Headlines

ಫೋನ್ ಆನ್ ಆಗಿದ್ದರೂ ಕರೆ ಮಾಡಿದವರಿಗೆ ಸ್ವಿಚ್ ಆಫ್ ಬರುವಂತೆ ಮಾಡೋದು ಹೇಗೆ?*

*ಫೋನ್ ಆನ್ ಆಗಿದ್ದರೂ ಕರೆ ಮಾಡಿದವರಿಗೆ ಸ್ವಿಚ್ ಆಫ್ ಬರುವಂತೆ ಮಾಡೋದು ಹೇಗೆ?* ನಾವು ಏನಾದರು ಇಂಪಾರ್ಟೆಂಟ್ ಕೆಲಸದಲ್ಲಿ ಇರುವಾಗ ಯಾರಾದರು ದೇ ಪದೇ ಕರೆ ಮಾಡಿ ತೊಂದರೆ ಕೊಡುತ್ತಿದ್ದರೆ ಕೆಟ್ಟ ಕೋಪ ಬರುತ್ತದೆ. ಇದರಲ್ಲಿ ನಿಮ್ಮ ಸ್ನೇಹಿತರು ಅಥವಾ ಸಾಲಗಾರರು ಸೇರಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ಪ್ರತಿ ಕರೆಯನ್ನು ತೆಗೆದುಕೊಳ್ಳುವುದು ಸ್ವಲ್ಪ ಕಷ್ಟವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸ್ಮಾರ್ಟ್​ಫೋನ್ (Smartphone) ಸ್ವಿಚ್ ಆಫ್ ಮಾಡುವುದು ಉತ್ತಮ ಎಂದು ಹಲವರು ಭಾವಿಸುತ್ತಾರೆ. ಆದರೆ ಇದರಿಂದಾಗಿ ಇಡೀ ಫೋನ್ ಆಫ್ ಆಗುತ್ತದೆ….

Read More

ಶೋಭಾ ಮಳವಳ್ಳಿ ಟೀಕೆ- ಟಿಪ್ಪಣಿ; ನಟ್ಟು-ಬೋಲ್ಟ್‌ ಪದದ ಬಗ್ಗೆಯೋ? ಪದ ಬಳಸಿದವರ ಬಗ್ಗೆ ಭಯವೋ?

ನಟ್ಟು-ಬೋಲ್ಟ್‌ ಪದದ ಬಗ್ಗೆಯೋ? ಪದ ಬಳಸಿದವರ ಬಗ್ಗೆ ಭಯವೋ? ಅದು 1996 ತಮಿಳುನಾಡು ವಿಧಾನಸಭೆ ಎಲೆಕ್ಷನ್‌. ಇಡೀ ತಮಿಳು ಚಿತ್ರರಂಗ ಜಯಲಲಿತಾ ಬೆನ್ನಿಗೆ ನಿಂತಿತ್ತು. ಆದ್ರೆ, ಆ ಸೂಪರ್‌ ಸ್ಟಾರ್‌ ಮಾತ್ರ ಅಮ್ಮನ ವಿರುದ್ಧ ತೊಡೆತಟ್ಟಿದ್ದರು. ಅವರ ಒಂದೇ ಒಂದು ಹೇಳೀಕೆ, ಮಾತು, ಜಯಲಲಿತಾ ಮತ್ತು ಆಕೆಯ ಎಐಎಡಿಎಂಕೆ ಪಕ್ಷವನ್ನು ಧೂಳೀಪಟ ಮಾಡಿತು. ಅದು ಮತ್ಯಾರು ಅಲ್ಲ ಸೂಪರ್‌ ಸ್ಟಾರ್‌ ರಜನಿಕಾಂತ್.‌ ಸನ್‌ ಟಿವಿಯಲ್ಲಿ ಕಾಣಿಸಿಕೊಂಡ ರಜನಿಕಾಂತ್‌ ನನ್ನ ವೋಟ್‌ ಉದಯಿಸುವ ಸೂರ್ಯ ನಿಗೆ ಎಂದು ಹೇಳಿದ್ದಷ್ಟೇ,…

Read More

ವಿಶ್ವದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಬಿಡುಗಡೆ ಮಾಡಿದ ಫೋರ್ಬ್ಸ್* *ದಿ ರಾಕ್ ಖ್ಯಾತಿಯ ಡ್ವೇನ್ ಜಾನ್ಸನ್ ಗೆ ಮೊದಲ ಸ್ಥಾನ* *ಈ ಪಟ್ಟಿಯಲ್ಲಿ ಭಾರತದ ಸ್ಟಾರ್ಸ್ ಯಾರಿದ್ದಾರೆ?*

*ವಿಶ್ವದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಬಿಡುಗಡೆ ಮಾಡಿದ ಫೋರ್ಬ್ಸ್* *ದಿ ರಾಕ್ ಖ್ಯಾತಿಯ ಡ್ವೇನ್ ಜಾನ್ಸನ್ ಗೆ ಮೊದಲ ಸ್ಥಾನ* *ಈ ಪಟ್ಟಿಯಲ್ಲಿ ಭಾರತದ ಸ್ಟಾರ್ಸ್ ಯಾರಿದ್ದಾರೆ?* ಫೋರ್ಬ್ಸ್ ಈಗಾಗಲೇ ಶ್ರೀಮಂತ ಉದ್ಯಮಿಗಳು, ಯುವ ಉದ್ಯಮಿಗಳು, ಶ್ರೀಮಂತ ರಾಜಕಾರಣಗಳು ಸೇರಿದಂತೆ ಹಲವು ಶ್ರೀಮಂತರ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ವಿಶ್ವದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಸ್ಲರ್ ಕಮ್ ನಟ ದಿ ರಾಕ್ ಖ್ಯಾತಿಯ…

Read More

ಉಪವಾಸದಲ್ಲಿ ಮುಸ್ಲಿಮರೇಕೆ ಉಗುಳುತ್ತಾರೆ?

ಉಪವಾಸದಲ್ಲಿ ಮುಸ್ಲಿಮರೇಕೆ ಉಗುಳುತ್ತಾರೆ? ಉಪವಾಸದಲ್ಲಿ ಮುಸ್ಲಿಮರೇಕೆ ಉಗುಳುತ್ತಾರೆ ಎಂಬ ಪ್ರಶ್ನೆಯನ್ನು ಗೆಳೆಯರೊಬ್ಬರು ಕೇಳಿದ್ದಾರೆ. ಉಪವಾಸದಲ್ಲಿ ಉಗುಳು ನುಂಗಬಾರದೆಂಬ ನಿಯಮ ಇಲ್ಲ. ಆದರೆ ಕಫ, ರಕ್ತ ಇತ್ಯಾದಿಗಳನ್ನು ನುಂಗಬಾರದೆಂಬ ನಿಯಮ ಇದೆ. ನಾನೂ ಉಪವಾಸಿಗ. ನಾನೇನೂ ಉಗುಳ್ತಾ ಇಲ್ಲ. ನನ್ನ ಪ್ರಕಾರ ಮುಸ್ಲಿಮರು ಉಗುಳ್ತಾರೆ ಅನ್ನೋದು ಅತಿರಂಜಿತ ಸುದ್ದಿ. ಯಾರೋ ಒಬ್ಬರು ಉಗಳಿದ್ದನ್ನ ಒಂದು ಸಾವಿರ ಮಂದಿ ಉಗುಳಿದ್ದಾರೆ ಎಂಬಂತೆ ಬಿಂಬಿಸುವ ಮತ್ತು ಅದನ್ನೇ ಮತ್ತೆ ಮತ್ತೆ ಹೇಳುತ್ತಾ ಭ್ರಮೆಯೊಂದನ್ನು ಹರಡುವ ವ್ಯವಸ್ಥಿತ ಜಾಲದ ಪರಿಣಾಮ ಇದು. ಅದರ…

Read More

ಶಿವಮೊಗ್ಗ ಜಿಲ್ಲಾ ವಕ್ಫ್ ಅಧಿಕಾರಿ ಮೆಹತಾಬ್ ಬದಲಾವಣೆಗೆ ಒತ್ತಾಯಿಸಿ ಪ್ರತಿಭಟನೆ

ಶಿವಮೊಗ್ಗ ಜಿಲ್ಲಾ ವಕ್ಫ್ ಅಧಿಕಾರಿ ಮೆಹತಾಬ್ ಬದಲಾವಣೆಗೆ ಒತ್ತಾಯಿಸಿ ಪ್ರತಿಭಟನೆ ಶಿವಮೊಗ್ಗ ಜಿ ಲ್ಲಾ ವಕ್ಪ್ ಕಚೇರಿಯ ಎಫ್.ಡಿ.ಎ. ಅವರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದವರು ಇಂದು ಮುಸ್ಲಿಂ ಹಾಸ್ಟೆಲ್ ಮುಂಭಾಗ ವಕ್ಫ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ವಕ್ಫ್ ಕಚೇರಿಯಲ್ಲಿ ಎಫ್.ಡಿ.ಎ. ಆಗಿರುವ ಮೆಹತಾಬ್ ಅವರು ಹಂಗಾಮಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನರಿಗೆ ಸ್ಪಂದನೆ ನೀಡುತ್ತಿಲ್ಲ. ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಸರಿಯಾಗಿ ನಡೆಯುತ್ತಿಲ್ಲ. ಅಧಿಕಾರಿ ತನ್ನ ಜವಾಬ್ದಾರಿಯನ್ನೇ ಮರೆತಿದ್ದಾರೆ. ಆದ್ದರಿಂದ ಇವರನ್ನು ವರ್ಗಾವಣೆಗೊಳಿಸಿ ಕಚೇರಿಗೆ…

Read More

ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರಂಗಳು… ಫಾರಂಗಳಲ್ಲಿ ಒಟ್ಟು 1741650 ಕೋಳಿಗಳ ಸಾಕಾಣಿಕೆ… *ಹಕ್ಕಿಜ್ವರ : ಸಾರ್ವಜನಿಕರು ಆತಂಕಕ್ಕೆ ಒಳಾಗಬಾರದು – ಡಾ.ಎ.ಬಾಬುರತ್ನ*

ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರಂಗಳು… ಫಾರಂಗಳಲ್ಲಿ ಒಟ್ಟು 1741650 ಕೋಳಿಗಳ ಸಾಕಾಣಿಕೆ… *ಹಕ್ಕಿಜ್ವರ : ಸಾರ್ವಜನಿಕರು ಆತಂಕಕ್ಕೆ ಒಳಾಗಬಾರದು – ಡಾ.ಎ.ಬಾಬುರತ್ನ* ಶಿವಮೊಗ್ಗ ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಾಗಬಾರದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ಉಪ ನಿರ್ದೇಶಕ ಡಾ.ಎ.ಬಾಬುರತ್ನ ತಿಳಿಸಿದರು. ಸೋಮವಾರ ನಗರದ ಇಲಾಖೆಯ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಪಶುಸಂಗೋಪನಾ ಹಾಗೂ…

Read More

ಬಂಡೀಪುರದ ಕಂಟ್ರಿಕ್ಲಬ್ ನಿಂದ ಕಣ್ಮರೆಯಾದ ನಿಶಾಂತ್ ಕುಟುಂಬದ ಮೇಲೆ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದಾಖಲಾಗಿತ್ತು ಎಫ್ ಐ ಆರ್!* *ಏನಿದು ನಿಶಾಂತ್ ಫ್ಯಾಮಿಲಿಯ ಕಣ್ಮರೆ ಮಿಸ್ಟ್ರಿ?!* *ಶಿವಮೊಗ್ಗದಲ್ಲಿ ದಾಖಲಾಗಿದ್ದ ಕೇಸು ಯಾವುದು? ಕೇಸು ದಾಖಲಿಸಿದ್ದ ರಿಪ್ಪನ್ ಪೇಟೆ ಮಹಿಳೆಯ ದೂರಿನಲ್ಲೇನಿತ್ತು?*

*ಬಂಡೀಪುರದ ಕಂಟ್ರಿಕ್ಲಬ್ ನಿಂದ ಕಣ್ಮರೆಯಾದ ನಿಶಾಂತ್ ಕುಟುಂಬದ ಮೇಲೆ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದಾಖಲಾಗಿತ್ತು ಎಫ್ ಐ ಆರ್!* *ಏನಿದು ನಿಶಾಂತ್ ಫ್ಯಾಮಿಲಿಯ ಕಣ್ಮರೆ ಮಿಸ್ಟ್ರಿ?!* *ಶಿವಮೊಗ್ಗದಲ್ಲಿ ದಾಖಲಾಗಿದ್ದ ಕೇಸು ಯಾವುದು? ಕೇಸು ದಾಖಲಿಸಿದ್ದ ರಿಪ್ಪನ್ ಪೇಟೆ ಮಹಿಳೆಯ ದೂರಿನಲ್ಲೇನಿತ್ತು?* ಬಂಡೀಪುರದಲ್ಲಿನ ಕಂಟ್ರಿಕ್ಲಬ್ ರೆಸಾರ್ಟ್ ನಿಂದ ಕಣ್ಮರೆಯಾಗಿರುವ ಬೆಂಗಳೂರು ಮೂಲದ ಸಿ.ಜೆ.ನಿಶಾಂತ್ ಮತ್ತು ಆತನ ಪತ್ನಿ ಚಂದನ ಕುಟುಂಬದ ವಿರುದ್ಧ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಳೆದ ಫೆಬ್ರವರಿ 2 ರಂದು 19/25 ರಂತೆ ಎಫ್ ಐ…

Read More

ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಮಾ.9 ರಂದು ಕೊಪ್ಪಳದಲ್ಲಿ; ಅಧ್ಯಕ್ಷ ಕೆ.ವಿ.ಶಿವಕುಮಾರ್

ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಮಾ.9 ರಂದು ಕೊಪ್ಪಳದಲ್ಲಿ; ಅಧ್ಯಕ್ಷ ಕೆ.ವಿ.ಶಿವಕುಮಾರ್ ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ ಮಾ. ೯ರಂದು ಕೊಪ್ಪಳದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಶತಮಾನದ ಇತಿಹಾಸವಿದೆ. ಸರ್ಕಾರ ಮತ್ತು ಪತ್ರಕರ್ತರ ನಡುವಿನ ಕೊಂಡಿಯಾಗಿ ಇದು ಕೆಲಸ ಮಾಡುತ್ತಿದೆ….

Read More