಿಯಲ್ಲಿ ಮೊಹಮದ್ ಪೀರ್ (49) ಅವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ತೀವ್ರವಾಗಿ ಗಾಯಗೊಂಡ ಕುಟುಂಬದ ಆರೋಗ್ಯ ವಿಚಾರಿಸಿದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯಾದ ಹಾಗೂ ಮಹಾನಗರಪಾಲಿಕೆ ಮಾಜಿ ಸದಸ್ಯರಾದ *ಹೆಚ್. ಸಿ. ಯೋಗೇಶ್* ರವರು ಧೈರ್ಯ ತುಂಬಿದರು. ಗಾಯಾಳು ರವರ ಪತ್ನಿ ಸಾಹೇರ ಹಾಗೂ…

Read More

ಗಾಂಧಿ ಬಜಾರ್ ಫುಟ್ ಪಾತ್ ಒತ್ತುವರಿ;* *ತೆರವುಗೊಳಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ* *ಶಹಬ್ಬಾಶ್ ಅಂತಿದ್ದಾರೆ ಫುಟ್ ಪಾತಲ್ಲಿ ಓಡಾಡೋ ಜನ*

*ಗಾಂಧಿ ಬಜಾರ್ ಫುಟ್ ಪಾತ್ ಒತ್ತುವರಿ;* *ತೆರವುಗೊಳಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ* *ಶಹಬ್ಬಾಶ್ ಅಂತಿದ್ದಾರೆ ಫುಟ್ ಪಾತಲ್ಲಿ ಓಡಾಡೋ ಜನ* ಶಿವಮೊಗ್ಗದ ಜನ ನಿಭಿಡ ಪ್ರದೇಶವಾದ ಗಾಂಧಿ ಬಜಾರ್ ಫುಟ್ ಪಾತ್ ಗಳೆಲ್ಲ ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಶಿವಮೊಗ್ಗ ಮಹಾನಗರ ಪಾಲಿಕೆಯ ನಲ್ಮ್ ವಿಭಾಗ ಮತ್ತು ಆರೋಗ್ಯ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಭೇಟಿ ಮಾಡಿ ಪಾದಾಚಾರಿ ಮಾರ್ಗವನ್ನು ತೆರವುಗೊಳಿಸಿದರು.

Read More

ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೋರಿಕೆ*

*ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೋರಿಕೆ* ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಜುಲೈ ಮಾಹೆಯಲ್ಲಿ ಕಸಬಾ ಹೋಬಳಿಯಲ್ಲಿ ವಾಡಿಕೆ ಮಳೆಗೆ 163.4 ಮಿಮಿ ಗೆ 93 ಮಿಮಿ (ಶೇ.43 ರಷ್ಟು ಕಡಿಮೆ ಮಳೆ), ನಿದಿಗೆ-1 ಹೋಬಳಿ ವಾಡಿಕೆ ಮಳೆ 169.4 ಮಿಮಿ ಗೆ 123.5 ಮಿಮಿ(ಶೇ.27 ರಷ್ಟು ಕಡಿಮೆ ಮಳೆ),…

Read More

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ;* *ಸದ್ಯದಲ್ಲೇ ಘೋಷಣೆ*

*20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ;* *ಸದ್ಯದಲ್ಲೇ ಘೋಷಣೆ* ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumr) ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದ ಸಿಎಂ ಹಾಗೂ ಡಿಸಿಎಂ ಈಗ ಒಟ್ಟಿಗೆ ಕೂತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಗುರುವಾರ ಸಂಜೆ ಕರ್ನಾಟಕ ಭವನ ಭವನದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಒಂದೇ ಕಾರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…

Read More

ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ ಉದ್ಘಾಟನೆ *ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ-ಸ್ಪಂದಿಸಿ; ನ್ಯಾ.ಮಂಜುನಾಥ ನಾಯಕ್*

‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ ಉದ್ಘಾಟನೆ *ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ-ಸ್ಪಂದಿಸಿ; ನ್ಯಾ.ಮಂಜುನಾಥ ನಾಯಕ್* ಶಿವಮೊಗ್ಗ, ‘ಮನೆ ಮನೆಗೆ ಪೊಲೀಸ್’ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಪೊಲೀಸರು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಸ್ಪಂದಿಸಬೇಕು ಹಾಗೂ ಜನರು ಕೂಡ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು. ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸಂಬಂಧಿಗಳ ಸಂಬಂಧಗಳೆಲ್ಲ ಈಗೀಗ ಸೀಮಿತ ಮದುವೆಗೂ ಶವಯಾತ್ರೆಗೂ… 2. ಲೆಕ್ಕವಿಡುತ್ತಿದ್ದೇವೆ ನಾವು ವರ್ಷಗಳದ್ದೆಲ್ಲ… ಕ್ಯಾಲೆಂಡರುಗಳ ಹೊತ್ತು ಮೆರೆದ ಮೊಳೆಯೋ ಸುಮ್ಮನಿದೆ ಕಾಲವೇ ಇಲ್ಲ ಎಂಬಂತೆ! – *ಶಿ.ಜು.ಪಾಶ* 8050112067 (24/7/2025)

Read More

ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಿಬ್ಬರ ಭೀಕರ ಕೊಲೆ* *ಆಂಧ್ರದಲ್ಲಿ ಇಬ್ಬರು ಬಿಜೆಪಿ ಮುಖಂಡರ ಕೊಲೆ* *ತಂದೆ-ಮಗನ ಕತ್ತು ಸೀಳಿ ಹತ್ಯೆ*

*ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಿಬ್ಬರ ಭೀಕರ ಕೊಲೆ* *ಆಂಧ್ರದಲ್ಲಿ ಇಬ್ಬರು ಬಿಜೆಪಿ ಮುಖಂಡರ ಕೊಲೆ* *ತಂದೆ-ಮಗನ ಕತ್ತು ಸೀಳಿ ಹತ್ಯೆ* ಬೆಂಗಳೂರು (Bengaluru) ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ (Andra Pradesh) ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಇಂದು (ಜುಲೈ 23) ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ ಆಗಿದ್ದು, ರಿಯಲ್ ಎಸ್ಟೇಟ್…

Read More

ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ*

*‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ* ಶಿವಮೊಗ್ಗ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಆರ್‌ಎಸ್ ಪಾರ್ಕ್ ನಲ್ಲಿ ‘ಮನೆ ಮನೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸಮಾಜದಲ್ಲಿ ಆಗಬಹುದಾದ ಅಪರಾಧಗಳನ್ನು ತಡೆದು ಘಟಿಸಿದ ಅಪರಾಧಗಳನ್ನು…

Read More

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ”* ಇಂದು ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ  ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ “ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ” ನಡೆಸಿದ ಸಚಿವ ಮಧು ಬಂಗಾರಪ್ಪ ಹಲವು ಮಹತ್ತರ ಸುಧಾರಣೆಗಳ ಕುರಿತು ಚರ್ಚೆ ಏನೆಲ್ಲಾ ಅಭಿವೃದ್ಧಿಯಾಗಲಿದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ?

*”ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ”* ಇಂದು ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ  ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ “ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ” ನಡೆಸಿದ ಸಚಿವ ಮಧು ಬಂಗಾರಪ್ಪ ಹಲವು ಮಹತ್ತರ ಸುಧಾರಣೆಗಳ ಕುರಿತು ಚರ್ಚೆ ಏನೆಲ್ಲಾ ಅಭಿವೃದ್ಧಿಯಾಗಲಿದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ? ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅಗತ್ಯವಾದ ಮೂಲಸೌಕರ್ಯ, ಹುದ್ದೆ ಭರ್ತಿ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ…

Read More