Headlines

ಪತ್ರಕರ್ತ ವಾಸೀಂ ತಂದೆ ಆಸೀಂ ಅಲಿಖಾನ್ ನಿಧನ; ಸಂತಾಪಗಳು

ಪತ್ರಕರ್ತ ವಾಸೀಂ ತಂದೆ ಆಸೀಂ ಅಲಿಖಾನ್ ನಿಧನ; ಸಂತಾಪಗಳು ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ ವಾಸೀಂ ಅಲಿ ಖಾನ್ ರವರ ತಂದೆ ಆಸೀಂ ಅಲಿಖಾನ್(67) ಇಂದು ಬೆಳಿಗ್ಗೆ ನಿಧನ ರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆಸೀಂ ಅಲಿಖಾನ್ ಮೃತಪಟ್ಟಿದ್ದಾರೆ. ಪುತ್ರ ಪತ್ರಕರ್ತ ವಾಸೀಂ ಅಲಿಖಾನ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಜನ ವಿಚಿತ್ರ ಇಲ್ಲಿ; ಮುಗುಳ್ನಕ್ಕರೆ ಉರಿಯುವರು ಸುಮ್ಮನಿದ್ದರೆ ಪ್ರಶ್ನಿಸುವರು 2. ಒಂದು ಹನಿ ಸುಖಕ್ಕಾಗಿ ಅದೆಷ್ಟೊಂದು ದುಃಖಗಳನ್ನು ಹಿಂಡಬೇಕಾಯ್ತು… – *ಶಿ.ಜು.ಪಾಶ* 8050112067 (18/7/2025)

Read More

ಲಂಚಕ್ಕೆ ಕೈಯೊಡ್ಡಿ ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಕುಮಾರ ನಾಯ್ಕ ಲೋಕಾಯುಕ್ತ ಖೆಡ್ಡಾಕ್ಕೆ…* 3 ಸಾವಿರಕ್ಕೆ ಬಲಿಬಿದ್ದ ಕಾರ್ಯದರ್ಶಿ

*ಲಂಚಕ್ಕೆ ಕೈಯೊಡ್ಡಿ ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಕುಮಾರ ನಾಯ್ಕ ಲೋಕಾಯುಕ್ತ ಖೆಡ್ಡಾಕ್ಕೆ…* 3 ಸಾವಿರಕ್ಕೆ ಬಲಿಬಿದ್ದ ಕಾರ್ಯದರ್ಶಿ ಶಿವಮೊಗ್ಗದ ಶ್ರೀರಾಮಪುರ ಗ್ರಾಮದ ವಿನೋದ ಬಿ. ಬಿನ್ ನೀಡಿದ ದೂರಿನ ಮೇರೆಗೆ ದಾಳಿ ಮಾಡಿದ ಲೋಕಾಯುಕ್ತ ಮುದ್ದಿನ ಕೊಪ್ಪ ಗ್ರಾಮ ಪಂಚಾಯ್ತಿಯ ಕಾರ್ಯದರ್ಶಿ ಕುಮಾರ ನಾಯ್ಕನನ್ನು ಖೆಡ್ಡಾಕ್ಕೆ ಕೆಡವಿ ಜೈಲಿನ ದಾರಿ ತೋರಿಸಿದ ಘಟನೆ ನಡೆದಿದೆ. ಶಿವಮೊಗ್ಗ ತಾಲ್ಲೂಕು ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶ್ರೀರಾಮಪುರ ಗ್ರಾಮದ 1ನೇ ಕ್ರಾಸ್‌ನಲ್ಲಿ ತನ್ನ ತಾಯಿಯಾದ ಶ್ರೀಮತಿ ಶಂಕರಿರವರ ಹೆಸರಿನಲ್ಲಿನ…

Read More

ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ* *ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಹೇಳಿದ್ದೇನು?* *ರಾಮ- ಕೃಷ್ಣ ನಮ್ಮ ಪೂರ್ವಜರು ಎಂದ ಮುಫ್ತಿ ಶಮೂನ್ ಖಾಸ್ಮಿ*

*ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ* *ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಹೇಳಿದ್ದೇನು?* *ರಾಮ- ಕೃಷ್ಣ ನಮ್ಮ ಪೂರ್ವಜರು ಎಂದ ಮುಫ್ತಿ ಶಮೂನ್ ಖಾಸ್ಮಿ* ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆ(Government School)ಗಳಲ್ಲಿ ಭಗವದ್ಗೀತೆ(Bhagavad Gita) ಪಠಣ ಕಡ್ಡಾಯವೆಂದು ಉತ್ತರಾಖಂಡ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 14ರಂದು ಆದೇಶ ಹೊರಡಿಸಲಾಗಿದೆ.ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೆಳಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು ನಿರ್ದೇಶನ ನೀಡಲಾಗಿದೆ. ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸತ್ಯವಂತರಿದ್ದರಲ್ಲ ಕೆಲವರು; ಅಳುತ್ತಲಿದ್ದರು… ಮೋಸಗಾರರೋ ನೆಮ್ಮದಿಯ ನಿದ್ದೆಯಲ್ಲಿದ್ದರು! 2. ನೀನು ಚಹಾದಂತಿರು… ದುಃಖದಲ್ಲೂ ಸುಖದಲ್ಲೂ ಸಿಗುವಂತಿರು ಹೃದಯವೇ… – *ಶಿ.ಜು.ಪಾಶ* 8050112067 (17/7/2025)

Read More

ಶಿವಮೊಗ್ಗ ತಹಶೀಲ್ದಾರನ ಪುಣ್ಯಕಥೆಗಳು- ದಾಖಲೆಗಳೇ ಹೇಳುವ ಸತ್ಯ ಕಥೆಗಳು* *ಇದೇನಿದು ಶಿವ…ಮುಖ ಮುಖ ತಹಶೀಲ್ದಾರ್ ಕಥೆ?* *ಅಬ್ಬಬ್ಬಾ…ಇಂಥ ತಹಶೀಲ್ದಾರ ತುಂಗೆಯ ದಡದಲ್ಲಿ ಸಿಕ್ಕಿದ್ದೇ ಪುಣ್ಯ

*ಶಿವಮೊಗ್ಗ ತಹಶೀಲ್ದಾರನ ಪುಣ್ಯಕಥೆಗಳು- ದಾಖಲೆಗಳೇ ಹೇಳುವ ಸತ್ಯ ಕಥೆಗಳು* *ಇದೇನಿದು ಶಿವ…ಮುಖ ಮುಖ ತಹಶೀಲ್ದಾರ್ ಕಥೆ?* *ಅಬ್ಬಬ್ಬಾ…ಇಂಥ ತಹಶೀಲ್ದಾರ ತುಂಗೆಯ ದಡದಲ್ಲಿ ಸಿಕ್ಕಿದ್ದೇ ಪುಣ್ಯ*

Read More

*ಬಿಇಓ ಕಲೆಕ್ಷನ್ ಬರು ಜೋರು!* *ಎಲ್ಲೆಲ್ಲಿ ಎತ್ತುವಳಿ?* *ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಆಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೂ ಹೇಳದೇ ಕೇಳದೇ ಎತ್ತುವಳಿಗಿಳಿದ ಈ ಬಿಇಓ ಯಾರು?* *ತನ್ನ ಕಚೇರಿಯನ್ನೇ ಅರಮನೆ ಮಾಡಿಕೊಳ್ಳಲು ಹೊರಟ ಬಿಇಓ ಹಣ ಎತ್ತಲು ನೇಮಿಸಿಕೊಂಡ ಏಜೆಂಟರು ಯಾರು? ಅವರೆಲ್ಲ ಹೇಳೋದೇನು?*

*ಬಿಇಓ ಕಲೆಕ್ಷನ್ ಬರು ಜೋರು!* *ಎಲ್ಲೆಲ್ಲಿ ಎತ್ತುವಳಿ?* *ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಆಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೂ ಹೇಳದೇ ಕೇಳದೇ ಎತ್ತುವಳಿಗಿಳಿದ ಈ ಬಿಇಓ ಯಾರು?* *ತನ್ನ ಕಚೇರಿಯನ್ನೇ ಅರಮನೆ ಮಾಡಿಕೊಳ್ಳಲು ಹೊರಟ ಬಿಇಓ ಹಣ ಎತ್ತಲು ನೇಮಿಸಿಕೊಂಡ ಏಜೆಂಟರು ಯಾರು? ಅವರೆಲ್ಲ ಹೇಳೋದೇನು?*

Read More

ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಸರ್ಕಲಲ್ಲಿ ಓಡಾಡುವ ಟ್ರಾಫಿಕ್ ಸಿಗ್ನಲ್!* *ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು?*

*ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಸರ್ಕಲಲ್ಲಿ ಓಡಾಡುವ ಟ್ರಾಫಿಕ್ ಸಿಗ್ನಲ್!* *ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು?* *ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು, ಹಾಗೂ ಈ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸದೇ ಇದ್ದ ಕಾರಣ ವಾಹನ ದಟ್ಟಣೆಯಾಗುತ್ತಿರುವ ಹಿನ್ನೆಲೆ *ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅನ್ನು* ಅಳವಡಿಸಲಾಗಿದೆ. ಇಂದು ಎಸ್ ಪಿ ಮಿಥುನ್ ಕುಮಾರ್ ಜಿ. ಕೆ. ರವರು *ಟ್ರಾಫಿಕ್ ಸಿಗ್ನಲ್* ಗೆ ಚಾಲನೆ ನೀಡಿ…

Read More

ಜುಲೈ 20 ರಂದು ಜಿಲ್ಲಾ ಯೋಗಾಸನ ಕ್ರೀಡಾಸ್ಪರ್ಧೆ*

*ಜುಲೈ 20 ರಂದು ಜಿಲ್ಲಾ ಯೋಗಾಸನ ಕ್ರೀಡಾಸ್ಪರ್ಧೆ* ಆಗಸ್ಟ್ 23 ಮತ್ತು 24 – 2025 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು ತನ್ನ 6ನೇ ವರ್ಷದ ರಾಜ್ಯ ಮಟ್ಟ ಯೋಗಾಸನ ಕ್ರೀಡಾ ಸ್ಪರ್ಧೆ ನಡೆಯಲಿದ್ದು ಈ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಯೋಗಾಪಟುಗಳನ್ನು ಆಯ್ಕೆ ಮಾಡಲು ಜುಲೈ 20ರ ಭಾನುವಾರ ನೆಹರೂ ಕ್ರೀಡಾಂಗಣದಲ್ಲಿ ಬೆಳಗ್ಗೆ 8 ಗಂಟೆಗೆ ಯೋಗಾಸನ ಸ್ಪರ್ಧೆ ಪ್ರಾರಂಭವಾಗಲಿದೆ ಎಂದು ಮುಖ್ಯ ಕಾರ್ಯದರ್ಶಿ ಬಿ.ಆರ್.ಮಹೇಂದ್ರ, ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು….

Read More

ಜನವರಿ 16-18; ನಾಣ್ಯ, ಅಂಚೆಚೀಟಿ, ನೋಟುಗಳ ರಾಷ್ಟ್ರೀಯ ಸಮ್ಮೇಳನ ಶಿವಮೊಗ್ಗದಲ್ಲಿ…* *ಸರ್ ಎಂ.ವಿ, ಕಿತ್ತೂರು ಚನ್ನಮ್ಮ, ಸಿದ್ಧಗಂಗಾ ಶ್ರೀ, ಕನಕದಾಸ, ಕೆಂಪೇಗೌಡರ ನಾಣ್ಯಗಳನ್ನು ಬಿಡುಗಡೆ ಮಾಡಲು ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಒತ್ತಾಯ* *ಗಾಂಧೀಜಿ ಜೊತೆಗೆ ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಬಸವೇಶ್ವರ, ಸರ್ ಎಂ ವಿ, ತಿಲಕ್, ಭಗತ್ ಸಿಂಗ್, ಲಜಪತರಾಯ್, ಶಿವಾಜಿ, ಭಾವಚಿತ್ರ ಮುದ್ರಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಘ*

*ಜನವರಿ 16-18; ನಾಣ್ಯ, ಅಂಚೆಚೀಟಿ, ನೋಟುಗಳ ರಾಷ್ಟ್ರೀಯ ಸಮ್ಮೇಳನ ಶಿವಮೊಗ್ಗದಲ್ಲಿ…* *ಸರ್ ಎಂ.ವಿ, ಕಿತ್ತೂರು ಚನ್ನಮ್ಮ, ಸಿದ್ಧಗಂಗಾ ಶ್ರೀ, ಕನಕದಾಸ, ಕೆಂಪೇಗೌಡರ ನಾಣ್ಯಗಳನ್ನು ಬಿಡುಗಡೆ ಮಾಡಲು ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಒತ್ತಾಯ* *ಗಾಂಧೀಜಿ ಜೊತೆಗೆ ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಬಸವೇಶ್ವರ, ಸರ್ ಎಂ ವಿ, ತಿಲಕ್, ಭಗತ್ ಸಿಂಗ್, ಲಜಪತರಾಯ್, ಶಿವಾಜಿ, ಭಾವಚಿತ್ರ ಮುದ್ರಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಘ* ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ, ವೀರರಾಣಿ ಕಿತ್ತೂರು ಚನ್ನಮ್ಮ, ಸಿದ್ದಗಂಗಾ…

Read More