ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*19 ಬಾಡಿಗೆ ಬ್ಯಾಂಕ್ ಅಕೌಂಟುಗಳಲ್ಲಿ ವಂಚನೆಯ ಕೋಟಿ ಕೋಟಿ ಹಣ ನೋಡಿ ಬೆಚ್ಚಿಬಿದ್ದ ಪೊಲೀಸರು!* *ಕಂಡವರ ಬ್ಯಾಂಕ್ ಅಕೌಂಟ್ ಗಳನ್ನು ಬಾಡಿಗೆಗೆ ಪಡೆದು ಹಣ ವಂಚಿಸುತ್ತಿದ್ದ ಶರತ್ ಲಾಕ್ ಆಗಿದ್ದು ಹೇಗೆ? ಈ ಕೋಟಿ ಕೋಟಿ ಹಣ ಯಾರದ್ದು?*
*19 ಬಾಡಿಗೆ ಬ್ಯಾಂಕ್ ಅಕೌಂಟುಗಳಲ್ಲಿ ವಂಚನೆಯ ಕೋಟಿ ಕೋಟಿ ಹಣ ನೋಡಿ ಬೆಚ್ಚಿಬಿದ್ದ ಪೊಲೀಸರು!* *ಕಂಡವರ ಬ್ಯಾಂಕ್ ಅಕೌಂಟ್ ಗಳನ್ನು ಬಾಡಿಗೆಗೆ ಪಡೆದು ಹಣ ವಂಚಿಸುತ್ತಿದ್ದ ಶರತ್ ಲಾಕ್ ಆಗಿದ್ದು ಹೇಗೆ? ಈ ಕೋಟಿ ಕೋಟಿ ಹಣ ಯಾರದ್ದು?* ಅವನು ಬಾಡಿಗೆಗೆ ಪಡೆದ 19 ಬ್ಯಾಂಕ್ ಅಕೌಂಟ್ ಗಳಲ್ಲಿ 55.43 ಕೋಟಿ ರೂ.,ಗಳಷ್ಟು ಮಹಾ ವಂಚನೆಯಾಗಿದೆ! ಈ ಮಹಾ ವಂಚನೆ ಮಾಡಿದವನು ಓರ್ವ ಮಾಮೂಲು ಗಿರಾಕಿ…ಶಿವಮೊಗ್ಗದ ಕೆಳಗಿನ ತುಂಗಾನಗರ ಎರಡನೇ ತಿರುವಿನ ವಾಸಿ ಶರತ್ @ ಗುಂಡ…
ಎನ್ಇಎಸ್: ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ್ಯಾಂಕ್ ನಾಲ್ಕು ಚಿನ್ನದ ಪದಕ ಬಾಚಿದ ಪಾರ್ವತಿ ಸಾಲೇರ
ಎನ್ಇಎಸ್: ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ್ಯಾಂಕ್ ನಾಲ್ಕು ಚಿನ್ನದ ಪದಕ ಬಾಚಿದ ಪಾರ್ವತಿ ಸಾಲೇರ ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರ ರವರು ಎಂಬಿಎ ವಿಭಾಗದಲ್ಲಿ ವಿಟಿಯು ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದು ನಾಲ್ಕು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಸಂಜಯ್ ಎಂ.ವಿ ಅವರು ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ್ಯಾಂಕ್ ಗಳಿಸಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ (ಎನ್ಇಎಸ್) ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅವರು…
*ಶಿವಮೊಗ್ಗ ಜಿಲ್ಲಾ ಜೆಡಿಎಸ್ ನೂತನ ಅಧ್ಯಕ್ಷರಾಗಿ ಕೆ.ಎನ್.ರಾಮಕೃಷ್ಣ*
*ಶಿವಮೊಗ್ಗ ಜಿಲ್ಲಾ ಜೆಡಿಎಸ್ ನೂತನ ಅಧ್ಯಕ್ಷರಾಗಿ ಕೆ.ಎನ್.ರಾಮಕೃಷ್ಣ* ಶಿವಮೊಗ್ಗ ಜಿಲ್ಲಾ ಜನತಾದಳ(ಜಾತ್ಯಾತೀತ) ಪಕ್ಷದ ನೂತನ ಅಧ್ಯಕ್ಷರಾಗಿ ಕೆ.ಎನ್.ರಾಮಕೃಷ್ಣ ನೇಮಕವಾಗಿದ್ದಾರೆ.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಏನಂದ್ರು? ವೀಡಿಯೋ ಗಮನಿಸಿ
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಏನಂದ್ರು? ವೀಡಿಯೋ ಗಮನಿಸಿ
*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಿ*
*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಿ* ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸರ್ಕಾರಕ್ಕೆ ಇಷ್ಟವಿಲ್ಲ. ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಹೋರಾಟಗಳನ್ನು ಮಾಡಿದ್ದು, ಇದೀಗ ಹೈಕೋರ್ಟ್ ನಿಂದ ರಾಷ್ಟ್ರಭಕ್ತರ ಬಳಗಕ್ಕೆ ಮೊದಲ ಜಯ ಸಿಕ್ಕಿದೆ. ಆದಷ್ಟು ಬೇಗ ಪಾಲಿಕೆ ಚುನಾವಣೆ ನಡೆಸಿ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ ರಾಷ್ಟ್ರಭಕ್ತರ ಬಳಗದ ಪ್ರಮುಖರೂ ಆದ ಕೆ.ಇ.ಕಾಂತೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ…
*ಸಬ್ ಇನ್ಸ್ ಪೆಕ್ಟರ್ ನವೀನ್ ಮಠಪತಿ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಪ್ರಕರಣ…* *ಇಬ್ಬರು ಸಹೋದರಾದ ಮನುಕುಮಾರ್- ಮಧು ಕುಮಾರ್ ಗೆ 2 ವರ್ಷ ಜೈಲು- ದಂಡ ವಿಧಿಸಿದ ಕೋರ್ಟ್*
*ಸಬ್ ಇನ್ಸ್ ಪೆಕ್ಟರ್ ನವೀನ್ ಮಠಪತಿ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಪ್ರಕರಣ…* *ಇಬ್ಬರು ಸಹೋದರಾದ ಮನುಕುಮಾರ್- ಮಧು ಕುಮಾರ್ ಗೆ 2 ವರ್ಷ ಜೈಲು- ದಂಡ ವಿಧಿಸಿದ ಕೋರ್ಟ್* ಸಬ್ ಇನ್ಸ್ ಪೆಕ್ಟರ್ ನವೀನ್ ಮಠಪತಿ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಲೆತ್ನಿಸಿದ್ದ ಸಹೋದರರಿಬ್ಬರಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡು ವರ್ಷ ಜೈಲು, 17,500₹ ತಲಾ ದಂಡ ವಿಧಿಸಿ ಹಲ್ಲೆಗೊಳಗಾಗಿದ್ದ ಪಿಎಸ್ ಐಗೆ 20 ಸಾವಿರ ರೂ.,…
SIR ವಿಚಾರದಲ್ಲಿ ಜನರ ಮದ್ಯೆ ಇರಬೇಕಾದ ರಾಜಕೀಯ ಪಕ್ಷಗಳು ಕಾಣೆಯಾಗಿವೆ; ಎಸ್.ಮುಜಿಬುಲ್ಲ ಆಕ್ರೋಶ
SIR ವಿಚಾರದಲ್ಲಿ ಜನರ ಮದ್ಯೆ ಇರಬೇಕಾದ ರಾಜಕೀಯ ಪಕ್ಷಗಳು ಕಾಣೆಯಾಗಿವೆ; ಎಸ್.ಮುಜಿಬುಲ್ಲ ಆಕ್ರೋಶ ರಾಜ್ಯದ ಎಲ್ಲಾ ಕಡೆ ಚುನಾವಣಾ ಆಯೋಗದ ವತಿಯಿಂದ SIR ಮ್ಯಾಪಿಂಗ್ ನಡೆಯುತ್ತಿದೆ. ಈ ಪ್ರಕ್ರಿಯೆಯನ್ನು BLO ಗಳು ಮಾಡುತ್ತಿದ್ದಾರೆ. ಕೆಲವು ಕಡೆ BLO ಗಳ ಅಸಹಕಾರದ ಕಾರಣ ಮತ್ತು SIR ಬಗ್ಗೆ ಸರಿಯಾಗಿ ಮಾಹಿತಿಲ್ಲದವರು ಹಾಗೂ ಬಹಳಷ್ಟು ಅನಕ್ಷತ್ರಸ್ಥರು ತಮ್ಮ ದಾಖಲಾತಿಗಳನ್ನು ಸಂಗ್ರಹಿಸಲು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಮಹಾನಗರ ಪಾಲಿಕೆ, ತಾಲ್ಲೂಕು ಕಚೇರಿ ಗಳಿಗೆ ಅಲೆದಾಡುವಂತಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ…
*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ* *ಉಪಾಧ್ಯಕ್ಷರಾಗಿ ಹೊನ್ನಪ್ಪ- ಖಜಾಂಚಿಯಾಗಿ ಘನಶ್ಯಾಮ್*
*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ* *ಉಪಾಧ್ಯಕ್ಷರಾಗಿ ಹೊನ್ನಪ್ಪ- ಖಜಾಂಚಿಯಾಗಿ ಘನಶ್ಯಾಮ್* ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರೂ ಆಗಿರುವ ಎಸ್.ಕೆ.ಮರಿಯಪ್ಪ ತಂಡದಿಂದ ಯುವ ಸಹಕಾರಿ ಕೆ.ರಂಗನಾಥ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸಿ.ಹೊನ್ನಪ್ಪ, ಖಜಾಂಚಿಯಾಗಿ ಘನಶ್ಯಾಮ್ ಕೂಡ ಅವಿರೋಧವಾಗಿ ಆಯ್ಕೆಯಾದರು. 115 ವರ್ಷಗಳ ಇತಿಹಾಸವಿರುವ ಶಿವಮೊಗ್ಗದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ರಂಗನಾಥ್…
ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಡಾ. ಸರ್ಜಿಗೆ ಇಲ್ಲ: ವೈ.ಹೆಚ್. ನಾಗರಾಜ್
ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಡಾ. ಸರ್ಜಿಗೆ ಇಲ್ಲ: ವೈ.ಹೆಚ್. ನಾಗರಾಜ್ ಶಿವಮೊಗ್ಗ: ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿಗೆ ಇಲ್ಲವೇ ಇಲ್ಲ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಹೇಳಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸರ್ಜಿ ಎಂಬ ಡಾಕ್ಟರ್ ರಾತ್ರೋರಾತ್ರಿ ಫ್ಲೆಕ್ಸ್ ಗಳ ಮೂಲಕ ಪ್ರಚಾರಕ್ಕೆ ಬಂದಿದ್ದು ಎಲ್ಲರಿಗೂ ತಿಳಿದೇ ಇದೆ. ಪದವೀಧರರ ಕ್ಷೇತ್ರದಿಂದ ಹೇಗೆ ಆಯ್ಕೆಯಾಗಿದ್ದು ಎಂಬುದು ಕೂಡ ಬಹಿರಂಗ ಸತ್ಯ. ರಾಜ್ಯ ಸರ್ಕಾರವನ್ನು…


