ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?*
*ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?* ಬೆಂಗಳೂರಿನ ಲಾಡ್ಜ್ನಲ್ಲಿ ಬೆಂಕಿ ಅವಗಢ ಪ್ರಕರಣದ ತನಿಖೆಯ ವೇಳೆ ಆಶ್ಚರ್ಯಕರ ಸಂಗತಿ ಬೆಳಕಿಗೆ ಬಂದಿದೆ. ಮೃತ ಮಹಿಳೆ ಕಾವೇರಿ ಬಡಿಗೇರ್ಗೆ ಮದುವೆಯಾಗಿ ಮೂರು ಮಕ್ಕಳಿದ್ದರು ಎನ್ನುವ ವಿಚಾರ ಗೊತ್ತಾಗಿದೆ. ಪತಿ ಹಾಗೂ ಮಕ್ಕಳನ್ನ ಬಿಟ್ಟು ಕೆಲಸ ಮಾಡುತ್ತೇನೆಂದು ಬೆಂಗಳೂರಿಗೆ ಕಾವೇರಿ ಬಂದಿದ್ದಳು. ಗದಗ ಮೂಲದ ರಮೇಶ್ ಹಾಗೂ ಹನಗುಂದ ಮೂಲದ ಕಾವೇರಿ ಬಡಿಗೇರ್ ನಡುವೆ ಅನೈತಿಕ ಸಂಬಂಧವಿತ್ತು. ಮದುವೆ ವಿಚಾರಕ್ಕೆ ರಮೇಶ್…
ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ*
*ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ* ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 102.29ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಗದಗ ಜಿಲ್ಲೆಯು ಶೇ.100 ಸಮೀಕ್ಷೆ ಪೂರ್ಣಗೊಳಿಸಿದೆ. ರಾಜ್ಯಾದ್ಯಂತ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಈ ಸಮೀಕ್ಷೆಯಲ್ಲಿ ಚಾಮರಾಜನಗರ ತಾಲೂಕಿನಲ್ಲಿ ಶೇ.101.87, ಗುಂಡ್ಲುಪೇಟೆ ತಾಲೂಕು…
ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ*
*ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ* ಸಾಗರದ ಇಬ್ಬರು ಗಾಂಜಾ ಮಾರಾಟಗಾರರಿಗೆ ಶಿವಮೊಗ್ಗದ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ. ಶಿಕ್ಷೆಗೊಳಗಾದವರು ಸಾಗರದ ಇಮ್ರಾನ್ ಖಾನ್ ಮತ್ತು ಇಮ್ತಿಯಾಜ್ ಆಗಿದ್ದು, ಈ ಇಬ್ಬರಿಗೆ ನ್ಯಾಯಾಧೀಶರಾದ ಮಂಜುನಾಥ ನಾಯಕರವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಾಗರ ಟೌನ್ ಸಿಪಿಐ ಆಗಿದ್ದ ಅಶೋಕ ಕುಮಾರ್ 2021ರ…
*ಅ.15-19ರ ವರೆಗೆ KSRTC-BMTC ಮುಷ್ಕರ!*
*ಅ.15-19ರ ವರೆಗೆ KSRTC-BMTC ಮುಷ್ಕರ!* ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು (Karnataka Transport Employees) ಇದೀಗ ಮತ್ತೆ ಸಾರಿಗೆ ಮುಷ್ಕರಕ್ಕೆ (Bus Strike) ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಈ ಐದು ದಿನಗಳ ಕಾಲ ಪ್ರಯಾಣಿಕರಿಗೆ ಸರಿಯಾಗಿ ಬಸ್ ಸಿಗುವುದು ಅನುಮಾನವಾಗಿದೆ. ಆಗಸ್ಟ್- 5 ರಂದು ನಾಲ್ಕು…
*ವೃತ್ತಿನಿರತ ಮಹಿಳೆಯರಿಗೆ ಋತುಚಕ್ರ ರಜೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ*
*ವೃತ್ತಿನಿರತ ಮಹಿಳೆಯರಿಗೆ ಋತುಚಕ್ರ ರಜೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ*
ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*
*ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?* ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಬಹುದೊಡ್ಡ ಉಡುಗೊರೆ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ (Karnataka Cabinet) ಸಭೆ ಗುರುವಾರ ಅನುಮೋದನೆ ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ…
*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*
*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ*
*ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ* ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಬಾಗಿಲಲ್ಲಿ ರೋಗಿ ಮತ್ತು ರೋಗಿಯ ಸಂಬಂಧಿಕರು ಇಂದು ಧರಣಿ ಆರಂಭಿಸಿದರು. ಸಾಗರ ಮೂಲದ ಪಾರ್ಶ್ವವಾಯು ಪೀಡಿತ ರೋಗಿ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದು, ವಾರದಲ್ಲಿ ಮೂರು ದಿನ ಮಾತ್ರ ನರರೋಗ ತಜ್ಞರು ಸಿಗುತ್ತಾರೆಂದು ಹೇಳಿ ಸಿಬ್ಬಂದಿ ಮನೆಗೆ ಹಿಂದಿರುಗಲು ಹೇಳಿದ್ದಾರೆ. ಖಾಸಗಿ ನರ್ಸಿಂಗ್ ಹೋಂಗೆ ಹೋಗುವಷ್ಟು ಶಕ್ತಿಯಿಲ್ಲದ ಈ ರೋಗಿ ವಕೀಲ, ಸಾಮಾಜಿಕ ಹೋರಾಟಗಾರ ಕೆ.ಪಿ.ಶ್ರೀಪಾಲರಿಗೆ…