ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ “ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ; ಶಿವಮೊಗ್ಗದ ಪಾರಂಪರಿಕ ವೈದ್ಯ ಸೈಯದ್ ಮುಹೀಬ್ ಉಲ್ಲಾ ಖಾದ್ರಿಯವರಿಗೂ ಬಂತು ಪ್ರಶಸ್ತಿ
ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ “ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ; ಶಿವಮೊಗ್ಗದ ಪಾರಂಪರಿಕ ವೈದ್ಯ ಸೈಯದ್ ಮುಹೀಬ್ ಉಲ್ಲಾ ಖಾದ್ರಿಯವರಿಗೂ ಬಂತು ಪ್ರಶಸ್ತಿ ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.), ಬೆಂಗಳೂರು ವತಿಯಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯ ಸನ್ನಿಧಿಯಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ…