ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ*
*ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ* ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ರವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್, ಮಾತನಾಡಿ ಭಾರತ ರತ್ನ ರಾಜೀವ್ ಗಾಂಧಿ ರವರು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯನ್ನು ಉಂಟು ಮಾಡಿದಲ್ಲದೆ 18 ವರ್ಷದ ಯುವಕರಿಗೆ ಮತದಾನದ ಹಕ್ಕನ್ನು ನೀಡಿ ಸಂವಿದಾನದ 73ನೇ ಕಾಲಂ ನ ತಿದ್ದುಪಡಿ…