Headlines

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ದತೆ : ಡಿ.ಕೆ.ಶಿವಕುಮಾರ್

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ದತೆ : ಡಿ.ಕೆ.ಶಿವಕುಮಾರ್ ನೀತಿಯುತ ಯೋಜನೆಗಳ ಮೂಲಕ ಬಡತನ ನರ್ಮೂಲನೆ ಮಾಡಿ, ಭದ್ರತೆ ಒದಗಿಸುವುದು ನಮ್ಮ ಸರ್ಕಾರದ ಹೋರಾಟವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು…

Read More

ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್*

*ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್* *ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಸಮಾವೇಶ* *ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್;* ಹೋರಾಟಗಾರರ, ಸಮಾಜವಾದಿ ಚಿಂತಕರ ನಾಡಿದು. ಈ ಬೀಡಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಕಾಗೋಡು, ಬಂಗಾರಪ್ಪರ, ಶಾಂತವೇರಿಗಳ ಹೋರಾಟ ಕೇಳಿದ್ದೆ. ಚಿಕ್ಕ ಜಿಲ್ಲೆಯಾದ್ರೂ ಹೆಚ್ಚು ಮುಖ್ಯಮಂತ್ರಿಗಳನ್ನು ಕೊಟ್ಟ ನಾಡಿದು. ನಾನು ಬಂಗಾರಪ್ಪರ ಶಿಷ್ಯ. ನಾನಿಟ್ಟುಕೊಂಡ ಕ್ವಾಟ್ರಸ್ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣವಿದೆ. ಬಂಗಾರಪ್ಪರ ಭೇಟಿಗೆ ಹೋಗ್ತಿದ್ದೆ. ಮಾವಿನ ಮರದ ಕೆಳಗೆ ನಾಲ್ಕುವರ್ಷ ಕಾಯ್ತಾ ಕುತ್ಕೋತಿದ್ದೆ. ಬಂಗಾರಪ್ಪ ಕಾಂಗ್ರೆಸ್ ಅಧ್ಯಕ್ಷರಾಗಿದ್ರು. ರೆವಿನ್ಯೂ ಮಿನಿಸ್ಟ್ರು ಆಗಿದ್ರು. ಈ…

Read More

ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್*

*ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್* ಮಾರ್ಚ್ 3 ರಂದು ಶಿವಮೊಗ್ಗ ತಾಲ್ಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು. ಫೆ.22 ರಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಟಾಸ್ಕ್‍ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 37,829 ಮಕ್ಕಳಿದ್ದಾರೆ. ಗ್ರಾಮಾಂತರದಲ್ಲಿ 17,611 ಮಕ್ಕಳಿದ್ದು 106 ಬೂತ್‍ಗಳಲ್ಲಿ ಹಾಗೂ…

Read More

ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ

ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ ಪಂಚಾಯತ್‍ರಾಜ್ ಇಲಾಖೆ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಅಬ್ದುಲ್ ನಜೀರ್‍ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ಆಯನೂರು, ಕೋಹಳ್ಳಿ, ಹಾರನಹಳ್ಳಿ, ಮಂಡಘಟ್ಟ, ತಮ್ಮಡಿಹಳ್ಳಿ ಹಾಗೂ ಸಿರಿಗೆರೆ ಗ್ರಾಮ ಪಂಚಾಯಿತಿಗಳ ಸಂಯುಕ್ತಾಶ್ರಯದಲ್ಲಿ ಫೆ. 24 ರಿಂದ 26 ರವರೆಗೆ ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಯನೂರು ಸರ್ಕಾರಿ ಪದವಿ ಪೂರ್ವ…

Read More

ಫೆ.25 ರಂದು ರಂಗಾಯಣದಲ್ಲಿ ‘ಮಾರ್ನಮಿ’ ನಾಟಕ ಪ್ರದರ್ಶನ

ರಂಗಾಯಣ ಶಿವಮೊಗ್ಗ ಆಯೋಜನೆಯ ಡಾ. ಗೀತಾ ಪಿ ಸಿದ್ದಿ ಇವರ ಕಥೆ ಆಧಾರಿತ, ಶ್ರೀಕಾಂತ್ ಕುಮಟಾ ಇವರ ನಾಟಕ ರಚನೆ, ವಿನ್ಯಾಸ ಮತ್ತು ನಿರ್ದೇಶನದ ‘ಮಾರ್ನಮಿ” ನಾಟಕ ಪ್ರದರ್ಶನವು ದಿನಾಂಕ :25-02-2024 ರಂದು ಭಾನುವಾರ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ. ಟಿಕೆಟ್ ದರ ಒಬ್ಬರಿಗೆ ರೂ. 30/-. ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ… ಕೋರಿದೆ ರಂಗಾಯಣ.

Read More

ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ

ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ತೀರ್ಥಹಳ್ಳಿ ಹಾಗೂ ಕೋಣಂದೂರು ಲಿಂಗಪ್ಪ ಅಭಿನಂದನಾ ಸಮಿತಿ ಕೋಣಂದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ (ಫೆ. 24 ಶನಿವಾರ) ಸಂಜೆ 4 ಕ್ಕೆ ತೀರ್ಥಹಳ್ಳಿ ಬಾಳೇಬೈಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಾಜಿ ಶಾಸಕ, ಸಾಹಿತಿ ಕೋಣಂದೂರು ಲಿಂಗಪ್ಪ ಅವರ 90 ನೇ ವರ್ಷದ ವರ್ಷಾಚರಣೆ ಹಾಗೂ ಅಭಿನಂದನಾ…

Read More

*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್*

*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್* ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಜಿಲ್ಲಾಮಟ್ಟದ ಫಲಾನುಭವಿಗಳ ಸಮಾವೇಶ ಫೆ.24 ರಂದು ನಗರದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್ ) ಆವರಣದಲ್ಲಿ ಆಯೋಜಿಸಲಾಗಿದ್ದು, ಅರ್ಹ ಫಲಾನುಭವಿಗಳ ಕಾರ್ಯಕ್ರಮದಲ್ಲಿ…

Read More