Headlines

ಎಲ್ಲ ಬಲ್ಲ ಸರ್ವಜ್ಞ ಸಮಾನತೆಯನ್ನು ಪ್ರತಿಪಾದಿಸಿದರು : ಚಂದ್ರಭೂಪಾಲ್*

*ಎಲ್ಲ ಬಲ್ಲ ಸರ್ವಜ್ಞ ಸಮಾನತೆಯನ್ನು ಪ್ರತಿಪಾದಿಸಿದರು : ಚಂದ್ರಭೂಪಾಲ್* ಶಿವಮೊಗ್ಗ ಎಲ್ಲವನ್ನು ಬಲ್ಲ ಜ್ಞಾನಿಯೇ ಸರ್ವಜ್ಞ. ಸರ್ವಜ್ಞರು ಮಹಾಜ್ಞಾನಿಯಾಗಿದ್ದು ತ್ರಿಪದಿ ವಚನಗಳ ಮೂಲಕ ಸಮಾಜದ ಅಂಕು ಡೊಂಕು ತಿದ್ದುತ್ತಾ ಸಮಾನತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ಸರ್ವಜ್ಞರನ್ನು ಬಣ್ಣಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಜಿಲ್ಲಾ ಕುಂಬಾರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕುವೆಂಪು ರಂಗಮAದಿರ ಆಯೋಜಿಸಿದ್ದ ಶ್ರೀ ಸರ್ವಜ್ಞ ಜಯಂತಿ…

Read More

ಎ ಮತ್ತು ಬಿ ಖಾತಾ ಪಡೆಯಲು ಅವಕಾಶ* ಮೂರು ತಿಂಗಳೊಳಗೆ ದಾಖಲೆ ಸಲ್ಲಿಸಿ- ಆಯುಕ್ತರು

*ಎ ಮತ್ತು ಬಿ ಖಾತಾ ಪಡೆಯಲು ಅವಕಾಶ* ಮೂರು ತಿಂಗಳೊಳಗೆ ದಾಖಲೆ ಸಲ್ಲಿಸಿ- ಆಯುಕ್ತರು ಶಿವಮೊಗ್ಗ, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ…

Read More

ಶಿವಮೊಗ್ಗದಲ್ಲಿ ಫೆ. 22 ರಿಂದ ಎರಡು ದಿನಗಳ ಕಾಲ *”ಶ್ರೀಕಾಂತಣ್ಣ ಕಪ್ ಸೀಸನ್ – 2″ಕ್ರಿಕೆಟ್ ಪಂದ್ಯಾವಳಿ”* ಟ್ರೋಫಿ – ಸಮವಸ್ತ್ರ ಅನಾವರಣ

ಶಿವಮೊಗ್ಗದಲ್ಲಿ ಫೆ. 22 ರಿಂದ ಎರಡು ದಿನಗಳ ಕಾಲ *”ಶ್ರೀಕಾಂತಣ್ಣ ಕಪ್ ಸೀಸನ್ – 2″ಕ್ರಿಕೆಟ್ ಪಂದ್ಯಾವಳಿ”* ಟ್ರೋಫಿ – ಸಮವಸ್ತ್ರ ಅನಾವರಣ ಶಿವಮೊಗ್ಗ : ಕ್ರೀಡಾಕೂಟ ಆಯೋಜನೆಗಳಿಂದ ಹಲವಾರು ಪ್ರಯೋಜನಗಳಿವೆ ಎಂದು ಭಾವಸಾರ ಕ್ಷತ್ರಿಯ ಮಹಜನ ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮಾಳೋದೆ ಅಭಿಪ್ರಾಯ ವ್ಯಕ್ತಪಡಿಸಿದರು. ಬುಧವಾರ ಸಂಜೆ ನಗರದ ಹೊಟೆಲ್ ವೊಂದರಲ್ಲಿ ಆಯೋಜಿಸಲಾಗಿದ್ದ “ಶ್ರೀಕಾಂತಣ್ಣ ಕಪ್” ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಬಹುಮಾನ ಟ್ರೋಫಿಗಳ ಅನಾವರಣ ಹಾಗೂ ತಂಡಗಳ ಟೀ ಶರ್ಟ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಶಿವಮೊಗ್ಗ ಮೂಲದ ಕೆ.ಆರ್.ವೆಂಕಟೇಶ್ ಗೌಡರಿಗೆ ದುಬೈ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ*

*ಶಿವಮೊಗ್ಗ ಮೂಲದ ಕೆ.ಆರ್.ವೆಂಕಟೇಶ್ ಗೌಡರಿಗೆ ದುಬೈ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ* ಶಿವಮೊಗ್ಗ ಮೂಲದ ದಿ ಗ್ರಾಜ್ಯುಯೇಟ್ ಕ್ಲಬ್ ಸಂಸ್ಥೆಯ ಸಂಸ್ಥಾಪಕರೂ ಪ್ರೇರಣಾ ಗ್ರೂಪ್ ಆಫ್ ಕಂಪನೀಸ್ ಸಂಸ್ಥೆಯ ಮಾಲೀಕರೂ ಆದ ಕೆ.ಆರ್.ವೆಂಕಟೇಶ್ ರಿಗೆ ದುಬೈ ಕನ್ನಡಿಗರ ಒಕ್ಕೂಟ ಹಾಗೂ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ಪ್ರತಿಷ್ಠಿತ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ ಘೋಷಿಸಲ್ಪಟ್ಟಿದೆ. ಇದೇ ಫೆಬ್ರವರಿ 22 ರಂದು ದುಬೈಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವೆಂಕಟೇಶ್ ಗೌಡರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಮಿತ್ರರಾದ ವೆಂಕಟೇಶ್ ಗೌಡರಿಗೆ ಮಲೆನಾಡು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಯಾರು ಒಳಗಿಂದ ಸತ್ತಿರುತ್ತಾರೋ ಅವರೇ ಬೇರೆಯವರಿಗೆ ಬದುಕುವುದನ್ನು ಕಲಿಸುವುದ ಕಂಡೆ ಹೃದಯವೇ… – *ಶಿ.ಜು.ಪಾಶ* 8050112067 (20/2/25)

Read More

ಬುರ್ಖಾ ಧರಿಸಿ ಬಂದ ಇಬ್ಬರು ಮಹಿಳೆಯರು ಕಿರಣ್ ಷಾ ಬಂಗಾರದಂಗಡಿಯಲ್ಲಿ ಮಾಡಿದ್ದೇನು?* *ಬಂಗಾರದ ಸರವಿಟ್ಟು ಅಸಲಿ ಎಗರಿಸಲು ಹೊರಟು ಸಿಕ್ಕಿಬಿದ್ದ ಆರ್ ಎಂ ಎಲ್ ನಗರದ ನಿಗಾರ್ ಸುಲ್ತಾನ- ನೂರೈನ್ ಪರಿ*

*ಬುರ್ಖಾ ಧರಿಸಿ ಬಂದ ಇಬ್ಬರು ಮಹಿಳೆಯರು ಕಿರಣ್ ಷಾ ಬಂಗಾರದಂಗಡಿಯಲ್ಲಿ ಮಾಡಿದ್ದೇನು?* *ಬಂಗಾರದ ಸರವಿಟ್ಟು ಅಸಲಿ ಎಗರಿಸಲು ಹೊರಟು ಸಿಕ್ಕಿಬಿದ್ದ ಆರ್ ಎಂ ಎಲ್ ನಗರದ ನಿಗಾರ್ ಸುಲ್ತಾನ- ನೂರೈನ್ ಪರಿ* ಬುರ್ಖಾ ಧರಿಸಿ ಬಂದ ಇಬ್ಬರು ಕಳ್ಳಿಯರ ವಿರುದ್ಧ ಗಾಂಧಿ ಬಜಾರಿನ ಷಾ ಸದಾಜೀ ಸೋಗ್ ಮಲ್ ಜಿ ಅಂಗಡಿಯ ಮಾಲೀಕ ಕಿರಣ್ ಷಾ ನಕಲಿ ಬಂಗಾರದ ಸರವಿಟ್ಟು ಅಸಲಿ ಬಂಗಾರದ ಸರ ಕದ್ದೊಯ್ದಿರುವ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ಗಾಂಧಿ…

Read More

ವಿಚ್ಛೇದಿತ ಮಹಿಳೆ ಶ್ವೇತಾಗೆ ವಂಚನೆ ಮಾಡಿದ ಮೂವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್…* *ಬೆಂಗಳೂರಿನ ನಿಶಾಂತ್- ಚಂದನ, ಹೊಸನಗರದ ಸೀಮಾ ಸೆರಾವೋ ವಿರುದ್ಧ ಎಫ್ ಐ ಆರ್…* *ಏನಿದು ಘಟನೆ…?*

*ವಿಚ್ಛೇದಿತ ಮಹಿಳೆ ಶ್ವೇತಾಗೆ ವಂಚನೆ ಮಾಡಿದ ಮೂವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್…* *ಬೆಂಗಳೂರಿನ ನಿಶಾಂತ್- ಚಂದನ, ಹೊಸನಗರದ ಸೀಮಾ ಸೆರಾವೋ ವಿರುದ್ಧ ಎಫ್ ಐ ಆರ್…* *ಏನಿದು ಘಟನೆ…?* ರಿಪ್ಪನ್ ಪೇಟೆಯ ಮಹಿಳೆಯೋರ್ವರಿಗೆ ಬೆಂಗಳೂರಿನ ದಂಪತಿ ಹಾಗೂ ಹೊಸನಗರದ ಮಹಿಳೆ ವಂಚಿಸಿದ್ದಾರೆಂದು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. 35 ವರ್ಷ ವಯಸ್ಸಿನ ಮಹಿಳೆ ಶ್ವೇತಾ ರಿಪ್ಪನ್ ಪೇಟೆಯಲ್ಲಿ ಟೈಲರಿಂಗ್ ಹಾಗೂ ಫ್ಯಾಷನ್ ಡಿಸೈನಿಂಗ್ ವೃತ್ತಿ ಮಾಡುತ್ತಿದ್ದು,…

Read More

ಮೂಡಾ ಕೇಸ್; ಸಿದ್ದರಾಮಯ್ಯರಿಗೆ ಲೋಕಾಯುಕ್ತ ಕ್ಲೀನ್ ಚಿಟ್* *ಲೋಕಾಯುಕ್ತ ನೋಟಿಸ್​ನಲ್ಲೇನಿದೆ?* *ಲೋಕಾಯುಕ್ತ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ*

*ಮೂಡಾ ಕೇಸ್; ಲೋಕಾಯುಕ್ತ ಕ್ಲೀನ್ ಚಿಟ್* *ಲೋಕಾಯುಕ್ತ ನೋಟಿಸ್​ನಲ್ಲೇನಿದೆ?* *ಲೋಕಾಯುಕ್ತ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ* ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾ( ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್​ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿ‌ಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ…

Read More

ಮರಳು ಬ್ಲಾಕ್ಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ : ಗುರುದತ್ತಹೆಗಡೆ* ಪ್ರತಿ ಮರಳು ಬ್ಲಾಕ್ಗಳಲ್ಲಿ ನಿಯಮಾನುಸಾರ ವೇಬ್ರಿಡ್ಜ್, ಕಣ್ಗಾವಲಿಗಾಗಿ ಸಿ.ಸಿ.ಕ್ಯಾಮರಾ ಅಳವಡಿಸಿ ಸರ್ಕಾರದ ಮಾರ್ಗಸೂಚಿಯಂತೆ ಉಪಸ್ಥಿತ ಸಮಿತಿ ಸದಸ್ಯರ ಸಮ್ಮುಖದಲ್ಲಿ 25ಮರಳು ಬ್ಲಾಕ್ಗಳಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ

*ಮರಳು ಬ್ಲಾಕ್ಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ : ಗುರುದತ್ತಹೆಗಡೆ* ಪ್ರತಿ ಮರಳು ಬ್ಲಾಕ್ಗಳಲ್ಲಿ ನಿಯಮಾನುಸಾರ ವೇಬ್ರಿಡ್ಜ್, ಕಣ್ಗಾವಲಿಗಾಗಿ ಸಿ.ಸಿ.ಕ್ಯಾಮರಾ ಅಳವಡಿಸಿ ಸರ್ಕಾರದ ಮಾರ್ಗಸೂಚಿಯಂತೆ ಉಪಸ್ಥಿತ ಸಮಿತಿ ಸದಸ್ಯರ ಸಮ್ಮುಖದಲ್ಲಿ 25ಮರಳು ಬ್ಲಾಕ್ಗಳಿಗೆ ಲಾಟರಿ ಮೂಲಕ ಮೀಸಲಾತಿ ನಿಗಧಿ ಶಿವಮೊಗ್ಗ : ಜಿಲ್ಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಗೊಳಪಡುವ ವಿವಿಧ ತಾಲೂಕುಗಳಲ್ಲಿನ ಮರಳು ಬ್ಲಾಕ್ಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಕಾರ್ಯಾನುಷ್ಟಾನ ಇಲಾಖೆಗಳಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿರಿಸುವಂತೆ ಕೋರಿರುವ ಹಿನ್ನೆಲೆಯಲ್ಲಿ ಸರ್ಕಾರದ…

Read More

ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ*

*ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ* ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ…

Read More