ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲೊಂದು ಅಪರೂಪದ ಕಾರ್ಯಕ್ರಮವಿವಿಧ ಸಿಬ್ಬಂದಿಗಳಿಗೆ ಸನ್ಮಾನಿಸಿ ಅಭಿನಂದಿಸಿದ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ಆಕಸ್ಮಿಕ ಬೆಂಕಿ ಬಿದ್ದ ಮನೆಗೂ 1.20 ಲಕ್ಷ ರೂ., ಪರಿಹಾರ
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲೊಂದು ಅಪರೂಪದ ಕಾರ್ಯಕ್ರಮ ವಿವಿಧ ಸಿಬ್ಬಂದಿಗಳಿಗೆ ಸನ್ಮಾನಿಸಿ ಅಭಿನಂದಿಸಿದ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಆಕಸ್ಮಿಕ ಬೆಂಕಿ ಬಿದ್ದ ಮನೆಗೂ 1.20 ಲಕ್ಷ ರೂ., ಪರಿಹಾರ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬುಧವಾರದಂದು ಪರಿಷತ್ ಸಭಾಂಗಣದಲ್ಲಿ ಆಯುಕ್ತರಾದ ಶ್ರೀಮತಿ ಕವಿತಾ ಯೋಗಪ್ಪನವರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಉಪ ಆಯುಕ್ತರು (ಆಡಳಿತ) ರಾದ ತುಷಾರ್ ಬಿ ಹೊಸೂರ್. ಉಪ ಆಯುಕ್ತರು (ಅಭಿವೃದ್ದಿ) ರಾದ ಲಿಂಗೇಗೌಡ, ಉಪ ಆಯುಕ್ತರು(ಕಂದಾಯ) ರಾದ ಮಂಜುನಾಥ್, ಪಾಲಿಕೆ ನೌಕರರ ಸಂಘದ…
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸರಿಪಡಿಸಲು ಎನ್ ಕೆ ಶ್ಯಾಮಸುಂದರ್ ಒತ್ತಾಯ*
*ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸರಿಪಡಿಸಲು ಎನ್ ಕೆ ಶ್ಯಾಮಸುಂದರ್ ಒತ್ತಾಯ* ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಇಂದು 12 ಗಂಟೆ ವೇಳೆಗೆ ಚೀಟಿ ಮಾಡುವ ಕೌಂಟರ್ ಹಾಗೂ ಹಣ ಕಟ್ಟುವ ಕೌಂಟರ್ ಬಳಿ ಔಷಧಿ ಪಡೆಯುವ ಕೌಂಟರ್ ಬಳಿ ಜನ ಜಾತ್ರೆ ಉಂಟಾಗಿದ್ದು, ಇಲ್ಲಿ ಕಳ್ಳತನ, ನೂಕು ನುಗ್ಗಲು ತಡೆಯಲು ಯಾರೂ ಇಲ್ಲದ ಪರಿಸ್ಥಿತಿ ಇದೆ. ಏನೇ ಅನಾಹುತ ಸಂಭವಿಸಿದರೂ ಯಾರೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಓಡಾಡುವುದೇ ಇಲ್ಲಿ ಕಷ್ಟಕರವಾಗಿತ್ತು.ಆಸ್ಪತ್ರೆಯ ಆಡಳಿತ ಮಂಡಳಿ ವೈದ್ಯರು ನಮಗೆ…
ಇ-ಸ್ವತ್ತು ಹೆಸರಲ್ಲಿ ಅವಾಂತರ;**ಡಾಟಾ ಎಂಟ್ರಿ ಆಪರೇಟರ್ ಗಳದ್ದೇ ಇಲ್ಲಿ ಸ್ವರ್ಗ!**ಏನೇನು ನಡೆಯುತ್ತಿದೆ ಇಲ್ಲಿ?**ಬಟಾ ಬಯಲಾದ ಅಣ್ತಂಗೀಸ್!*
*ಇ-ಸ್ವತ್ತು ಹೆಸರಲ್ಲಿ ಅವಾಂತರ;* *ಡಾಟಾ ಎಂಟ್ರಿ ಆಪರೇಟರ್ ಗಳದ್ದೇ ಇಲ್ಲಿ ಸ್ವರ್ಗ!* *ಏನೇನು ನಡೆಯುತ್ತಿದೆ ಇಲ್ಲಿ?* *ಬಟಾ ಬಯಲಾದ ಅಣ್ತಂಗೀಸ್!* ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ಮೊದಲೇ ಸಾರ್ವಜನಿಕ ಆಪತ್ತುಗಳನ್ನು ಸೃಷ್ಟಿಸಿದೆ. ಜನ ಇ- ಸ್ವತ್ತಿನ ಕಾರಣಕ್ಕಾಗಿ ಕಂಗಾಲಾಗಿದ್ದರೆ, ಇ- ಸ್ವತ್ತು ಆಗೇ ಬಿಟ್ಟಿತೆಂಬ ಸಂತೋಷದಲ್ಲಿದ್ದಾಗಲೇ ಗೊತ್ತಾಗುತ್ತೆ- ತಮ್ಮ ಕೈ ಸೇರಿದ ಇ- ಸ್ವತ್ತಿನ ಖಾತೆಯ ಹಾಳೆಯಲ್ಲಿ ತಪ್ಪು ತಪ್ಪು ಎಂಟ್ರಿ! ಶಿವಮೊಗ್ಗ ಮಹಾನಗರ ಪಾಲಿಕೆಯ ಕಂದಾಯ ವಿಭಾಗದಲ್ಲಿ ಇ- ಸ್ವತ್ತಿನ ಸಾರ್ವಜನಿಕ ಪರದಾಟವನ್ನೂ ಇ- ಸ್ವತ್ತು…
ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ
ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಶಿವಮೊಗ್ಗದ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ ಇರುವಕ್ಕಿಯ ವತಿಯಿಂದ ಶಿಕಾರಿಪುರ ತಾಲೂಕಿನ ನೆಲವಾಗಿಲು ಮುಖ್ಯ ರಸ್ತೆಯಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು. ಈ ಕೃಷಿ ಮೇಳವು ಬಿಎಸ್ಸಿ ಕೃಷಿ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿರುತ್ತದೆ. ಕಾರ್ಯಕ್ರಮವು ಕಳಸ ಹೊತ್ತ ಮಹಿಳೆಯರು…
ಅಕ್ರಮ ಮರಳಿನ ದಂಧೆಕೋರರೂ ಗಣಿ ಇಲಾಖೆಯ ಭೂವಿಜ್ಞಾನಿ ಅಧಿಕಾರಿ ಪ್ರಿಯಾ ದೊಡ್ಡ ಗೌಡರೂ…**ಏನಿದು ವಿಶೇಷ ಕಥೆ?*
*ಅಕ್ರಮ ಮರಳಿನ ದಂಧೆಕೋರರೂ ಗಣಿ ಇಲಾಖೆಯ ಭೂವಿಜ್ಞಾನಿ ಅಧಿಕಾರಿ ಪ್ರಿಯಾ ದೊಡ್ಡ ಗೌಡರೂ…* *ಏನಿದು ವಿಶೇಷ ಕಥೆ?* ಶಿವಮೊಗ್ಗ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಿವಿಯನ್ನು ಶಾಶ್ವತವಾಗಿ ಮುಚ್ಚಿಕೊಂಡಂತಿದ್ದರೂ ಆಗಾಗ, ಕಿವಿ ಬಾಯಿ ಕಣ್ಣು ತೆರೆದು ಜೀವಂತ ಇರುವ ಕುರುಹು ಕೊಡುತ್ತಿರುತ್ತದೆ. ಇಂಥದ್ದೇ ಒಂದು ಪ್ರಯತ್ನ ಫೆ.4 ರ ಮಧ್ಯರಾತ್ರಿ ಹಾಡೋನಹಳ್ಳಿ ಬಳಿ ನಡೆದಿದ್ದು! ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮುಂದೆಯೇ, ಅದರ ಮೂಗಿನ ಕೆಳಗೇ ನೂರಾರು ಅಕ್ರಮ ಮಣ್ಣು, ಮರಳು ಹೊತ್ತ…
ಶಿವಮೊಗ್ಗ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು…ಸರ್ಕಾರಿ ಅಧಿಕಾರಿಗಳು- ಕುಟುಂಬದವರೇ ಕಂಗಾಲು!ಗೌರವಾಧ್ಯಕ್ಷರಾದ ಜಿಲ್ಲಾಧಿಕಾರಿಗಳೇಕೆ ಮೌನ? ಈಗಲಾದರೂ ತೊಂದರೆ ಸರಿಪಡಿಸಿ ಸರ್ಕಾರಿ ಅಧಿಕಾರಿಗಳ ಹಿತ ಕಾಪಾಡುತ್ತಾರಾ ಡಿಸಿ?
ಶಿವಮೊಗ್ಗ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು…ಸರ್ಕಾರಿ ಅಧಿಕಾರಿಗಳು- ಕುಟುಂಬದವರೇ ಕಂಗಾಲು! ಗೌರವಾಧ್ಯಕ್ಷರಾದ ಜಿಲ್ಲಾಧಿಕಾರಿಗಳೇಕೆ ಮೌನ? ಈಗಲಾದರೂ ತೊಂದರೆ ಸರಿಪಡಿಸಿ ಸರ್ಕಾರಿ ಅಧಿಕಾರಿಗಳ ಹಿತ ಕಾಪಾಡುತ್ತಾರಾ ಡಿಸಿ? ಶಿವಮೊಗ್ಗದ ನಿಶ್ಯಬ್ದದ ಸ್ಥಳಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಬಸವನಗುಡಿ ಬಡಾವಣೆಯ ಸರ್ಕಾರಿ ಅಧಿಕಾರಿಗಳ ಕ್ವಾಟ್ರಸ್ ಇದೀಗ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ! ಬಸವನ ಗುಡಿಯಲ್ಲಿರುವ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್.ಷಡಾಕ್ಷರಿಯವರ ಕನಸಿನ ಕೂಸಾದ ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರ ಬಹಳಷ್ಟು ಅಧಿಕಾರಿಗಳ, ಅವರ ಕುಟುಂಬಗಳ, ವಿದ್ಯಾಭ್ಯಾಸದಲ್ಲಿ ತೊಡಗಿರುವ ಅವರ…
ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು… ಸರ್ಕಾರಿ ಅಧಿಕಾರಿಗಳೇ ಕಂಗಾಲು!ಮೌನ ಮೂಡಿಸುವರಾ ಕೇಂದ್ರದ ಗೌರವಾಧ್ಯಕ್ಷರಾದ ಡಿ ಸಿ ಗುರುದತ್ತ ಹೆಗಡೆ?
ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು… ಸರ್ಕಾರಿ ಅಧಿಕಾರಿಗಳೇ ಕಂಗಾಲು! ಮೌನ ಮೂಡಿಸುವರಾ ಕೇಂದ್ರದ ಗೌರವಾಧ್ಯಕ್ಷರಾದ ಡಿ ಸಿ ಗುರುದತ್ತ ಹೆಗಡೆ? ಶಿವಮೊಗ್ಗದ ನಿಶ್ಯಬ್ದದ ಸ್ಥಳಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಬಸವನಗುಡಿ ಬಡಾವಣೆಯ ಸರ್ಕಾರಿ ಅಧಿಕಾರಿಗಳ ಕ್ವಾಟ್ರಸ್ ಇದೀಗ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ! ಬಸವನ ಗುಡಿಯಲ್ಲಿರುವ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್.ಷಡಾಕ್ಷರಿಯವರ ಕನಸಿನ ಕೂಸಾದ ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರ ಬಹಳಷ್ಟು ಅಧಿಕಾರಿಗಳ, ಅವರ ಕುಟುಂಬಗಳ, ವಿದ್ಯಾಭ್ಯಾಸದಲ್ಲಿ ತೊಡಗಿರುವ ಅವರ ಮಕ್ಕಳ ತಲೆನೋವಿಗೆ ಕಾರಣವಾಗುತ್ತಿದೆ!…
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ* *ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ* *ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ*
*ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ* *ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ* *ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ* ಬೆಂಗಳೂರು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ…