ಮಣಪುರಂ ಫೈನಾನ್ಸ್ ಸೇವಾ ನ್ಯೂನ್ಯತೆ: ಪರಿಹಾರ ನೀಡಲು ಆಯೋಗ ಆದೇಶ*
*ಮಣಪುರಂ ಫೈನಾನ್ಸ್ ಸೇವಾ ನ್ಯೂನ್ಯತೆ: ಪರಿಹಾರ ನೀಡಲು ಆಯೋಗ ಆದೇಶ* ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೌರಾಪುರ ಅಜ್ಜಂಪುರದ ತಾಲಿಬ್ ಪಾಷ ಬಿನ್ ಅನ್ಸರ್ ಪಾಷ ಇವರು ಮಣಪುರಂ ಫೈನಾನ್ಸ್ ಲಿಮಿಟೆಡ್ ಶಿವಮೊಗ್ಗ, ಮುಜೀರ್ಪಾಷ, ಕೇರಾಫ್ ವಿನಸ್ ಆಟೋಮೊಬೈಲ್ಸ್ ಹಾಸನ ಮತ್ತು ರೀಜನಲ್ ಟ್ರಾನ್ಸ್ಪೋರ್ಟ್ ಅಥಾರಿಟಿ ಎಆರ್ಟಿಓ ತರೀಕೆರೆ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ದೂರುದಾರರು…