ಮರಳು ಬ್ಲಾಕ್ಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ : ಗುರುದತ್ತಹೆಗಡೆ* ಪ್ರತಿ ಮರಳು ಬ್ಲಾಕ್ಗಳಲ್ಲಿ ನಿಯಮಾನುಸಾರ ವೇಬ್ರಿಡ್ಜ್, ಕಣ್ಗಾವಲಿಗಾಗಿ ಸಿ.ಸಿ.ಕ್ಯಾಮರಾ ಅಳವಡಿಸಿ ಸರ್ಕಾರದ ಮಾರ್ಗಸೂಚಿಯಂತೆ ಉಪಸ್ಥಿತ ಸಮಿತಿ ಸದಸ್ಯರ ಸಮ್ಮುಖದಲ್ಲಿ 25ಮರಳು ಬ್ಲಾಕ್ಗಳಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ
*ಮರಳು ಬ್ಲಾಕ್ಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ : ಗುರುದತ್ತಹೆಗಡೆ* ಪ್ರತಿ ಮರಳು ಬ್ಲಾಕ್ಗಳಲ್ಲಿ ನಿಯಮಾನುಸಾರ ವೇಬ್ರಿಡ್ಜ್, ಕಣ್ಗಾವಲಿಗಾಗಿ ಸಿ.ಸಿ.ಕ್ಯಾಮರಾ ಅಳವಡಿಸಿ ಸರ್ಕಾರದ ಮಾರ್ಗಸೂಚಿಯಂತೆ ಉಪಸ್ಥಿತ ಸಮಿತಿ ಸದಸ್ಯರ ಸಮ್ಮುಖದಲ್ಲಿ 25ಮರಳು ಬ್ಲಾಕ್ಗಳಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ ಶಿವಮೊಗ್ಗ : ಜಿಲ್ಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಗೊಳಪಡುವ ವಿವಿಧ ತಾಲೂಕುಗಳಲ್ಲಿನ ಮರಳು ಬ್ಲಾಕ್ಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಕಾರ್ಯಾನುಷ್ಟಾನ ಇಲಾಖೆಗಳಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿರಿಸುವಂತೆ ಕೋರಿರುವ ಹಿನ್ನೆಲೆಯಲ್ಲಿ ಸರ್ಕಾರದ…