ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು* *ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು* *ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು*
*ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು* *ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು* *ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು* *ಬೆಂಗಳೂರಿನ ಕಲ್ಕೆರೆ ನಿವಾಸಿಯಾದ ಆರೋಪಿ ಮಂಜುನಾಥ್* ಕಳ್ಳತನಕ್ಕಾಗಿ ಶಿವಮೊಗ್ಗ ನಗರದಲ್ಲಿ ಮುರ್ನಾಲ್ಕು ದಿನದಿಂದ ಓಡಾಡುತ್ತಿದ್ದ ಮಂಜ. *ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರಕಿದ್ದ ಹಿನ್ನೆಲೆ* ಜಯನಗರ ಠಾಣೆಯ ಕೇಸ್(32/2025) ರಲ್ಲಿ ಬಂಧನಕ್ಕೆ ತೆರಳಿದ್ದ ಪೊಲೀಸರು. *ಈ ವೇಳೆ ಪೊಲೀಸ್ ಸಿಬ್ಬಂದಿ ದ್ಯಾಮಪ್ಪನ ಮೇಲೆ ಹಲ್ಲೆ ಮಾಡಿರುವ ಕಳ್ಳ…