Headlines

Featured posts

Latest posts

All
technology
science

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ…

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಗೋಮಾಂಸ ಸಾಗಾಟ ವೇಳೆ ನೈತಿಕ ಪೊಲೀಸ್​ಗಿರಿ;* *ಮಗಳನ್ನು ಬಿಟ್ಟು ಓಡಿಹೋದ ತಂದೆ!*

*ಗೋಮಾಂಸ ಸಾಗಾಟ ವೇಳೆ ನೈತಿಕ ಪೊಲೀಸ್​ಗಿರಿ;* *ಮಗಳನ್ನು ಬಿಟ್ಟು ಓಡಿಹೋದ ತಂದೆ!* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ (Moral Policing) ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ (Mangaluru) ಮಳಲಿ-ನಾರ್ಲಪದವು ರಸ್ತೆಯಲ್ಲಿ ಘಟನೆ ನಡೆದಿದೆ. ಗೋಮಾಂಸ ಸಾಗಣೆ ಹಿನ್ನೆಲೆ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಕೇಸ್ ದಾಖಲಾಗಿದೆ. ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ಗೋಮಾಂಸ ಸಾಗಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಮಂಗಳೂರಿನ…

Read More

*ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ;* *ಸಂಕ್ರಾಂತಿ ಬಳಿಕ ಬದಲಾಗುತ್ತಾ ಚಿತ್ರಣ?*

*ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ;* *ಸಂಕ್ರಾಂತಿ ಬಳಿಕ ಬದಲಾಗುತ್ತಾ ಚಿತ್ರಣ?* ಕರ್ನಾಟಕದಲ್ಲಿ (Karnataka) ಸಿಎಂ ಕುರ್ಚಿ ಚರ್ಚೆ ಜೀವಂತವಿದೆ. ಹೈಕಮಾಂಡ ಹೇಳಿದಂತೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar)ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಹ​ ಈ ಬೆಳವಣಿಗೆ ಯಾವ ವಿರಾಮವೂ ಬಿದ್ದಿಲ್ಲ. ಹೀಗಾಗಿ, ಇವತ್ತಿನ ಸಿಎಂ ಸಿದ್ದರಾಮಯ್ಯರ ದೆಹಲಿ ಪ್ರವಾಸ ಕಾಂಗ್ರೆಸ್ ಪಾಲಿಗೆ ಕುತೂಹಲದ ವಿಚಾರ. ವಿಷಯ ಅಂದ್ರೆ ಇಂದು (ಡಿಸೆಂಬರ್ 27) ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ…

Read More

*ಮುಖ್ಯಮಂತ್ರಿ ಬದಲಾವಣೆ; ಕೋಡಿಶ್ರೀ ಸ್ಫೋಟಕ ಭವಿಷ್ಯ!*

*ಮುಖ್ಯಮಂತ್ರಿ ಬದಲಾವಣೆ; ಕೋಡಿಶ್ರೀ ಸ್ಫೋಟಕ ಭವಿಷ್ಯ!* ಕರ್ನಾಟಕದಲ್ಲಿ (Karnataka) ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಬಾರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಅಹಿಂದ ಕೂಗು ಜೋರಾಗಿದೆ. ಮತ್ತೊಂದೆಡೆ, ಹೈಕಮಾಂಡ್ ಮನವೊಲಿಕೆಗೆ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ…

Read More

*ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು* *ನಡೆದಿದ್ದೇನು?*

*ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು* *ನಡೆದಿದ್ದೇನು?* ಬೆಂಗಳೂರಿನ (Bengaluru) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ರಕ್ತಹೀನತೆ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಪರಿಣಾಮ ರೋಗಿಯ ಆತೋಗ್ಯ ತೀವ್ರ ಹದಗೆಟ್ಟಿದೆ.ತಕ್ಷಣ ಅವರನ್ನು ಐಸಿಯುವಿಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದರು….

Read More

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ ಶಿವಮೊಗ್ಗ : ರಾಜ್ಯದಲ್ಲಿ  ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದ್ದು ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ ಇದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ಉಗ್ರಶಿಕ್ಷೆಯ ಕಾಯ್ದೆಯನ್ನು ರೂಪಿಸಬೇಕಾಗಿದೆ ಎಂದು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ. ವೇದಿಕೆಯ ಪ್ರಮುಖರು ಹಾಗೂ ಪತ್ರಕರ್ತರಾದ ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿಯ ಇನಾಂ ವೀರಾಪುರದಲ್ಲಿ  ದಲಿತ ಸಮುದಾಯದ ಹುಡುಗನನ್ನು ಮದುವೆಯಾಗಿ ತುಂಬು ಗರ್ಭಿಣಿಯಾಗಿದ್ದ…

Read More

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ ಸರ್ಕಾರಿ ನೌಕರರಾದ ನಾವುಗಳು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕರ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ಸಂಘ, ವಾಹನ ಚಾಲಕರ ಸಂಘ ಹಾಗೂ ಡಿ.ಗ್ರೂಪ್ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ…

Read More

ಕ್ಯಾನ್ಸರ್ ಮಾಹಿತಿ ಸಂಗ್ರಹ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಕ್ಯಾನ್ಸರ್ ಮಾಹಿತಿ ಸಂಗ್ರಹ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ: ಕ್ಯಾನ್ಸರ್ ಸದ್ದಿಲ್ಲದೇ ಬರುವ ಕಾಯಿಲೆಯಾಗಿದ್ದು, ತಪಾಸಣೆಯೇ ಇದನ್ನು ತಡೆಯಲು ಇರುವ ಮುಂಜಾಗ್ರತೆ ಕ್ರಮ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಶುಕ್ರವಾರ ಸಂಜೆ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಹಾಗೂ ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ ಶಿವಮೊಗ್ಗ, ಕ್ಯಾನ್ಸರ್ ಮಾಹಿತಿ ಕೇಂದ್ರ ಶಿವಮೊಗ್ಗ, ಎಂಐಒ ಆಸ್ಪತ್ರೆ ತೀರ್ಥಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕ್ಯಾನ್ಸರ್…

Read More

ಟಿಬೆಟ್ ಧರ್ಮ ಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ*

*ಟಿಬೆಟ್ ಧರ್ಮ ಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ* ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಧರ್ಮಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರು ದಲೈ ಲಾಮಾ ಅವರಿಂದ ಆಶೀರ್ವಾದ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದರು. ಭೇಟಿಯ ವೇಳೆ ಶಾಂತಿ, ಮಾನವೀಯ ಮೌಲ್ಯಗಳು ಹಾಗೂ ಸಮಾಜದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ಸಚಿವ ಮಧು ಬಂಗಾರಪ್ಪ ಅವರಿಗೆ…

Read More

ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ಸಹಾಯ ಹಸ್ತ

ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ಸಹಾಯ ಹಸ್ತ ಇತ್ತೀಚೆಗೆ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದಲ್ಲಿ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಿಷ್ಣು ಸಮಾಜ, ವಿಕಾಸ್ ಟ್ರಸ್ಟ್ ಹಾಗೂ ಬಟ್ಟೆ ವರ್ತಕರ ಸಂಘದ ಸದಸ್ಯರೊಂದಿಗೆ ಭೇಟಿ ಮಾಡಿ, ಅವರ ಸಹಕಾರದೊಂದಿಗೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳು, ಬಟ್ಟೆಗಳು, ಬೆಡ್‌ಶೀಟ್‌ಗಳು ಹಾಗೂ ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ವಿಕಾಸ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಬಿ.ಎ. ರಂಗನಾಥ್, ವಿಷ್ಣು ಸಮಾಜದ…

Read More

*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?*

*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?* ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ (JDS) ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ,…

Read More