ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಕೆನರಾ ಬ್ಯಾಂಕಿನ ಮತ್ತೊಂದು ಮಹಾ ಮೋಸ!* *ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚನೆ…* *ಕೆನರಾ ಬ್ಯಾಂಕಲ್ಲಿ ಚಿನ್ನ ಇಡುವವರೇ ಹುಷಾರ್…*
*ಕೆನರಾ ಬ್ಯಾಂಕಿನ ಮತ್ತೊಂದು ಮಹಾ ಮೋಸ!* *ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚನೆ…* *ಕೆನರಾ ಬ್ಯಾಂಕಲ್ಲಿ ಚಿನ್ನ ಇಡುವವರೇ ಹುಷಾರ್…* ಬ್ಯಾಂಕ್ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬಾತನ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅಗಸ್ಟ್ 4 ರಿಂದ ಡಿ.9ರವರೆಗೆ ನಕಲಿ ಗೋಲ್ಡ್ ಲೋನ್ ಸೃಷ್ಟಿಸಿದ್ದ ರಘು,…
ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ*
*ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ* ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುವಕನೊಬ್ಬನ ಕೊಲೆಯಾಗಿದೆ. 26 ವರ್ಷದ ಅರುಣ್ ಎಂಬಾತನೇ ಕೊಲೆಯಾಗಿರುವ ಯುವಕ. ಆತನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ. ವೈವಾಹಿಕ ವಿವಾದವೇ ಕೊಲೆಗೆ ಕಾರಣ ಎಂದು ಮಾಹಿತಿ ಸಿಕ್ಕಿದ್ದು, ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಬಂಧಿಸಲಾಗಿದೆ. ಕೊಲೆಯಾದ ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ.
*ತಮಿಳುನಾಡಿನ ಈ ಲೇಡಿ ಗ್ಯಾಂಗ್ಗೆ ಕದಿಯೋದೇ ಕೆಲಸ!* *ದೇವಸ್ಥಾನಗಳಲ್ಲಿ ಸರ ಎಗರಿಸುತ್ತಿದ್ದ ‘ಕಳ್ಳಿಯರ ಗ್ಯಾಂಗ್’ ಈಗ ಅರೆಸ್ಟ್*
*ತಮಿಳುನಾಡಿನ ಈ ಲೇಡಿ ಗ್ಯಾಂಗ್ಗೆ ಕದಿಯೋದೇ ಕೆಲಸ!* *ದೇವಸ್ಥಾನಗಳಲ್ಲಿ ಸರ ಎಗರಿಸುತ್ತಿದ್ದ ‘ಕಳ್ಳಿಯರ ಗ್ಯಾಂಗ್’ ಈಗ ಅರೆಸ್ಟ್* ದೇವಸ್ಥಾನಗಳ ಜನಸಂದಣಿಯನ್ನೇ ಟಾರ್ಗೆಟ್ ಮಾಡಿ ಗೃಹಿಣಿಯರು, ವೃದ್ಧೆಯರ ಕತ್ತಿಗೆ ಕೈ ಹಾಕುತ್ತಿದ್ದ ತಮಿಳುನಾಡು ಮೂಲದ ಮೂವರು ಲೇಡಿ ಗ್ಯಾಂಗ್ ಪ್ಲಾನ್ ಪ್ಲಾಪ್ ಆಗಿದೆ. ಉಡುಪಿ ಹೆಜಮಾಡಿಯ ಬ್ರಹ್ಮಬೈದರ್ಕಳ ಗರೋಡಿಯ ನೇಮೋತ್ಸವದಲ್ಲಿ ವೃದ್ಧೆಯ ಸರ ಕದ್ದಿದ್ದ ಈ ಗ್ಯಾಂಗ್, ಪುತ್ತೂರಿನ ಕೆಮ್ಮಿಂಜೆ ದೇವಾಲಯದಲ್ಲಿ ಮತ್ತೊಂದು ಕಳ್ಳತನಕ್ಕೆ ಸ್ಕೆಚ್ ಹಾಕುವಾಗ ಸಾರ್ವಜನಿಕರ ಕಣ್ಣಿಗೆ ಬಿದ್ದು ಪೋಲಿಸರ ಅತಿಥಿಗಳಾಗಿದ್ದಾರೆ. ಕಳೆದ ಗುರುವಾರ ಹೆಜಮಾಡಿಯ…
*’ಗೌರಿ’ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ*
*’ಗೌರಿ’ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ* ಕಿರುತೆರೆ ಸೀರಿಯಲ್ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್ಆರ್ ನಗರದಲ್ಲಿ…
*ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ಗಮನ ಸೆಳೆದ ಹುಟ್ಟುಹಬ್ಬದ ಕಾರ್ಯಕ್ರಮ* *ಸಮಾಜ ಸೇವೆಯಲ್ಲಿ ತಲ್ಲೀನರಾಗಿಯೇ ತಮ್ಮ ಜನ್ಮದಿನ ಆಚರಿಸಿಕೊಂಡ ಡಾ.ಶರತ್ ಮರಿಯಪ್ಪ*
*ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ಗಮನ ಸೆಳೆದ ಹುಟ್ಟುಹಬ್ಬದ ಕಾರ್ಯಕ್ರಮ* *ಸಮಾಜ ಸೇವೆಯಲ್ಲಿ ತಲ್ಲೀನರಾಗಿಯೇ ತಮ್ಮ ಜನ್ಮದಿನ ಆಚರಿಸಿಕೊಂಡ ಡಾ.ಶರತ್ ಮರಿಯಪ್ಪ* ಕಾಂಗ್ರೆಸ್ ಯುವ ಮುಖಂಡ, ಹಾಪ್ಕಾಮ್ಸ್ ನಿರ್ದೇಶಕ ಡಾ.ಶರತ್ ಮರಿಯಪ್ಪ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹುಟ್ಟುಹಬ್ಬದ ಅಂಗವಾಗಿ ಸೀಗೆಹಟ್ಟಿಯ ಶ್ರೀ ಅಂತರಘಟ್ಟಮ್ಮ ಸಮುದಾಯ ಭವನದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ದಂತ ಮತ್ತು ನೇತ್ರ ತಪಾಸಣೆ, ಸ್ತ್ರೀರೋಗ ತಜ್ಞರಿಂದ ಸಲಹೆ ಮತ್ತು ತಪಾಸಣೆ ನಡೆಸಲಾಯಿತು. ಹಾಗೂ ಅಂತರಘಟ್ಟಮ್ಮ…
*ನಕಲಿ ಗೋಲ್ಡ್ ಲೋನ್;* *ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಹಾ ವಂಚನೆ* *41 ಗ್ರಾಹಕರಿಗೆ ಕೋಟಿ ಕೋಟಿ ಟೋಪಿ ಹಾಕಿ ಮ್ಯಾನೇಜರ್ ಪರಾರಿ!*
*ನಕಲಿ ಗೋಲ್ಡ್ ಲೋನ್;* *ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಹಾ ವಂಚನೆ* *41 ಗ್ರಾಹಕರಿಗೆ ಕೋಟಿ ಕೋಟಿ ಟೋಪಿ ಹಾಕಿ ಮ್ಯಾನೇಜರ್ ಪರಾರಿ!* ಬೆಂಗಳೂರು ಮಲ್ಲೇಶ್ವರಂನ 15 ನೇ ಕ್ರಾಸ್ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಹಿರಿಯ ಮ್ಯಾನೇಜರ್ ನಕಲಿ ಗೋಲ್ಡ್ ಲೋನ್ಗಳನ್ನು ಸೃಷ್ಟಿಸಿ 3.11 ಕೋಟಿ ರೂ. ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ವಂಚನೆಗೊಳಪಟ್ಟ 41 ಖಾತೆಗಳನ್ನು ಫ್ರೀಜ್ ಮಾಡಲಾಗಿದ್ದು, ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಬೆಂಗಳೂರಿನ (Bengaluru) ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ…
ರೈಲ್ವೆ ಪ್ರಯಾಣದರ ಹೆಚ್ಚಳ; ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರೈಲ್ವೆ ಸ್ಟೇಷನ್ ಮುತ್ತಿಗೆಯತ್ನ ತಡೆದ ಪೊಲೀಸರು
ರೈಲ್ವೆ ಪ್ರಯಾಣದರ ಹೆಚ್ಚಳ; ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರೈಲ್ವೆ ಸ್ಟೇಷನ್ ಮುತ್ತಿಗೆಯತ್ನ ತಡೆದ ಪೊಲೀಸರು ಅಚ್ಚೇ ದಿನ್ ಆಯೇಗಾ ಎಂದೇ ಅಧಿಕಾರದ ಗದ್ದುಗೆ ಹಿಡಿದ ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಒಂದಲ್ಲಾ ಒಂದು ರೀತಿ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ಇದೀಗ ಜನಸಾಮಾನ್ಯರ ಸಾರಿಗೆ ಎಂದೇ ಖ್ಯಾತವಾಗಿರುವ ಮತ್ತು ಈ ದೇಶದ ಜನರ ಜೀವನಾಡಿಯಂತಾಗಿರುವ ರೈಲು ಪ್ರಯಾಣದರವನ್ನು ಪದೇ ಪದೇ ಹೆಚ್ಚಳ ಮಾಡಿರುವುದನ್ನು ಯುವ ಕಾಂಗ್ರೆಸ್ ಸಮಿತಿ ಖಂಡಿಸಿದ್ದು,ರೈಲು ತಡೆಯಲು ಪ್ರಯತ್ನಿಸಿದರು. ಈ ಪ್ರತಿಭಟನೆಯನ್ನು…
*ಗ್ಯಾಂಗ್ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪುಡಿ ಪುಡಿ*
*ಗ್ಯಾಂಗ್ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪುಡಿ ಪುಡಿ* ಬೆಂಗಳೂರಿನ ಕತ್ರಿಗುಪ್ಪೆ ಪ್ರದೇಶದಲ್ಲಿ ಇಬ್ಬರು ಯುವಕರ ಮೇಲೆ ಲಾಂಗು ಮಚ್ಚುಗಳಿಂದ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಭಾನುವಾರ ರಾತ್ರಿ 8:30ರ ಸುಮಾರಿಗೆ ಬಷೀರ್ ಮತ್ತು ಆತನ ಸ್ನೇಹಿತ ಟೀ ಅಂಗಡಿಯ ಬಳಿ ಇದ್ದಾಗ, ವೆಂಕಟೇಶ್ ಎಂಬಾತನ ನೇತೃತ್ವದ ಏಳರಿಂದ ಎಂಟು ಜನರ ಗ್ಯಾಂಗ್ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಇಬ್ಬರೂ ಕಾರಿನಲ್ಲಿ ಅಡಗಿಕೊಂಡಿದ್ದಾರೆ. ಆದರೆ, ಗ್ಯಾಂಗ್ ಲಾಂಗು, ಮಚ್ಚು ಮತ್ತು ಕಲ್ಲುಗಳಿಂದ ಕಾರಿನ ಮೇಲೆ ಹಲ್ಲೆ ನಡೆಸಿದೆ….
*ಹಾಡಹಗಲೇ ಚಿನ್ನದಂಗಡಿ ದರೋಡೆ*
*ಹಾಡಹಗಲೇ ಚಿನ್ನದಂಗಡಿ ದರೋಡೆ* ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ…


