ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ಪತ್ರಿಕಾಗೋಷ್ಠಿ* *ಸಕಲ ಸಿದ್ಧತೆಯಾಗಿದೆ* *ಕೋಟೆ ಮಾರಿಕಾಂಬ ಜಾತ್ರೆಗೆ ಬನ್ನಿ*

*ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ಪತ್ರಿಕಾಗೋಷ್ಠಿ* *ಸಕಲ ಸಿದ್ಧತೆಯಾಗಿದೆ* *ಕೋಟೆ ಮಾರಿಕಾಂಬ ಜಾತ್ರೆಗೆ ಬನ್ನಿ* ಶಿವಮೊಗ್ಗ: ಮಾ.12ರ ನಾಳೆಯಿಂದ ಆರಂಭವಾಗಲಿರುವ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆಗೆ ಅಂತಿಮ ಸಿದ್ದತೆಗಳು ಪೂರ್ಣಗೊಳ್ಳುತ್ತಿವೆ. ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಜಾತ್ರೆಯನ್ನು 5 ದಿನಗಳ ಕಾಲ ಆಚರಿಸಲಾಗುವುದು ಎಂದು ಶ್ರೀಕೋಟೆ ಮಾರಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ ಹೇಳಿದರು. ಅವರು ಶ್ರೀ ಕೋಟೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ 5 ದಿನಗಳ ಕಾಲ ನಡೆಯುವ ಮಾರಿಕಾಂಬಾ ಜಾತ್ರೆಗೆ ಸಕಲ ಸಿದ್ದತೆಗಳು…

Read More

ನಬಾರ್ಡ್ ನಿಂದ 195.73 ಕೋಟಿ ಅನುದಾನಕ್ಕೆ ಮನವಿ; ಎಂಎಡಿಬಿ ಅಧ್ಯಕ್ಷ- ಆರ್.ಎಂ.ಮಂಜುನಾಥ ಗೌಡ

ನಬಾರ್ಡ್ ನಿಂದ 195.73 ಕೋಟಿ ಅನುದಾನಕ್ಕೆ ಮನವಿ; ಎಂಎಡಿಬಿ ಅಧ್ಯಕ್ಷ- ಆರ್.ಎಂ.ಮಂಜುನಾಥ ಗೌಡ ಶಿವಮೊಗ್ಗ;  ನಬಾರ್ಡ್‌ನಿಂದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ 195.73 ಕೋಟಿ ರೂ.ಗಳ ಸಾಲದ ಮೂಲಕ ಅನುದಾನ ನೀಡುವಂತೆ ಸರ್ಕಾರದ ಮೂಲಕ ಮನವಿ ಮಾಡಲಾಗಿದೆ ಎಂದು ಎಂಎಡಿಬಿಯ ನೂತನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಂಎಡಿಬಿ ಎಂಬುವುದು ಒಂದು ವಿಸ್ತಾರವಾದ ಕ್ಷೇತ್ರವಾಗಿದೆ. ಇಲ್ಲಿ 12 ಸಂಸದರು, 65 ವಿಧಾನಸಭಾ ಸದಸ್ಯರು, 21 ವಿಧಾನಪರಿಷತ್ ಸದಸ್ಯರು, 13 ಜಿ.ಪಂ. ಅಧ್ಯಕ್ಷರು ಹಾಗೂ…

Read More

ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ;* *ಮೋದಿ ಗ್ಯಾರಂಟಿಯಿಂದ ಬಡವರ ಹೊಟ್ಟೆ ಹಸಿವು ತುಂಬಿಲ್ಲ* *ಗೀತಾ ಶಿವರಾಜ್ ಕುಮಾರ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ* *ಪ್ರಚಾರದ ಡಿಜಿಟಲ್ ಬೋರ್ಡ್ ಗಳಿಂದಲೇ ಸೋಲಲಿದ್ದಾರೆ ಬಿ.ವೈ.ರಾಘವೇಂದ್ರ*

*ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ;* *ಮೋದಿ ಗ್ಯಾರಂಟಿಯಿಂದ ಬಡವರ ಹೊಟ್ಟೆ ಹಸಿವು ತುಂಬಿಲ್ಲ* *ಗೀತಾ ಶಿವರಾಜ್ ಕುಮಾರ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ* *ಪ್ರಚಾರದ ಡಿಜಿಟಲ್ ಬೋರ್ಡ್ ಗಳಿಂದಲೇ ಸೋಲಲಿದ್ದಾರೆ ಬಿ.ವೈ.ರಾಘವೇಂದ್ರ* ಶಿವಮೊಗ್ಗ; ಮೋದಿ ಗ್ಯಾರಂಟಿಯಿಂದ ಬಡವರ ಹಸಿದ ಹೊಟ್ಟೆಗಳು ತುಂಬಿಲ್ಲ. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬುದು ಈಗ ಸಾಬೀತಾಗಿದೆ. ಹಾಲಿ ಸಂಸದ ಬಿ.ವೈ.ರಾಘವೇಂದ್ರ ಮೊದಲ ಬಾರಿ ಸ್ಪರ್ಧಿಸಿದಾಗ ಏನು ಕಡೆದು ಕಟ್ಟೆ ಹಾಕಿದ್ದರು? ಈಗ ವಿಮಾನ, ಹೈವೇ ಅಂತೆಲ್ಲ ಹೇಳಿಕೊಂಡು ಡಿಜಿಟಲ್ ಬ್ಯಾನರ್ ಗಳನ್ನು…

Read More

ಬಂಡಾಯಕ್ಕೆ ರೆಡಿಯಾದರು ಈಶ್ವರಪ್ಪ

ಬಂಡಾಯಕ್ಕೆ ರೆಡಿಯಾದರು ಈಶ್ವರಪ್ಪ ಕಳೆದ ವಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದಿಲ್ಲಿಗೆ ಹೋದರು.ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಪುತ್ರ ವಿಜಯೇಂದ್ರ,ಬಸವರಾಜ ಬೊಮ್ಮಾಯಿ ಮತ್ತಿತರರ ಜತೆ ಸೇರಿ ಅಮಿತ್ ಷಾ ಮತ್ತು ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದರು. ಕರ್ನಾಟಕದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳಲ್ಲಿ ಯಾರು ಕ್ಯಾಂಡಿಡೇಟುಗಳಾಗಬೇಕು ಅಂತ ಸಲಹೆ ಪಡೆಯಲು ಬುಧವಾರ ನಡೆದ ಸಭೆಯಲ್ಲಿ ಯಡಿಯೂರಪ್ಪ ಸಮಾಧಾನದಿಂದಲೇ ಮಾತನಾಡಿದ್ದಾರೆ.ಆದರೆ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ ಮತ್ತು ನಡ್ಡಾ ಅವರು ಕಳೆದ ತಿಂಗಳು ಕರ್ನಾಟಕದಿಂದ ತಮ್ಮ ಕೈ ತಲುಪಿದ ಕ್ಯಾಂಡಿಡೇಟ್ ಲಿಸ್ಟಿನ ಬಗ್ಗೆ…

Read More

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಭಾವನಾ ಕೆ ಅತ್ಯುನ್ನತ ಪ್ರಶಸ್ತಿಗಳ ಸುರಿಮಳೆ

*”ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಭಾವನಾ ಕೆ ಅತ್ಯುನ್ನತ ಪ್ರಶಸ್ತಿಗಳ ಸುರಿಮಳೆ”* ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ನಡೆದ ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್ ಸಿ ಐ ಶಿವಮೊಗ್ಗ ಭಾವನ ಲೀಜನ್ ಗೆ ಅತೀ ಹೆಚ್ಚು ಪ್ರಶಸ್ತಿ, ಪುರಸ್ಕಾರಗಳು ಲಭಿಸಿತು. “ಬೆಳವಣಿಗೆ ಮತ್ತು ಅಭಿವೃದ್ಧಿ” ವಿಭಾಗದಲ್ಲಿ ವಿನ್ನರ್, “ಸಮುದಾಯ ಅಭಿವೃದ್ಧಿ” ಕಾರ್ಯಕ್ರಮದಲ್ಲಿ ವಿನ್ನರ್, “ಬೆಳವಣಿಗೆ ಮತ್ತು ಅಭಿವೃದ್ಧಿ” ವಿಭಾಗದಲ್ಲಿ ವಿನ್ನರ್, ಅತ್ಯುತ್ತಮ ಸದಸ್ಯೆ ವಿನ್ನರ್, ಅತ್ಯುತ್ತಮ ಲೀಜನ್ ರನ್ನರ್ ಹೀಗೆ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು…

Read More

Political dairy- ಹೇಗೆ ಗೆಲ್ತಾರೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್? ಸೋಲ್ತಾರಾ ಬಿ.ವೈ.ರಾಘವೇಂದ್ರ?

ಹೇಗೆ ಗೆಲ್ತಾರೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್? ಸೋಲ್ತಾರಾ ಬಿ.ವೈ.ರಾಘವೇಂದ್ರ? ಕಾಂಗ್ರೆಸ್ ಪಕ್ಷ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ರವರ ಹೆಸರನ್ನು ಅಭ್ಯರ್ಥಿಯಾಗಿ ಘೋಷಿಸುತ್ತಿದ್ದಂತೆಯೇ ಕೆಲ ಟ್ರೋಲಿಗರು ತುಪ್ಪ,ಬೆಣ್ಣೆ ಸವಿದಂತೆ ಸಂಭ್ರಮಿಸಿ *ರಾಘಣ್ಣನಿಗೆ ಮೂರು ಲಕ್ಷ ಲೀಡ್, ಐದು ಲಕ್ಷದ ಅಂತರದಲ್ಲಿ ಗೆಲ್ತಾರೆ…* ಎಂದೆಲ್ಲ ಟೋಲ್ ಮಾಡಿದರು. ಅಂಥದ್ದೊಂದು ಭ್ರಮೆ ಅವರದು. ಶಿವಮೊಗ್ಗದಲ್ಲಿ ಮೋದಿ ಹವಾ ಇದ್ದಿದ್ದರೆ ಶಿವಮೊಗ್ಗದ ವಿಧಾನಸಭಾ ಚುನಾವಣೆಯಲ್ಲಿಯೇ ಅದು ಸಾಬೀತಾಗಬೇಕಿತ್ತು. ಹಾಗಾಗದೇ, ಕಾಂಗ್ರೆಸ್ ಕಮಲವನ್ನು ಕೆಸರಿಗೇ ನೂಕಿ ಗೆಲುವಿನ…

Read More

ಸಂಗೀತ ರವಿರಾಜ್ ಅಂಕಣ; ಕೊಕ್ಕೋ ಬೆಳೆಗೆ ಏಕ್ ದಂ ಸುಖದ ಬೆಲೆ

         ಕೊಕ್ಕೋ ಬೆಳೆಗೆ ಏಕ್ ದಂ ಸುಖದ ಬೆಲೆ ಜಗಕ್ಕೆಲ್ಲಾ  ಚಾಕೋಲೇಟ್  ಹಂಚುವ  ಕೊಕ್ಕೋ ಬೆಳೆಗಾರರು  ನಾವು ಎಂಬುದಾಗಿ  ಹೆಮ್ಮೆಯಿಂದ ಹೇಳುವಂತಹ  ಭಾವ ನಮ್ಮಲ್ಲಿ   ಜೀವನಪೂರ್ತಿ ಇರುವಂತಹ  ಖುಷಿ.  ಅಂತಹ  ಕೊಕ್ಕೋ ಬೆಳೆಗೆ ಈಗ ಏಕ್ ದಂ ಸುಖದ ಬೆಲೆ   ಬಂದಿದ್ದರಿಂದ  ನಮ್ಮ ಶ್ರಮ ಇನ್ನು  ಸಾರ್ಥಕಗೊಂಡಿದೆ. ಈಗೆಲ್ಲು  ಹೋದರು            ‘ಕೊಕ್ಕೋಕ್ಕೆ ನೂರ ಐವತ್ತು  ದಾಟಿಟು ಗಡ ಗೊತ್ತುಟ ‘ ಎಂಬುದೇ ಎಲ್ಲರ ಬಾಯಲ್ಲಿ ಬರುವ ಮಾತಾಗಿದೆ. ಕೃಷಿಕರಾದ  ನಮಗೆ  ಇದನ್ನು ಕೇಳುವಾಗ ಒಮ್ಮೆ  ಕಿವಿ ನೆಟ್ಟಗಾಗುವುದು…

Read More

ಇವತ್ತು ಸಂಜೆ 5.30 ಕ್ಕೆ ಪೊಲೀಸ್ ಕುಟುಂಬದ ಮಹಿಳೆಯರ. ಯಕ್ಷಗಾನ ಕಾರ್ಯಕ್ರಮ!

*ಇವತ್ತು ಸಂಜೆ 5.30 ಕ್ಕೆ* *ಪೊಲೀಸ್ ಕುಟುಂಬದ ಮಹಿಳೆಯರ* *ಯಕ್ಷಗಾನ ಕಾರ್ಯಕ್ರಮ!* ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪೋಲಿಸ್ ಸಿಬ್ಬಂದಿ ಕುಟುಂಬ ವರ್ಗದ ಮಹಿಳೆಯರಿಂದ ಯಕ್ಷಗುರು ಪರಮೇಶ್ವರ ಹೆಗಡೆಯವರ ನಿರ್ದೇಶನದಲ್ಲಿ *ಬೌಮಾಸುರ ಕಾಳಗ* ಯಕ್ಷಗಾನ ಕಾರ್ಯಕ್ರಮವನ್ನು ಈ ದಿನ ,(ಭಾನುವಾರ) ಸಂಜೆ 5:30 ಗಂಟೆಗೆ ಡಿ ಎ ಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದೆ. ಪೊಲೀಸ್ ಸಿಬ್ಬಂದಿ ಕುಟುಂಬ ವರ್ಗದ ಮಹಿಳೆಯರೇ ಈ ಯಕ್ಷಗಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹಿಮ್ಮೇಳದಲ್ಲಿ ಭಾಗವತರಾಗಿ ಐನಬೈಲು ಪರಮೇಶ್ವರ ಹೆಗಡೆ,…

Read More