ಗೃಹಮಂತ್ರಿ- ಉಪ ಮುಖ್ಯಮಂತ್ರಿ ಹೇಳಿಕೆಗಳ ಗೊಂದಲದಿಂದ ಅನುಮಾನಗಳು ದಟ್ಟ- ಕೆ. ಎಸ್. ಈಶ್ವರಪ್ಪ
ಗೃಹಮಂತ್ರಿ- ಉಪ ಮುಖ್ಯಮಂತ್ರಿ ಹೇಳಿಕೆಗಳ ಗೊಂದಲದಿಂದ ಅನುಮಾನಗಳು ದಟ್ಟ- ಕೆ. ಎಸ್. ಈಶ್ವರಪ್ಪ ಶಿವಮೊಗ್ಗ : ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತಳಾಗಿರುವನಟಿ ರನ್ಯಾರಾವ್ ಜತೆಗಿನ ಸಂಪರ್ಕದ ವಿಚಾರದಲ್ಲಿ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗಳು ಗೊಂದಲದ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ಈ ಇಬ್ಬರು ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸುವ ಮೂಲಕ ವಾಸ್ತವ ಏನು ಎನ್ನುವುದನ್ನು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ…