Headlines

ಆಪರೇಷನ್ ಸಿಂಧೂರ್:* *ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು?*

*ಆಪರೇಷನ್ ಸಿಂಧೂರ್:* *ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು?* ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿರುವ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಜಂಟಿ ದಾಳಿ ಮಾಡಿ ಉಗ್ರರ ನೆಲೆಗಳನ್ನು ಉಡೀಸ್ ಮಾಡಿದೆ. ಆಪರೇಷನ್ ಸಿಂಧೂರ್ (Operation Sindoor) ನಂತರ ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು, ಇಬ್ಬರು ಮಹಿಳಾ ಅಧಿಕಾರಿಗಳೇ ಮುಖ್ಯ ಮಾಹಿತಿ ನೀಡಿದರು. ಇದರಲ್ಲಿ ಒಬ್ಬರ ಹೆಸರು ಸೋಫಿಯಾ ಖುರೇಷಿ. ಇನ್ನೊಬ್ಬರ ಹೆಸರು ವ್ಯೋಮಿಕಾ ಸಿಂಗ್. ಸೋಫಿಯಾ ಖುರೇಷಿ…

Read More

ದಿಸ್ ಈಸ್ ದ ಬಿಗಿನಿಂಗ್… ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಇ.ಕಾಂತೇಶ್ ರವರು ಹೀಗಂದಿದ್ಯಾಕೆ? ಅವರ ಧ್ವನಿಯಲ್ಲೇ ಕೇಳಿ!

ದಿಸ್ ಈಸ್ ದ ಬಿಗಿನಿಂಗ್… ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಇ.ಕಾಂತೇಶ್ ರವರು ಹೀಗಂದಿದ್ಯಾಕೆ? ಅವರ ಧ್ವನಿಯಲ್ಲೇ ಕೇಳಿ!

Read More

ಪಾಕ್ ವಿರುದ್ಧ ಭಾರತದ ಸಿಂಧೂರ …ಭಯೋತ್ಪಾದಕರ ಅಡ್ಡೆಗಳ ಮೇಲೆ ಭಾರತೀಯ ಸೈನಿಕರ ದಾಳಿ ಬಗ್ಗೆ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ ಏನಂದ್ರು? ಇಲ್ಲಿದೆ ಅವರಾಡಿದ ಮಾತುಗಳು…

ಪಾಕ್ ವಿರುದ್ಧ ಭಾರತದ ಸಿಂಧೂರ …ಭಯೋತ್ಪಾದಕರ ಅಡ್ಡೆಗಳ ಮೇಲೆ ಭಾರತೀಯ ಸೈನಿಕರ ದಾಳಿ ಬಗ್ಗೆ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ ಏನಂದ್ರು? ಇಲ್ಲಿದೆ ಅವರಾಡಿದ ಮಾತುಗಳು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಭೂತಕಾಲವನ್ನು ಸಂಭಾಳಿಸಿಡು ಹೃದಯವೇ, ಹಳೆಯ ನಾಣ್ಯವೂ ಅತ್ಯಮೂಲ್ಯ ಆಗಿಬಿಡುವ ಚಮತ್ಕಾರ ನಡೆಯುತ್ತಿಲ್ಲಿ… – *ಶಿ.ಜು.ಪಾಶ* 8050112067 (7/5/25)

Read More

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನೌಕರರ ಪ್ರಾಮಾಣಿಕ ಕಾರ್ಯಗಳಿಂದ ಆಡಳಿತಾರೂಢ ಸರ್ಕಾರಕ್ಕೆ ಗೌರವ : ಬಿ.ವೈ.ರಾಘವೇಂದ್ರ 2023 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಬಾಜನರಾದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ವಿಜಯಕುಮಾರ್‌ ಎಂ.ಭತ್ತದ್‌, ಖಜಾನೆ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಹೆಚ್.ಎಸ್.ಸಾವಿತ್ರಿ ಮತ್ತು ಆರೋಗ್ಯ ಇಲಾಖೆಯ ಶುಶ್ರೂ಼ಷಾಧಿಕಾರಿ ಶ್ರೀಮತಿ ಶೈಲಜ ಎಂ.ಟಿ. ಅವರಿಗೆ ಇದೇ ವೇದಿಕೆಯಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಗೌರವ…

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನೌಕರರ ಪ್ರಾಮಾಣಿಕ ಕಾರ್ಯಗಳಿಂದ ಆಡಳಿತಾರೂಢ ಸರ್ಕಾರಕ್ಕೆ ಗೌರವ : ಬಿ.ವೈ.ರಾಘವೇಂದ್ರ 2023 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಬಾಜನರಾದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ವಿಜಯಕುಮಾರ್‌ ಎಂ.ಭತ್ತದ್‌, ಖಜಾನೆ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಹೆಚ್.ಎಸ್.ಸಾವಿತ್ರಿ ಮತ್ತು ಆರೋಗ್ಯ ಇಲಾಖೆಯ ಶುಶ್ರೂ಼ಷಾಧಿಕಾರಿ ಶ್ರೀಮತಿ ಶೈಲಜ ಎಂ.ಟಿ. ಅವರಿಗೆ ಇದೇ ವೇದಿಕೆಯಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಿ…

Read More

ಸುಹಾಸ್​ ಶೆಟ್ಟಿ ಕೊಲೆ:* *ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ ಟೆಬಲ್ ರಶೀದ್ ದೂರು*

*ಸುಹಾಸ್​ ಶೆಟ್ಟಿ ಕೊಲೆ:* *ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ ಟೆಬಲ್ ರಶೀದ್ ದೂರು* ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್​ ಕಾನ್ಸ್​ಟೇಬಲ್ ರಶೀದ್ ಕೂಡ ಪರೋಕ್ಷವಾಗಿ ಕೈಜೋಡಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಆರೋಪ ಮಾಡಿತ್ತು. ಈ ಆರೋಪ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಹೆಡ್​ ಕಾನ್ಸ್​ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಲಾಗಿದೆ. ಈ ಸಂಬಂಧ ಹೆಡ್​ ಕಾನ್ಸ್​ಟೇಬಲ್…

Read More

ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಅಧಿಕಾರಿಗಳು ಮತ್ತು ಸಂತ್ರಸ್ತರೊಂದಿಗೆ ಸಭೆ… *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸಹಕರಿಸಲು ಮನವಿ : ಬಿ.ವೈ.ರಾಘವೇಂದ್ರ*

 ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಅಧಿಕಾರಿಗಳು ಮತ್ತು ಸಂತ್ರಸ್ತರೊಂದಿಗೆ ಸಭೆ… *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸಹಕರಿಸಲು ಮನವಿ : ಬಿ.ವೈ.ರಾಘವೇಂದ್ರ* ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹೆಜ್ಜೆ ಇಡಲಾಗುತ್ತಿದ್ದು, ಈ ಸಮಸ್ಯೆಯ ಪ್ರಾಯೋಗಿಕ ಪರಿಹಾರಕ್ಕೆ ಅಧಿಕಾರಿಗಳು ಹಾಗೂ ರೈತರು ಸಹಕರಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಅಧಿಕಾರಿಗಳು ಮತ್ತು ಸಂತ್ರಸ್ತರೊಂದಿಗೆ ಏರ್ಪಡಿಸಲಾಗಿದ್ದ…

Read More

ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಜೈಲು ಶಿಕ್ಷೆ* *ಗೊಳೋ ಅಂದರೂ ಕೇಳಲಿಲ್ಲ ಕೋರ್ಟ್:* *ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!*

*ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಜೈಲು ಶಿಕ್ಷೆ* *ಗೊಳೋ ಅಂದರೂ ಕೇಳಲಿಲ್ಲ ಕೋರ್ಟ್:* *ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!* ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram mining case) ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್‌ , ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿಯನ್ನು (Gali Janardhan Reddy )ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ (CBI Special Court)​…

Read More

ಮಾತು ಕೊಟ್ಟ ಹಾಗೆ ನಡೆದುಕೊಂಡ ಕಾಂಗ್ರೆಸ್- ಯುವ ಶಕ್ತಿಯಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ; ಸಚಿವ ಮಧು ಬಂಗಾರಪ್ಪ

ಮಾತು ಕೊಟ್ಟ ಹಾಗೆ ನಡೆದುಕೊಂಡ ಕಾಂಗ್ರೆಸ್- ಯುವ ಶಕ್ತಿಯಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ; ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ. ದೇಶದಲ್ಲಿ  ಮಾತು ಕೊಟ್ಟ ಹಾಗೆ  ನಡೆದ ಯಾವುದಾದರೊಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಇಂದು ನಗರದ ಬಂಜಾರ ಕನ್ವೆನ್ಷನ್ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಯುವ ನಾಯಕತ್ವ ಸಮಾವೇಶ,…

Read More

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ; ಧನಸಹಾಯದ ನೆರವು ನೀಡಿದ ಕೆ.ಇ.ಕಾಂತೇಶ್ ತಂಡ*

*ಮಂಗಳೂರು ಸುಹಾಸ್ ಶೆಟ್ಟಿ ಕೊಲೆ; ಧನಸಹಾಯದ ನೆರವು ನೀಡಿದ ಕೆ.ಇ.ಕಾಂತೇಶ್ ತಂಡ* ಹತ್ಯೆಗೊಳಗಾದ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಸ್ಥರಿಗೆ ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಇ.ಕಾಂತೇಶ್ ರವರ ನೇತೃತ್ವದಲ್ಲಿ ಸಾಂತ್ವನ ಹೇಳಲಾಯಿತು. ಕೆ.ಈ.ಕಾಂತೇಶ್, ನಗರ ಸಭೆಯ ಮಾಜಿ ಅಧ್ಯಕ್ಷರಾರ ಎಂ.ಶಂಕರ್,ಮಹಾ ನಗರ ಪಾಲಿಕೆಯ ಮಾಜಿ ಸದ್ಯಸರಾದ ಈ.ವಿಶ್ವಾಸ್,ಪಾಂಡೆ,ಜಾಧವ್,ಕೆ.ಹೆಚ್.ಮಹೇಶ್,ಸೊಗಾನೆ ರಮೇಶ್, ಮಂಜುನಾಥ್,ಮಾರುತಿ,ಪ್ರವೀಣ್ ಹಾಗೂ ಸ್ಥಳಿಯ ಪ್ರಮುಖರೊಂದಿಗೆ ಮೃತ ಸುಹಾಸ್ ಕಾರಿಂಜ ಅವರ ಕುಟುಂಬ ವರ್ಗದವರಿಗೆ ಧನಸಹಾಯ ನೀಡಿ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯವನ್ನು ತಂಡ ನೀಡಿತು.

Read More