Headlines

ಮರಳು ಬ್ಲಾಕ್ಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ : ಗುರುದತ್ತಹೆಗಡೆ* ಪ್ರತಿ ಮರಳು ಬ್ಲಾಕ್ಗಳಲ್ಲಿ ನಿಯಮಾನುಸಾರ ವೇಬ್ರಿಡ್ಜ್, ಕಣ್ಗಾವಲಿಗಾಗಿ ಸಿ.ಸಿ.ಕ್ಯಾಮರಾ ಅಳವಡಿಸಿ ಸರ್ಕಾರದ ಮಾರ್ಗಸೂಚಿಯಂತೆ ಉಪಸ್ಥಿತ ಸಮಿತಿ ಸದಸ್ಯರ ಸಮ್ಮುಖದಲ್ಲಿ 25ಮರಳು ಬ್ಲಾಕ್ಗಳಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ

*ಮರಳು ಬ್ಲಾಕ್ಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ : ಗುರುದತ್ತಹೆಗಡೆ* ಪ್ರತಿ ಮರಳು ಬ್ಲಾಕ್ಗಳಲ್ಲಿ ನಿಯಮಾನುಸಾರ ವೇಬ್ರಿಡ್ಜ್, ಕಣ್ಗಾವಲಿಗಾಗಿ ಸಿ.ಸಿ.ಕ್ಯಾಮರಾ ಅಳವಡಿಸಿ ಸರ್ಕಾರದ ಮಾರ್ಗಸೂಚಿಯಂತೆ ಉಪಸ್ಥಿತ ಸಮಿತಿ ಸದಸ್ಯರ ಸಮ್ಮುಖದಲ್ಲಿ 25ಮರಳು ಬ್ಲಾಕ್ಗಳಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ ಶಿವಮೊಗ್ಗ : ಜಿಲ್ಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಗೊಳಪಡುವ ವಿವಿಧ ತಾಲೂಕುಗಳಲ್ಲಿನ ಮರಳು ಬ್ಲಾಕ್ಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಕಾರ್ಯಾನುಷ್ಟಾನ ಇಲಾಖೆಗಳಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿರಿಸುವಂತೆ ಕೋರಿರುವ ಹಿನ್ನೆಲೆಯಲ್ಲಿ ಸರ್ಕಾರದ…

Read More

ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ*

*ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ* ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ…

Read More

ಶಿವಮೊಗ್ಗ ಜಿಲ್ಲೆ ಅಂಬ್ಲಿಗೊಳದಲ್ಲಿ ಹುಲಿ ಸಾವು;* *ಗುಂಡು ಹೊಡೆದು ಕೊಲ್ಲಲಾಯಿತಾ?* *ಬೇರೆಡೆ ಕೊಂದು ಇಲ್ಲಿ ತಂದೆಸೆಯಲಾಯಿತಾ?* *ಕುತೂಹಲ ಮೂಡಿಸಿದ ಪ್ರಕರಣ*

*ಶಿವಮೊಗ್ಗ ಜಿಲ್ಲೆ ಅಂಬ್ಲಿಗೊಳದಲ್ಲಿ ಹುಲಿ ಸಾವು;* *ಗುಂಡು ಹೊಡೆದು ಕೊಲ್ಲಲಾಯಿತಾ?* *ಬೇರೆಡೆ ಕೊಂದು ಇಲ್ಲಿ ತಂದೆಸೆಯಲಾಯಿತಾ?* *ಕುತೂಹಲ ಮೂಡಿಸಿದ ಪ್ರಕರಣ* ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಫೆ.18ರ ಮಂಗಳವಾರ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ…

Read More

ಸಹೃದಯ ದಾನಿಗಳ ಗಮನಕ್ಕೆ*👇👇👇👇 *ಶ್ವಾಸಕೋಶದ ತೀವ್ರ ಕಾಯಿಲೆಯಿಂದ ಬಳಲುತ್ತಿರುವ ಶಂಕರನ ಜೀವ ಉಳಿಸಲು ಕೈ ಜೋಡಿಸಿ*

*ಸಹೃದಯ ದಾನಿಗಳ ಗಮನಕ್ಕೆ*👇👇👇👇 *ಶ್ವಾಸಕೋಶದ ತೀವ್ರ ಕಾಯಿಲೆಯಿಂದ ಬಳಲುತ್ತಿರುವ ಶಂಕರನ ಜೀವ ಉಳಿಸಲು ಕೈ ಜೋಡಿಸಿ* ಶಿವಮೊಗ್ಗದ ಮಿಳಘಟ್ಟ ಬಡಾವಣೆಯ ಮೊದಲನೇ ತಿರುವಿನಲ್ಲಿ, ಗುರುನಾಥ ಸಾಮಿಲ್ ಬಳಿ ಪುಟ್ಟ ಗೂಡು ಮನೆಯಲ್ಲಿ ವಾಸವಾಗಿರುವ 34 ವರ್ಷ ವಯಸ್ಸಿನ ಶಂಕರ ತೀವ್ರ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾನೆ. ಆ್ಯಕ್ಸಿಝನ್ ಯಂತ್ರದಿಂದಲೇ 24 ಗಂಟೆಯೂ ಉಸಿರಾಡಲೇಬೇಕಾದ ದುಸ್ಥಿತಿಯಲ್ಲಿದ್ದಾನೆ. ಹಾಸಿಗೆಯಿಂದ ಏಳಲಾರದ ಸ್ಥಿತಿಯಲ್ಲಿದ್ದಾನೆ.ವೈದ್ಯರು ಶೇ. 70 ರಷ್ಟು ಶ್ವಾಸಕೋಶ ನಾಶವಾಗಿರೋ ಮಾಹಿತಿ ಕೊಟ್ಟಿದ್ದಾರೆಂದು ಶಂಕರನ ಮನೆಯಲ್ಲಿಯೇ ಇರುವ ಏಕೈಕ ಸಂಬಂಧಿ ಶಂಕರಮ್ಮ…

Read More

ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ ಭಾಲ್ಕಿ ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ…

Read More

ಅಕ್ರಮ ಮೀಟರ್ ಬಡ್ಡಿ ಮಾಫಿಯಾ-3* *ಬಡ್ಡಿ ಮಂಜನ ಮನೆ ಮೇಲೆ ದಾಳಿ ಮಾಡಿದ ಸಿಪಿಐ ಚಂದ್ರಕಲಾ ತಂಡ* *ಅಲ್ಲಿ ಸಿಕ್ಕಿದ್ದು ಬರೋಬ್ಬರಿ 2.42 ಲಕ್ಷ ಬಡ್ಡಿ ಹಣ*

*ಅಕ್ರಮ ಮೀಟರ್ ಬಡ್ಡಿ ಮಾಫಿಯಾ-3* *ಬಡ್ಡಿ ಮಂಜನ ಮನೆ ಮೇಲೆ ದಾಳಿ ಮಾಡಿದ ಸಿಪಿಐ ಚಂದ್ರಕಲಾ ತಂಡ* *ಅಲ್ಲಿ ಸಿಕ್ಕಿದ್ದು ಬರೋಬ್ಬರಿ 2.42 ಲಕ್ಷ ಬಡ್ಡಿ ಹಣ* ಶಿವಮೊಗ್ಗದ ವಿನೋಬ‌ನಗರದ ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಕಲಾ ಮತ್ತು ತಂಡ ಮೀಟರ್ ಬಡ್ಡಿ ಮಾಫಿಯಾದ ಕಿಂಗ್ ಪಿನ್ ಒಬ್ಬನನ್ನು ಬೇಟೆಯಾಡಿರುವುದು ಸಾಕಷ್ಟು ಚರ್ಚೆಗೊಳಗಾಗಿದೆ. ತನ್ನನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದೇ ಅಹಂಕಾರದಿಂದ ಮೆರೆದಾಡುತ್ತಿದ್ದ, ಸಾಲ ವಸೂಲಾತಿಯನ್ನು ಅಮಾನವೀಯ ರೀತಿಯಲ್ಲಿ ಕೈಗೊಳ್ಳುತ್ತಿದ್ದ ಮೀಟರ್ ಬಡ್ಡಿ ಮಾಫಿಯಾದ ಕಿಂಗ್ ಪಿನ್ ಹುಡ್ಕೋ…

Read More

ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ; ಕರ್ನಾಟಕದಲ್ಲಿ ಅಲರ್ಟ್ ಬೇರೆ ರಾಜ್ಯದ ಕೋಳಿಗಳಿಗೆ ಕರ್ನಾಟಕದಲ್ಲಿ ಪ್ರವೇಶ ನಿಷಿದ್ಧ

ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ; ಕರ್ನಾಟಕದಲ್ಲಿ ಅಲರ್ಟ್ ಬೇರೆ ರಾಜ್ಯದ ಕೋಳಿಗಳಿಗೆ ಕರ್ನಾಟಕದಲ್ಲಿ ಪ್ರವೇಶ ನಿಷಿದ್ಧ ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್​ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಮನೆ ಮಾಡಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ೧. ಬಾ ನಡೆದುಕೊಂಡೇ ಹೋಗಿ ಬಿಡೋಣ… ಹೋಗುವುದು ಚಂದಿರನಿರುವಲ್ಲಿಗೆ ತಾನೇ! ೨. ಇವತ್ತು ಹೃದಯವೂ ಕೇಳಿತು… ಮಾತಾಡುತ್ತೀಯೋ ಅಥವಾ ಹೊರಡಲೋ… – *ಶಿ.ಜು.ಪಾಶ* 8050112067 (19/2/25)

Read More

ಲೇಖಕರೊಂದಿಗೆ ಅಂತರ್ ಕಾಲೇಜು ಪಠ್ಯಕೇಂದ್ರಿತ ಸಂವಾದ ಫೆ.20ರ ಮಧ್ಯಾಹ್ನ ಕಮಲಾ ನೆಹರು ಕಾಲೇಜಿನ ಸಭಾಂಗಣದಲ್ಲಿ ಸಂವಾದ

ಲೇಖಕರೊಂದಿಗೆ ಅಂತರ್ ಕಾಲೇಜು ಪಠ್ಯಕೇಂದ್ರಿತ ಸಂವಾದ ಫೆ.20ರ ಮಧ್ಯಾಹ್ನ ಕಮಲಾ ನೆಹರು ಕಾಲೇಜಿನ ಸಭಾಂಗಣದಲ್ಲಿ ಸಂವಾದ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಪದವಿತರಗತಿಗಳ ಕನ್ನಡ ಐಚ್ಚಿಕ ಪಠ್ಯ (೨೦೨೪-೨೭) ಕ್ರಮದಲ್ಲಿ ಆಯ್ಕೆಯಾಗಿರುವ ಕವಿ, ಪತ್ರಕರ್ತ ಎನ್.ರವಿಕುಮಾರ್‌ಟೆಲೆಕ್ಸ್ ಅವರ ಕವಿತೆ “ಮರಣ ಮೃದಂಗ” ಮತ್ತು ಕತೆಗಾರ ಡಾ.ರವಿಕುಮಾರ್ ನೀಹ ಅವರ “ಅವು ಹಂಗೇ” ಕತೆ ಕುರಿತು ಇಲ್ಲಿನ ಕಮಲಾನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಅಂತರ್ ಕಾಲೇಜು ಪಠ್ಯಕೇಂದ್ರಿತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಮಲಾ ನೆಹರು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ…

Read More

ಶಿವಮೊಗ್ಗದ ಮಹಾಜನತೆ ಓದಲೇಬೇಕಾದ ಮತ್ತು ಸ್ಪಂದಿಸಲೇಬೇಕಾದ ಸುದ್ದಿ ಇದು… *ಸ್ಥಿರಾಸ್ತಿ ಮಾರ್ಗಸೂಚಿ ದರಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ*

ಶಿವಮೊಗ್ಗದ ಮಹಾಜನತೆ ಓದಲೇಬೇಕಾದ ಮತ್ತು ಸ್ಪಂದಿಸಲೇಬೇಕಾದ ಸುದ್ದಿ ಇದು… *ಸ್ಥಿರಾಸ್ತಿ ಮಾರ್ಗಸೂಚಿ ದರಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ* ಶಿವಮೊಗ್ಗ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2023-24ನೇ ಸಾಲಿಗೆ ಶಿವಮೊಗ್ಗ ತಾಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿ ಶಿವಮೊಗ್ಗ ತಾಲೂಕು, ನಿದಿಗೆ ಮತ್ತು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಗಳ ದರಗಳನ್ನು ಹಾಗೂ ಕೇಂದ್ರ ಮೌಲ್ಯಮಾಪನ ಸಮಿತಿಯಿಂದ ಅನುಮೋದನೆಗೊಂಡ ಬಡಾವಣೆಗಳ ದರಗಳನ್ನು ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಈ ಸಂಬಂಧ ಆಕಷೇಪಣೆಗಳು ಇದ್ದಲ್ಲಿ ಸಾರ್ವಜನಿಕರು…

Read More