Headlines

Karnataka caste census: ಜಾತಿ ಗಣತಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ*

*Karnataka caste census: ಜಾತಿ ಗಣತಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ* ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ (Caste Census) ವರದಿ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಮಹತ್ವದ ಚರ್ಚೆಯಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಜಾರಿಯ ಸಾಧ್ಯಾಸಾಧ್ಯತೆ…

Read More

ಜಿಲ್ಲಾಧಿಕಾರಿಗಳಿಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಆಟದ ಮೈದಾನ(ಈದ್ಗಾ ಮೈದಾನ) ಸಂಬಂಧ ನೀಡಿದ ಮನವಿಯಲ್ಲೇನಿದೆ?* *ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಜಿಲ್ಲಾಧಿಕಾರಿ ವಿವಾದಿತ ಮೈದಾನ ಸಂಬಂಧ ಕೋರ್ಟಿಗೆ ಹೋಗಿ ಬಗೆಹರಿಸಿಕೊಳ್ಳಿ ಅಂತ ಹೇಳಿದ್ದು ಯಾರಿಗೆ?* *ಶಾಸಕ ಚನ್ನಿಯವರಿಗೆ ದಾರಿ ತಪ್ಪಿಸಲಾಯಿತೆಂದು ಹೇಳಿದ ಕೆ.ಎಸ್.ಈಶ್ವರಪ್ಪ*

*ಜಿಲ್ಲಾಧಿಕಾರಿಗಳಿಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಆಟದ ಮೈದಾನ(ಈದ್ಗಾ ಮೈದಾನ) ಸಂಬಂಧ ನೀಡಿದ ಮನವಿಯಲ್ಲೇನಿದೆ?* *ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಜಿಲ್ಲಾಧಿಕಾರಿ ವಿವಾದಿತ ಮೈದಾನ ಸಂಬಂಧ ಕೋರ್ಟಿಗೆ ಹೋಗಿ ಬಗೆಹರಿಸಿಕೊಳ್ಳಿ ಅಂತ ಹೇಳಿದ್ದು ಯಾರಿಗೆ?* *ಶಾಸಕ ಚನ್ನಿಯವರಿಗೆ ದಾರಿ ತಪ್ಪಿಸಲಾಯಿತೆಂದು ಹೇಳಿದ ಕೆ.ಎಸ್.ಈಶ್ವರಪ್ಪ* ಮೈದಾನಕ್ಕೆ ಸಂಬಂಧಿಸಿದಂತೆ ಅನುಸೂಚಿತ ಸ್ವತ್ತು ಸರ್ಕಾರಿ ಜಾಗವಾಗಿದ್ದು, ಹಲವಾರು ದಶಕಗಳಿಂದಲೂ ಸಹ ಸಾರ್ವಜನಿಕ ಉದ್ದೇಶಕ್ಕೆ ಉಪಯೋಗಿಸುತ್ತಾ ಬಂದಿದ್ದು, ಸದರಿ ಸ್ವತ್ತು ಘನ ಸರ್ಕಾರದ ಜಾಗವಾಗಿದ್ದು ಹಾಗು ಸರ್ಕಾರದ ಅಂಗಸಂಸ್ಥೆಯಾದ ಶಿವಮೊಗ್ಗ ಮಹಾನಗರ…

Read More

ನಾಗೇಶ್ ಹೆಗಡೆ; ಸೇತುವೆ ಹತ್ತಿರ ಸೋತೆವೆ? ಸಂವಿಧಾನವನ್ನು ಮರೆತೆವೆ?

ಸೇತುವೆ ಹತ್ತಿರ ಸೋತೆವೆ? ಸಂವಿಧಾನವನ್ನು ಮರೆತೆವೆ? [ಪ್ರಕೃತಿಯೇ ನಿರ್ಮಿಸಿದ ಸೇತುವನ್ನು ವೈಜ್ಞಾನಿಕ ದೃಷ್ಟಿಯಿಂದ ನೋಡುವ ಬದಲು ದೈವೀಶಕ್ತಿಯನ್ನು ಕೊಂಡಾಡುವುದೆ? ಇಂದಿನ ʼಪ್ರಜಾವಾಣಿʼಯ ನನ್ನ ಅಂಕಣದಲ್ಲಿ ಹೀಗೊಂದು ಚರ್ಚೆ:] ಮೊನ್ನೆ ರಾಮನವಮಿಯಂದು ಧರ್ಮ ಮತ್ತು ವಿಜ್ಞಾನದ ಒಂದು ವಿಶಿಷ್ಟ ಮಿಲನ ಸಂಭವಿಸಿತು. ಅಯೋಧ್ಯೆಯ ಬಾಲರಾಮನ ವಿಗ್ರಹದ ಹಣೆಗೆ ತಿಲಕದಂತೆ ಸೂರ್ಯನ ಬೆಳಕು ಬಿತ್ತು. ಅದೇ ವೇಳೆಗೆ ಪ್ರಧಾನಿ ಮೋದಿಯವರು ಶ್ರೀಲಂಕಾದಿಂದ ಬರುವಾಗ ರಾಮಸೇತುವೆಯ ದರ್ಶನ ಪಡೆದರು. ಇವೆರಡೂ ಒಟ್ಟಿಗೆ ಘಟಿಸಿದ್ದು ʼದಿವ್ಯ ಸಂಯೋಗʼ ಎಂದು ಅವರು ಎಕ್ಸ್‌ನಲ್ಲಿ ವಿಡಿಯೊ…

Read More

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪ್ರಶಸ್ತಿಗಳ ಘೋಷಣೆ!* *ಗೋಪಾಲ್ ಎಸ್.ಯಡಗೆರೆ, ಕೆ.ತಿಮ್ಮಪ್ಪ, ಎಸ್.ಚಂದ್ರಕಾಂತ್ ರಿಗೆ ಪಿ.ಲಂಕೇಶ್ ಪ್ರಶಸ್ತಿಗಳು…* *ಶಿವಾನಂದ ಕರ್ಕಿ ಮತ್ತು ಹೆಚ್.ಕೆ.ಎಸ್.ಸ್ವಾಮಿಯವರಿಗೆ ಕ್ರಿಯಾಶೀಲ ಪ್ರಸಸ್ತಿಗಳು* *ಯಾರು ಈ ಪ್ರಶಸ್ತಿ ವಿಜೇತರು? ಇವರಿಗೇ ಯಾಕೆ ಈ ಪ್ರಶಸ್ತಿ ಕೊಟ್ಟರು?!*

*ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪ್ರಶಸ್ತಿಗಳ ಘೋಷಣೆ!* *ಗೋಪಾಲ್ ಎಸ್.ಯಡಗೆರೆ, ಕೆ.ತಿಮ್ಮಪ್ಪ, ಎಸ್.ಚಂದ್ರಕಾಂತ್ ರಿಗೆ ಪಿ.ಲಂಕೇಶ್ ಪ್ರಶಸ್ತಿಗಳು…* *ಶಿವಾನಂದ ಕರ್ಕಿ ಮತ್ತು ಹೆಚ್.ಕೆ.ಎಸ್.ಸ್ವಾಮಿಯವರಿಗೆ ಕ್ರಿಯಾಶೀಲ ಪ್ರಸಸ್ತಿಗಳು* *ಯಾರು ಈ ಪ್ರಶಸ್ತಿ ವಿಜೇತರು? ಇವರಿಗೇ ಯಾಕೆ ಈ ಪ್ರಶಸ್ತಿ ಕೊಟ್ಟರು?!* ಶಿವಮೊಗ್ಗ ಪ್ರೆಸ್ ಟ್ರಸ್ಟ್ 2024 ನೇ ಸಾಲಿನಿಂದ 2026ನೇ ಸಾಲಿನ ವರೆಗಿನ ಮೂರು ವರ್ಷಗಳ ಜೀವನ ಸಾಧನೆಗಾಗಿ ನೀಡುವ ಪಿ.ಲಂಕೇಶ್ ಪ್ರಶಸ್ತಿಗಳನ್ನು ಹಾಗೂ ಇಬ್ಬರಿಗೆ ಕ್ರಿಯಾಶೀಲ ಪ್ರಶಸ್ತಿಗಳನ್ನು ಘೋಷಿಸಿದೆ. ಟ್ರಸ್ಟಿನ ಅಧ್ಯಕ್ಷರಾದ ಎನ್.ಮಂಜುನಾಥ್ ರವರು ಈ ಪ್ರಶಸ್ತಿಗಳನ್ನು ಘೋಷಿಸಿದ್ದು,…

Read More

S S L C RESULT- ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ?* *ಇಲ್ಲಿ ಕ್ಲಿಕ್ ಮಾಡಿ ವಿವರ ತಿಳಿದುಕೊಳ್ಳಿ*

*S S L C RESULT- ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ?* *ಇಲ್ಲಿ ಕ್ಲಿಕ್ ಮಾಡಿ ವಿವರ ತಿಳಿದುಕೊಳ್ಳಿ* ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೂಲಗಳ ಪ್ರಕಾರ ಇದೇ ಏಪ್ರಿಲ್ ತಿಂಗಳ ಅಂತ್ಯಕ್ಕೆ ಹಾಗೂ ಮೇ ಮೊದಲ ವಾರ ಬಿಡುಗಡೆ ಆಗುವ ಸಾಧ್ಯತೆ ಇದೆ. ಮೌಲ್ಯಮಾಪನ ಮಂಡಳಿಯೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ karresults.nic.in ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಫಲಿತಾಂಶ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಕೆಟ್ಟ ಜನರಿಗೆ ಒಳ್ಳೇ ರೀತಿಯಲ್ಲಿ ಅರ್ಥವಾಗುತ್ತಿದ್ದರೆ… ಕೊಳಲೂದುವ ಕೃಷ್ಣ ಮಹಾಭಾರತಕ್ಕೇಕೆ ನಿಲ್ಲುತ್ತಿದ್ದ?! – *ಶಿ.ಜು.ಪಾಶ* 8050112067 (10/4/25)

Read More

ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕೊನೆ ಗಿರಾಕಿ, ಮುಖ್ಯಸ್ಥ ಕೃಷ್ಣಪ್ಪ!* *ಏನಿದು ಪ್ರಕರಣ? ಸಿಗಿಸಿದ್ದು ಯಾರು? ನಿನ್ನೆಯಿಂದಲೇ ಆರಂಭವಾಗಿತ್ತು ಬೇಟೆ!*

*ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕೊನೆ ಗಿರಾಕಿ, ಮುಖ್ಯಸ್ಥ ಕೃಷ್ಣಪ್ಪ!* *ಏನಿದು ಪ್ರಕರಣ? ಸಿಗಿಸಿದ್ದು ಯಾರು? ನಿನ್ನೆಯಿಂದಲೇ ಆರಂಭವಾಗಿತ್ತು ಬೇಟೆ!* ಶಿವಮೊಗ್ಗದ ಸ್ಮಾರ್ಟ್ ಸಿಟಿ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿದ್ದ, ಇವತ್ತು ಅಧಿಕಾರ ವರ್ಗಾಯಿಸಿ ಸ್ಮಾರ್ಟ್ ಸಿಟಿ ಸಂಸ್ಥೆಗೆ ಕೊನೆ ಮೊಳೆ ಜಡಿಯಬೇಕಾಗಿದ್ದ ಕೃಷ್ಣಪ್ಪ ಏ. 9 ರ ಬುಧವಾರ ಮಧ್ಯಾಹ್ನ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಶಿವಮೊಗ್ಗದ ಸ್ಮಾರ್ಟ್ ಸಿಟಿ ಪ್ರದೇಶಗಳಲ್ಲಿ, ಟಿವಿ ಇತ್ಯಾದಿಗಳ ಅಳವಡಿಕೆ, ನಿರ್ವಹಣೆಯ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ಸುಮಾರು 1 ಲಕ್ಷ…

Read More

ಡಿಸಿಸಿ ಬ್ಯಾಂಕ್ ನಕಲಿ ಚಿನ್ನ ಅಡಮಾನದ 63 ಕೋಟಿ ರೂ.,ಗಳ ಅಕ್ರಮ ಹಗರಣ* *ಮ್ಯಾನೇಜರ್ ಆಗಿದ್ದ ಶೋಭಾ- ಚಾಲಕನಾಗಿದ್ದ ಶಿವಕುಮಾರ್ ಮನೆಗಳ ಮೇಲೆ ದಾಳಿ ನಂತರ ಇವತ್ತೂ ಮುಂದುವರೆದ ಇಡಿ ದಾಳಿ* *ನಿರ್ದೇಶಕ ಸುಧೀರ್, ಆರ್ ಎಂ ಎಂ ಆಪ್ತ ತೀರ್ಥಹಳ್ಳಿ ಬೆಟ್ಟಮಕ್ಕಿ ಕೃಷ್ಣಮೂರ್ತಿ ಭಟ್ ಮನೆಗಳ ಮೇಲೂ ಮುಂದುವರೆದ ದಾಳಿ*

*ಡಿಸಿಸಿ ಬ್ಯಾಂಕ್ ನಕಲಿ ಚಿನ್ನ ಅಡಮಾನದ 63 ಕೋಟಿ ರೂ.,ಗಳ ಅಕ್ರಮ ಹಗರಣ* *ಮ್ಯಾನೇಜರ್ ಆಗಿದ್ದ ಶೋಭಾ- ಚಾಲಕನಾಗಿದ್ದ ಶಿವಕುಮಾರ್ ಮನೆಗಳ ಮೇಲೆ ದಾಳಿ ನಂತರ ಇವತ್ತೂ ಮುಂದುವರೆದ ಇಡಿ ದಾಳಿ* *ನಿರ್ದೇಶಕ ಸುಧೀರ್, ಆರ್ ಎಂ ಎಂ ಆಪ್ತ ತೀರ್ಥಹಳ್ಳಿ ಬೆಟ್ಟಮಕ್ಕಿ ಕೃಷ್ಣಮೂರ್ತಿ ಭಟ್ ಮನೆಗಳ ಮೇಲೂ ಮುಂದುವರೆದ ದಾಳಿ* ನಕಲಿ ಚಿನ್ನ ಅಡಮಾನ ಪ್ರಕರಣ ಶಿವಮೊಗ್ಗದಲ್ಲಿ ಮತ್ತೆ ಸದ್ದು ಮಾಡಿದೆ. ನಿನ್ನೆ ಡಿಸಿಸಿ ಬ್ಯಾಂಕಿನ ನಗರ ಶಾಖೆಯ ಮ್ಯಾನೇಜರ್ ಆಗಿದ್ದ ಶೋಭಾ ಮತ್ತು ಚಾಲಕ…

Read More

ಪ್ರಕಟಣೆ ಕೃಪೆಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ; ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಸಿಕ್ಕ ಜಯ! ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ ಹಾಗೂ ವಿವಿಧ ಮೂಲಗಳಿಂದ ಕಾರ್ಯಕ್ಕಾಗಿ ಭೇಟಿ ನೀಡುವ ಜನರಿಗೆ ಅನುಕೂಲವಾಗುವ ಸ್ಥಳವಾಗಿದೆ. ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ಸಂಬಂಧಿತ ವಿವಾದ ಇದೀಗ ಸುಖಾಂತ್ಯ ಕಂಡಿರುವುದು ಅತ್ಯಂತ ಸಂತೋಷದ ಸಂಗತಿ. ಸಂಬಂಧಿತ ಇಲಾಖೆಗಳ ನಡುವಿನ ಸಮಾಲೋಚನೆ ಹಾಗೂ ನಿರ್ಧಾರಗಳ ಬಳಿಕ, ಮೈದಾನವನ್ನು ಸಾರ್ವಜನಿಕ ವಾಹನ ಪಾರ್ಕಿಂಗ್‌ಗಾಗಿ ಮತ್ತೆ ತೆರೆಯುತ್ತಿರುವುದು ಶಿವಮೊಗ್ಗ ನಗರದ ನಾಗರಿಕರಿಗೆ ಸಂತಸವನ್ನು ತಂದಿದೆ. ಇದು ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಶಿವಮೊಗ್ಗದ ಪ್ರಜ್ಞಾವಂತ ನಾಗರೀಕರ ಇಚ್ಛಾಶಕ್ತಿಗೆ ಸಿಕ್ಕ ಜಯವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ನಗರದ ಶಾಂತಿಯುತ ವಾತಾವರಣವನ್ನು ಕಾಯ್ದುಕೊಂಡ ಪ್ರಜ್ಞಾವಂತ ಶಿವಮೊಗ್ಗ ನಾಗರಿಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ವಿವಾದನು ಬಗೆಹರಿಸುವಲ್ಲಿ ಯಶಸ್ವಿಯಾದ ಜಿಲ್ಲಾಧಿಕಾರಿಗಳಿಗೆ ಹಾಗೂ ರಕ್ಷಣಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಸ್.ಎನ್ ಚನ್ನಬಸಪ್ಪ (ಚೆನ್ನಿ) ಶಾಸಕರು, ಶಿವಮೊಗ್ಗ ನಗರ

ಡಿಸಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ; ಬಿಜೆಪಿಗೆ ಸಿಕ್ಕ ಜಯ; ಶಾಸಕ ಚನ್ನಿ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ; ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಸಿಕ್ಕ ಜಯ ಎಂದು ಶಿವಮೊಗ್ಗದ ಶಾಸಕ ಚನ್ನಿ ಹೇಳಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ ಹಾಗೂ ವಿವಿಧ ಮೂಲಗಳಿಂದ ಕಾರ್ಯಕ್ಕಾಗಿ ಭೇಟಿ…

Read More

ಅಗತ್ಯ ವಸ್ತುಗಳ ಬೆಲೆ ಏರಿಸಿ ಯುವ ಕಾಂಗ್ರೆಸ್ ನಿಂದ ಕೇಂದ್ರದ ವಿರುದ್ಧ ಪ್ರತಿಭಟನೆ*

*ಅಗತ್ಯ ವಸ್ತುಗಳ ಬೆಲೆ ಯುವ ಕಾಂಗ್ರೆಸ್ ನಿಂದ ಕೇಂದ್ರದ ವಿರುದ್ಧ ಪ್ರತಿಭಟನೆ* ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ BJP ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಗೋಪಿ ವೃತ್ತದಲ್ಲಿ ಪ್ರತಿಭಟನೆ ನೆಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ರವರು ಮಾತನಾಡಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ…

Read More