Headlines

ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆ ಮಾಡಿದವ ವಸತಿ ಸಚಿವ ಜಮೀರ್‌ಅಹ್ಮದ್‌ಖಾನ್‌*

*ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆ ಮಾಡಿದವ ವಸತಿ ಸಚಿವ ಜಮೀರ್‌ಅಹ್ಮದ್‌ಖಾನ್‌*   ಶಿವಮೊಗ್ಗ :  ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್‌ಯೋಜನೆಯಡಿ ಜಿ+2 ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 3000ಮನೆಗಳ ಪೈಕಿ 652ಮನೆಗಳನ್ನು ಇಂದು ರಾಜ್ಯ ವಸತಿ, ವಕ್ಫ್‌ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್‌ಅವರು ಫಲಾನುಭವಿಗಳಿಗೆ ಮನೆಯ ಕೀಯನ್ನು ಹಸ್ತಾಂತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಶಿವಮೊಗ್ಗ ಇವರ…

Read More

ಆಶ್ರಯ ಬಡಾವಣೆಯಲ್ಲಿ ಗೋವಿಂದಾಪುರ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಹೇಳಿಕೆ* *ಒಂದೂವರೆ ತಿಂಗಳಲ್ಲಿ ಬ್ಯಾಂಕ್ ಸಾಲದ ಹಣ ವಾಪಸ್* *ಬಡವರಿಗೆಲ್ಲ ಸೂರು ನೀಡಲೆಂದೇ ಈ ವಸತಿ ಖಾತೆ ಪಡೆದಿದ್ದೇನೆ ಎಂದ ಜಮೀರ್*

*ಆಶ್ರಯ ಬಡಾವಣೆಯಲ್ಲಿ ಗೋವಿಂದಾಪುರ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಹೇಳಿಕೆ* *ಒಂದೂವರೆ ತಿಂಗಳಲ್ಲಿ ಬ್ಯಾಂಕ್ ಸಾಲದ ಹಣ ವಾಪಸ್* *ಬಡವರಿಗೆಲ್ಲ ಸೂರು ನೀಡಲೆಂದೇ ಈ ವಸತಿ ಖಾತೆ ಪಡೆದಿದ್ದೇನೆ ಎಂದ ಜಮೀರ್* ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ನೀಡಿಲ್ಲವೆಂದಾದರೆ ನಾವುಗಳು ಇಲ್ಲಿರಲು ಸಾಧ್ಯವಾಗುತ್ತಿರಲಿಲ್ಲ ಭಾಷಣಕ್ಕೂ ಮುನ್ನ ಜೈ ಭೀಮ್, ಜೈ ಭೀಮ್ ಎಂದು ಘೋಷಣೆ ಕೂಗಿದ ಸಚಿವ ಜಮೀರ್ ಈ ಆಶ್ರಯ ಬಡಾವಣೆ ಬಗ್ಗೆ ಈಗಾಗಲೇ ಬಹಳಷ್ಟು ಬಾರಿ ಚರ್ಚೆ ನಡೆಸಿದ್ದೆವೆ ಈಗಾಗಲೇ…

Read More

ಸಾಗರ ಗ್ರಾಮಾಂತರದಲ್ಲಿ ಕೊಲೆ- ದರೋಡೆ ಪ್ರಕರಣ;* *ಮೂವರಿಗೆ ಜೀವಾವಧಿ ಶಿಕ್ಷೆ*

*ಸಾಗರ ಗ್ರಾಮಾಂತರದಲ್ಲಿ ಕೊಲೆ- ದರೋಡೆ ಪ್ರಕರಣ;* *ಮೂವರಿಗೆ ಜೀವಾವಧಿ ಶಿಕ್ಷೆ* 2020 ರ ಆಗಸ್ಟ್ 12ರಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರವಂತೆ ಗ್ರಾಮದ ವಾಸಿ 44 ವರ್ಷದ ಮಹಿಳೆಯೊಬ್ಬಳನ್ನು ಚಾಕುವಿನಿಂದ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿ, ಆಕೆಯ ಬಳಿ ಇದ್ದ ಬಂಗಾರದ ಆಭರಣಗಳನ್ನು ದೋಚಿಕೊಂಡು ಹೋಗಿದ್ದ ಮೂವರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ. ಮೃತೆಯ ತಾಯಿ ನೀಡಿದ…

Read More

75 ವರ್ಷಗಳ ಪ್ರಾತಿನಿಧಿಕ ಕನ್ನಡದ ಕಿರು ಕಥೆಗಳಲ್ಲಿ ನನ್ನದೂ ಒಂದು ಕಥೆ…* *ಅದರ ಹೆಸರೇ *ಸುಡುಗಾಡು*!

*75 ವರ್ಷಗಳ ಪ್ರಾತಿನಿಧಿಕ ಕನ್ನಡದ ಕಿರು ಕಥೆಗಳಲ್ಲಿ ನನ್ನದೂ ಒಂದು ಕಥೆ…* *ಅದರ ಹೆಸರೇ *ಸುಡುಗಾಡು*! 75 ವರ್ಷಗಳ ಪ್ರಾತಿನಿಧಿಕ ಕನ್ನಡದ ಕಿರು ಕಥೆಗಳಲ್ಲಿ ನನ್ನದೂ ಒಂದು ಕಥೆ ಸೇರ್ಪಡೆ ಗೊಂಡಿದೆ. ಅದರ ಹೆಸರು- *ಸುಡುಗಾಡು* ಕನ್ನಡ ವಿಶ್ವವಿದ್ಯಾಲಯ ಹಂಪಿಯ ವಿಶ್ರಾಂತ ಪ್ರಾಧ್ಯಾಪಕರಾಗಿರುವ ಡಾ. ಕರೀಗೌಡ ಬೀಚನಹಳ್ಳಿ ಸಂಪಾದಕತ್ವದಲ್ಲಿ 1950-2025ರ ವರೆಗಿನ 75 ಪ್ರಾತಿನಿಧಿಕ ಕಿರುಗತೆಗಳ ಸಂಕಲನ *ಅಮೃತ ಕಥಾನಕ* ಇದೀಗಷ್ಟೇ ಬಿಡುಗಡೆಯಾಗಿದೆ. ಶ್ರೀ ನಿಡಸಾಲೆ ಪುಟ್ಟಸ್ವಾಮಯ್ಯ 75ರ ಸಂಭ್ರಮದ ಸವಿನೆನಪಿಗಾಗಿ ಈ ಸಂಕಲನ ಹುಟ್ಟು ಪಡೆದಿದೆ….

Read More

ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ : ಎಸ್.ಮಧು ಬಂಗಾರಪ್ಪ*

*ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ : ಎಸ್.ಮಧು ಬಂಗಾರಪ್ಪ* ಶಿವಮೊಗ್ಗ ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಹಾಗೂ ಸಹಕಾರಿ ಸಂಸ್ಥೆಗಳು, ಕೈಗಾರಿಕಾ ಉದ್ಯಮಗಳು, ವ್ಯಾಪಾರ , ವಾಣಿಜ್ಯೋದ್ಯಮಿಗಳು,…

Read More

ಅನೈತಿಕ ಚಟುವಟಿಕೆಯ ತಾಣವಾಗಿರುವ ಬಸ್ ನಿಲ್ದಾಣ?

ಅನೈತಿಕ ಚಟುವಟಿಕೆಯ ತಾಣವಾಗಿರುವ ಬಸ್ ನಿಲ್ದಾಣ? ವರದಿ- ಪ್ರೆಸ್ ಇಮಾಮ್ ಮಳಗಿ, ಶಿಕಾರಿಪುರ ಶಿಕಾರಿಪುರ : ತಾಲೂಕಿನ ಮತ್ತಿಕೋಟೆ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣ ಇದು. ಕಳೆದ 8-10 ವರ್ಷಗಳ ಹಿಂದೆ 12 ನೇ ಹಣಕಾಸು ಯೋಜನೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಅನುದಾನದಲ್ಲಿ ಕಟ್ಟಿದ ಈ ಬಸ್ ನಿಲ್ದಾಣ, ಪಂಚಾಯತ, ಮತ್ತು ಸಾರ್ವಜನಿಕರ ನಿರ್ಲಕ್ಷತನಕ್ಕೆ ಸಾಕ್ಷಿಯಾಗಿದೆ. ಮತ್ತಿಕೋಟೆ ಯಿಂದ ಕಿಲೋಮೀಟರ್ ದೂರ ಇರುವ, ಈ ಕ್ರಾಸ್ನಲ್ಲಿ ಬಸ್ ನಿಲ್ದಾಣದಲ್ಲಿ ಪರ ಊರಿಗೆ ಹೋಗಿ ಬರುವ ಜನರಿಗೆ…

Read More

ಫೆ.25 ರ ನಾಳೆ ಗೋವಿಂದಾಪುರದಲ್ಲಿ ವಸತಿ ಸಚಿವ ಜಮೀರ್ ಅಹಮದ್ ರಿಂದ 650 ಆಶ್ರಯ ಮನೆ ವಿತರಣೆ;* *50 ಸಾವಿರ ರೂ ಹಣ ಎತ್ತುವಳಿ ಮಾಡುತ್ತಿರುವ ಬಿಳಿ ಅಂಗಿ ಪತ್ರಾವಳಿಗಳಿಗೆ ಕೆನ್ನೆಗೆ ಹೊಡೆದು ಹಣ ವಸೂಲಿ ಮಾಡಲು ಆಯನೂರು ಮಂಜುನಾಥ್ ಮನವಿ*

*ಫೆ.25 ರ ನಾಳೆ ಗೋವಿಂದಾಪುರದಲ್ಲಿ ವಸತಿ ಸಚಿವ ಜಮೀರ್ ಅಹಮದ್ ರಿಂದ 650 ಆಶ್ರಯ ಮನೆ ವಿತರಣೆ;* *50 ಸಾವಿರ ರೂ ಹಣ ಎತ್ತುವಳಿ ಮಾಡುತ್ತಿರುವ ಬಿಳಿ ಅಂಗಿ ಪತ್ರಾವಳಿಗಳಿಗೆ ಕೆನ್ನೆಗೆ ಹೊಡೆದು ಹಣ ವಸೂಲಿ ಮಾಡಲು ಆಯನೂರು ಮಂಜುನಾಥ್ ಮನವಿ* 650 ಆಶ್ರಯ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮದ್ ಶಿವಮೊಗ್ಗದ ಗೋವಿಂದಪುರದಲ್ಲಿ ಫೆ.25 ರ ನಾಳೆ ಬೆಳಿಗ್ಗೆ ಲಾಟರಿ ಮೂಲಕ ಹಂಚಲಿದ್ದು, ಕೆಲ ಪತ್ರಾವಳಿಗಳು ಇದನ್ನೇ ನೆಪವಾಗಿಟ್ಟುಕೊಂಡು 50 ಸಾವಿರ ರೂ.,ಗಳನ್ನು ವಸೂಲಿ ಮಾಡುತ್ತಿದ್ದಾರೆ….

Read More

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿನೆ* *ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ : ಎಸ್. ಮಧು ಬಂಗಾರಪ್ಪ*

*ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿನೆ* *ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ : ಎಸ್. ಮಧು ಬಂಗಾರಪ್ಪ* ಶಿವಮೊಗ್ಗ ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ…

Read More

ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಶೂಟೌಟ್… 12 ಪ್ರಕರಣದ ಆರೋಪಿ ಶಾಹಿದ್ ಕಾಲಿಗೆ ಖಾಕಿ ಗುಂಡು ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಶೂಟೌಟ್… 12 ಪ್ರಕರಣದ ಆರೋಪಿ ಶಾಹಿದ್ ಕಾಲಿಗೆ ಖಾಕಿ ಗುಂಡು ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಗುಂಡಿನ ದಾಳಿ ನಡೆದಿದೆ. ಆರೋಪಿ ಶಾಹಿದ್ ವಿರುದ್ಧ 12 ಪ್ರಕರಣಗಳು ದಾಖಲಾಗಿದ್ದು, ಪೊಲೀಸರ ಮೇಲಿನ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್ ಪರಾರಿಯಾಗಿದ್ದ. ಮಂಗಳವಾರ ಬೆಳಿಗ್ಗೆ ಭದ್ರತೆ ನೀಡುವಾಗ ನಮ್ಮ ಸಿಬ್ಬಂದಿ ನಾಗರಾಜ್ ಮತ್ತು ಪೈ ನಾಗಮ್ಮ ಮೇಲೆ ಹಲ್ಲೆ ನಡೆಸಲು…

Read More