ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶ *ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಜೈಲು* ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ವಿರುದ್ದ ಆರೋಪ ಸಾಬೀತು
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶ *ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಜೈಲು* ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ವಿರುದ್ದ ಆರೋಪ ಸಾಬೀತು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅವರಿಗೆ…