ಅಮೃತ್ ನೋನಿಯ ಅಂಗ ಸಂಸ್ಥೆ ವ್ಯಾಲ್ಯೂ ಸೋಷಿಯಲ್ ವೆಲಫೆರ್ ಟ್ರಸ್ಟ್ ಸಂಸ್ಥೆ ವತಿಯಿಂದ ದತ್ತು ಪಡೆದ ಶಿವಮೊಗ್ಗ ತಾಲೂಕಿನ ರಾಮಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡ ಉದ್ಘಾಟನೆ* *ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸಿ- ಸಚಿವ ಮಧು ಬಂಗಾರಪ್ಪ*
*ಅಮೃತ್ ನೋನಿಯ ಅಂಗ ಸಂಸ್ಥೆ ವ್ಯಾಲ್ಯೂ ಸೋಷಿಯಲ್ ವೆಲಫೆರ್ ಟ್ರಸ್ಟ್ ಸಂಸ್ಥೆ ವತಿಯಿಂದ ದತ್ತು ಪಡೆದ ಶಿವಮೊಗ್ಗ ತಾಲೂಕಿನ ರಾಮಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡ ಉದ್ಘಾಟನೆ* *ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸಿ- ಸಚಿವ ಮಧು ಬಂಗಾರಪ್ಪ* ಶಿವಮೊಗ್ಗ: ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ ಬೇಡ. ಮಕ್ಕಳನ್ನು ತಪ್ಪದೆ ಶಾಲೆಗೆ ಕಳಿಸಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಅಮೃತ್ ನೋನಿಯ ಅಂಗ ಸಂಸ್ಥೆ…