Headlines

ಟ್ರಾಫಿಕ್ ಪೊಲೀಸರ ಎಡವಟ್ಟು; ಮಗು ಸಾವು*

*ಟ್ರಾಫಿಕ್ ಪೊಲೀಸರ ಎಡವಟ್ಟು; ಮಗು ಸಾವು* ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು (child) ಬಲಿಯಾಗಿರುವಂತಹ (death) ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟ ಮಗು. ಮಂಡ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗು ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ…

Read More

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ* ಶಿವಮೊಗ್ಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಪ್ರತಿಭಾನ್ವಿತ ಸರ್ಕಾರಿ ನೌಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಸರ್ಕಾರಿ ನೌಕರರ ಮಕ್ಕಳು ದಿನಾಂಕ: 31-05-2025 ರೊಳಗಾಗಿ ಆನ್ ಲೈನ್ https://ksgeanews.blogspot.com/2025/05/sslc-puc-2025.html ಮೂಲಕ ಅರ್ಜಿ…

Read More

ಪಕ್ಷದ ಕಚೇರಿಯಲ್ಲೇ ಮಹಿಳೆಯನ್ನು ಅಪ್ಪಿ ಮುದ್ದಾಡಿದ ರಾಜಕಾರಣಿ!* *ವೀಡಿಯೋ ವೈರಲ್!!*

*ಪಕ್ಷದ ಕಚೇರಿಯಲ್ಲೇ ಮಹಿಳೆಯನ್ನು ಅಪ್ಪಿ ಮುದ್ದಾಡಿದ ರಾಜಕಾರಣಿ!* *ವೀಡಿಯೋ ವೈರಲ್!!* ಪಕ್ಷದ ಕಚೇರಿಯಲ್ಲಿ ಮಹಿಳೆಯನ್ನು ಅಪ್ಪಿಕೊಂಡಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲಿಯೇ ಉತ್ತರ ಪ್ರದೇಶದ ಬಿಜೆಪಿ ನಾಯಕನಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಲಕ್ನೋದಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ಗೊಂಡಾದಲ್ಲಿರುವ ಜಿಲ್ಲಾ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಲವ್ವಿ-ಡವ್ವಿ ವಿಡಿಯೋ ವೈರಲ್‌ ಆಗಿತ್ತು. ಈ ಅನುಚಿತ ವಿಡಿಯೋ ಕುರಿತು ವಿವರಣೆ ನೀಡುವಂತೆ ಪಕ್ಷವು ನೋಟಿಸ್ ಕಳುಹಿಸಿದೆ. ಪಕ್ಷದ ಕಾರ್ಯಕರ್ತರು ಈ ವಿಡಿಯೋವನ್ನು “ನಾಚಿಕೆಗೇಡಿನದು” ಎಂದು…

Read More

ರಾಜಕಾಲುವೆಗಳ ರಹಸ್ಯ ತೆರೆದಿಟ್ಟ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಭದ್ರಾವತಿ ವಿಐಎಸ್ ಎಲ್ ಗೆ ಮರುಜೀವ- ಹೆಚ್ ಡಿ ಕೆ ಕೇಂದ್ರ ಮಂತ್ರಿ ಆಗಿರೋದು ನಮ್ಮ ಭಾಗ್ಯ ಎಂದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್

ರಾಜಕಾಲುವೆಗಳ ರಹಸ್ಯ ತೆರೆದಿಟ್ಟ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಭದ್ರಾವತಿ ವಿಐಎಸ್ ಎಲ್ ಗೆ ಮರುಜೀವ- ಹೆಚ್ ಡಿ ಕೆ ಕೇಂದ್ರ ಮಂತ್ರಿ ಆಗಿರೋದು ನಮ್ಮ ಭಾಗ್ಯ ಎಂದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ಪ್ರಯತ್ನದಿಂದ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಗೆ ಮರುಜೀವ ಬಂದಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಐಎಸ್‌ಎಲ್ ಕಾರ್ಖಾನೆ…

Read More

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಅಮಾನತು ವಾಪಸ್- ಸಭಾಧ್ಯಕ್ಷರು, ಸಿಎಂ,ಡಿಸಿಎಂ, ಕಾನೂನು ಸಚಿವರು, ಅಶೋಕ್ ರವರಿಗೆ ಅಭಿನಂದಿಸಿದ ಶಾಸಕರು ಮೇ.28ರಿಂದ ಶಾಸಕರ ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳ ಅಧ್ಯಯನ ಪ್ರವಾಸದಲ್ಲಿ ಭಾಗಿ ಶಿವಮೊಗ್ಗದ ಈದ್ಗಾ ಮೈದಾನ ಈಗ ಲೋಕಮಾನ್ಯ ತಿಲಕರ ಆಟದ ಮೈದಾನ ಎಂದು ನಾನೇ ನಾಮಕರಣ ಮಾಡಿದ್ದೇನೆ .ನ್ಯಾಯಾಲಯದ ಆದೇಶದ ಪ್ರತಿ ಸಿಕ್ಕಿದೆ ಎಂದ ಶಾಸಕ ಚನ್ನಿ

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಅಮಾನತು ವಾಪಸ್- ಸಭಾಧ್ಯಕ್ಷರು, ಸಿಎಂ,ಡಿಸಿಎಂ, ಕಾನೂನು ಸಚಿವರು, ಅಶೋಕ್ ರವರಿಗೆ ಅಭಿನಂದಿಸಿದ ಶಾಸಕರು ಮೇ.28ರಿಂದ ಶಾಸಕರ ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳ ಅಧ್ಯಯನ ಪ್ರವಾಸದಲ್ಲಿ ಭಾಗಿ ಶಿವಮೊಗ್ಗದ ಈದ್ಗಾ ಮೈದಾನ ಈಗ ಲೋಕಮಾನ್ಯ ತಿಲಕರ ಆಟದ ಮೈದಾನ ಎಂದು ನಾನೇ ನಾಮಕರಣ ಮಾಡಿದ್ದೇನೆ .ನ್ಯಾಯಾಲಯದ ಆದೇಶದ ಪ್ರತಿ ಸಿಕ್ಕಿದೆ ಎಂದ ಶಾಸಕ ಚನ್ನಿ 18 ಶಾಸಕರ ಅಮಾನತ್ ವಾಪಸ್ ತಗೊಂಡ ಸಭಾಧ್ಯಕ್ಷರಿಗೆ ಅಭಿನಂದನೆ. ಮಾ.21 ರ ವಿಧಾನಸಭೆ ಅಧಿವೇಶನದ ಕೊನೆ ದಿನ ನಡೆದ…

Read More

ಮೇ 27 ರ ನಾಳೆ ಶ್ರೀ ಶನೈಶ್ಚರ ದೇವಳದಲ್ಲಿ “ಶ್ರೀ ಶನೈಶ್ಚರ ಜಯಂತ್ಯುತ್ಸವ”

ಮೇ 27 ರ ನಾಳೆ ಶ್ರೀ ಶನೈಶ್ಚರ ದೇವಳದಲ್ಲಿ “ಶ್ರೀ ಶನೈಶ್ಚರ ಜಯಂತ್ಯುತ್ಸವ” ಶಿವಮೊಗ್ಗ : ನಗರದ ಸವಳಂಗ ರಸ್ತೆ, ನವುಲೆಯ ಸಂಕಟ ವಿಮೋಚನ ಶ್ರೀ ಶನೈಶ್ಚರ ಸ್ವಾಮಿ ದೇವಸ್ಥಾನದಲ್ಲಿ ಮೇ. 27 ರ ಮಂಗಳವಾರ “ಶ್ರೀ ಶನೈಶ್ಚರ ಜಯಂತ್ಯುತ್ಸವ” ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪಕ ಹೆಚ್. ಚೈತನ್ಯ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 8-00 ಗಂಟೆಯಿಂದ ಶ್ರೀ ಸ್ವಾಮಿಗೆ ಪಂಚಾಮೃತಾಭಿಷೇಕ, ಕ್ಷೀರ ರುದ್ರಾಭಿಷೇಕ, ಆಭರಣಾಲಂಕಾರ, ನೈವೇದ್ಯ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು…

Read More

ಸೂಡಾದಿಂದ ಬಡಾವಣೆಗಳಲ್ಲಿ ಅಭಿವೃದ್ದಿ ಕಾಮಗಾರಿಗಳು *ನಗರವನ್ನು ಸುಂದರ-ಸ್ವಚ್ಚವಾಗಿಟ್ಟುಕೊಳ್ಳಲು ಕರೆ : ಹೆಚ್.ಎಸ್.ಸುಂದರೇಶ್*

ಸೂಡಾದಿಂದ ಬಡಾವಣೆಗಳಲ್ಲಿ ಅಭಿವೃದ್ದಿ ಕಾಮಗಾರಿಗಳು *ನಗರವನ್ನು ಸುಂದರ-ಸ್ವಚ್ಚವಾಗಿಟ್ಟುಕೊಳ್ಳಲು ಕರೆ : ಹೆಚ್.ಎಸ್.ಸುಂದರೇಶ್* ಶಿವಮೊಗ್ಗ ಸೂಡಾ ವತಿಯಿಂದ ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ದಿ ಸೇರಿದಂತೆ ಇತರೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ನಗರದ ನಿವಾಸಿಗಳು ತಮ್ಮ ಬಡಾವಣೆಗಳ ಉದ್ಯಾನವನಗಳು ಹಾಗೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ಮತ್ತು ಸುಂದರವಾಗಿಟ್ಟುಕೊಳ್ಳಬೇಕು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಕರೆ ನೀಡಿದರು. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪಾಧಿಕಾರದ ವತಿಯಿಮದ ಸೋಮವಾರದಂದು ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಹಾಗೂ ಇತರೆ…

Read More

ಮಾಜಿ ಸಂಸದ, ಮಾಜಿ ಶಾಸಕ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಸ್- ಅತ್ಯಂತ ದೊಡ್ಡ ಸಂವಿಧಾನ ವಿರೋಧಿ ಕೃತ್ಯ ಸಿಎಂ, ಡಿಸಿಎಂ, ಸಭಾಧ್ಯಕ್ಷರು ಅಮಾನತು ಆದೇಶ ವಾಪಸ್ ಪಡೆದು ಎಡವಿದ್ದಾರೆ ಇವರು ಸುಪ್ರೀಂ ಅಲ್ಲ. ಸದನದ ಭಾಗವಷ್ಟೇ

ಮಾಜಿ ಸಂಸದ, ಮಾಜಿ ಶಾಸಕ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಸ್- ಅತ್ಯಂತ ದೊಡ್ಡ ಸಂವಿಧಾನ ವಿರೋಧಿ ಕೃತ್ಯ ಸಿಎಂ, ಡಿಸಿಎಂ, ಸಭಾಧ್ಯಕ್ಷರು ಅಮಾನತು ಆದೇಶ ವಾಪಸ್ ಪಡೆದು ಎಡವಿದ್ದಾರೆ ಇವರು ಸುಪ್ರೀಂ ಅಲ್ಲ. ಸದನದ ಭಾಗವಷ್ಟೇ ಮಾಜಿ ಸಂಸದ, ಮಾಜಿ ಶಾಸಕನಾಗಿ ನಿಮ್ಮ ಮುಂದೆ ಬಂದಿದೀನಿ. ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿ ಈಗ ಆ ಅಮಾನತು ಆದೇಶವನ್ನು ವಾಪಸ್ ಪಡೆದಿರುವುದು ಅತ್ಯಂತ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಸಂವಿಧಾನ ಹಾಗೂ ಕಾನೂನು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ೧. ಜೀವನ ಕೇಳುತ್ತಿದೆ- ಏನು ಬೇಕಿತ್ತು ಮತ್ತೇ?… ‘ಏನಿತ್ತೋ ಅದನ್ನೇ ವಾಪಸ್ಸು ಕೊಟ್ಟು ಬಿಡು ಮತ್ತೆ!’ ೨. ಸ್ವಂತದ ನೋವು ಸ್ವಂತದವರಿಗೂ ಅರ್ಥವಾಗುವುದಿಲ್ಲ; ಬದುಕೆಂದರೆ ಹೀಗೇ ಹೃದಯವೇ… ೩. ನಂಬಿಕೆಯಿಡು; ಪ್ರೀತಿ ಎಂಬುದು ಬದಲಾಯಿಸುವುದು ಎಲ್ಲದೂ… – *ಶಿ.ಜು.ಪಾಶ* 8050112067 (25/5/25)

Read More

ಕುವೆಂಪು ವಿವಿ: ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ* *ವಿಶ್ವವಿದ್ಯಾಲಯದಿಂದ ತ್ವರಿತ ಕ್ರಮ* *ಪ್ರಶ್ನೆ ಪತ್ರಿಕೆ ಗೊಂದಲಕ್ಕೆ ಕಾರಣರಾದ ಕಾಲೇಜು ಅಧ್ಯಾಪಕರ ಮೇಲೆ ಕಠಿಣ ಕ್ರಮ: ಪ್ರೊ. ಗೋಪಿನಾಥ್*

*ಕುವೆಂಪು ವಿವಿ: ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ* *ವಿಶ್ವವಿದ್ಯಾಲಯದಿಂದ ತ್ವರಿತ ಕ್ರಮ* *ಪ್ರಶ್ನೆ ಪತ್ರಿಕೆ ಗೊಂದಲಕ್ಕೆ ಕಾರಣರಾದ ಕಾಲೇಜು ಅಧ್ಯಾಪಕರ ಮೇಲೆ ಕಠಿಣ ಕ್ರಮ: ಪ್ರೊ. ಗೋಪಿನಾಥ್* ಶಂಕರಘಟ್ಟ, ಶನಿವಾರದಂದು  ನಿಗದಿಯಾಗಿದ್ದ ಬಿ. ಎ. ಆರನೇ ಸೆಮೆಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆ ಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಕನ್ನಡ ವಿಷಯದ ಪರೀಕ್ಷಾ ಮಂಡಳಿಯ…

Read More