Headlines

ಜೆಡಿಎಸ್ ವಕ್ತಾರ ನರಸಿಂಹ ಗಂಧದಮನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಬಡವರ ನೋವಿನ ಕಥೆ* *ಬಡವರಿಗೆ ಇ- ಖಾತಾ ಶಾಪ…* *ನೂರೆಂಟು ಸಮಸ್ಯೆಗಳಲ್ಲಿ ಹಕ್ಕುಪತ್ರ ಹೊಂದಿದ ಬಡ ನಿವೇಶನ ಮಾಲೀಕರು…* *ವಿಐಎಸ್ ಎಲ್ ಉದ್ಧಾರಕ್ಕೆ ಶ್ರಮಿಸಿದ್ದ  ಮಾಜಿ ಶಾಸಕ  ಎಂ.ಜೆ.ಅಪ್ಪಾಜಿ ಶ್ರಮಕ್ಕೆ ಈಗ ಸಾರ್ಥಕತೆ…*

*ಜೆಡಿಎಸ್ ವಕ್ತಾರ ನರಸಿಂಹ ಗಂಧದಮನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಬಡವರ ನೋವಿನ ಕಥೆ* *ಬಡವರಿಗೆ ಇ- ಖಾತಾ ಶಾಪ…* *ನೂರೆಂಟು ಸಮಸ್ಯೆಗಳಲ್ಲಿ ಹಕ್ಕುಪತ್ರ ಹೊಂದಿದ ಬಡ ನಿವೇಶನ ಮಾಲೀಕರು…* *ವಿಐಎಸ್ ಎಲ್ ಉದ್ಧಾರಕ್ಕೆ ಶ್ರಮಿಸಿದ್ದ  ಮಾಜಿ ಶಾಸಕ  ಎಂ.ಜೆ.ಅಪ್ಪಾಜಿ ಶ್ರಮಕ್ಕೆ ಈಗ ಸಾರ್ಥಕತೆ…* ಶಿವಮೊಗ್ಗ: ಆಶ್ರಯ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸುಪ್ರೀಂ ಕೋರ್ಟ್ ಆದೇಶ ಮುಂದಿಟ್ಟುಕೊಂಡು ವಿದ್ಯುತ್ ನಿಗಮ ನಿರಾಕರಿಸುತ್ತಿದ್ದು, ಶಾಶ್ವತ ವಿದ್ಯುತ್ ಸೌಲಭ್ಯದಿಂದ ಆಶ್ರಯ ಫಲಾನುಭವಿಗಳು ವಂಚಿತರಾಗಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ವಕ್ತಾರ ಗಂಧದಮನೆ ನರಸಿಂಹ…

Read More

ಎಚ್.ಎಸ್.ವೆಂಕಟೇಶ ಮೂರ್ತಿ ಮತ್ತು ಆ ಅಮೇರಿಕಾದ ಭಯೋತ್ಪಾದಕ ದಾಳಿ!*

*ಎಚ್.ಎಸ್.ವೆಂಕಟೇಶ ಮೂರ್ತಿ ಮತ್ತು ಆ ಅಮೇರಿಕಾದ ಭಯೋತ್ಪಾದಕ ದಾಳಿ!* ಅವತ್ತು ಜಗತ್ತಿನ‌ ಪಾಲಿಕೆಗೆ ದುರಂತದ ದಿನವಾಗಿದ್ದರೆ, ನನ್ನ ಪಾಲಿಗೆ ವಿಶೇಷವಾದ ದಿನ! 9 ನವೆಂಬರ್ 2001(9/11)ರಂದು ಅಮೇರಿಕಾದ ಟ್ವಿನ್ ಟವರ್ಸ್ ಮತ್ತು ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ 19 ಜನ ಭಯೋತ್ಪಾದಕರು 4 ಕಮರ್ಷಿಯಲ್ ವಿಮಾನಗಳನ್ನು ಹೈಜಾಕ್ ಮಾಡಿ ದಾಳಿ ಮಾಡಿ ಧೂಳೆಬ್ಬಿಸಿದ್ದರು. ಆ ಭೀಕರ ದಾಳಿಯ ಮಾತಾಡುತ್ತಾ ಶಿವಮೊಗ್ಗದಿಂದ ಭದ್ರಾವತಿಯ ಕಡೆ ಸಾಗಿದ್ದೆವು ಈಗ ನಿಧನರಾದ ಸಾಹಿತಿ ಹೆಚ್.ಎಸ್.ವೆಂಕಟೇಶ ಮೂರ್ತಿ ಮತ್ತು ಬಿ.ಆರ್.ಲಕ್ಷ್ಮಣರಾವ್ ಮತ್ತು ನಾನು(ಗಿರೀಶ್…

Read More

ಹುಟ್ಟಿದಾಗ ನಮ್ಮ ಜಿಲ್ಲೆಯವರೇ ಆಗಿದ್ದ, ಸಾಹಿತಿಯಾಗಿ ನಮ್ಮನ್ನೆಲ್ಲ ಆವರಿಸಿದ ಎಚ್.ಎಸ್.ವೆಂಕಟೇಶ ಮೂರ್ತಿ ನಿಧನ*

*ಹುಟ್ಟಿದಾಗ ನಮ್ಮ ಜಿಲ್ಲೆಯವರೇ ಆಗಿದ್ದ, ಸಾಹಿತಿಯಾಗಿ ನಮ್ಮನ್ನೆಲ್ಲ ಆವರಿಸಿದ ಎಚ್.ಎಸ್.ವೆಂಕಟೇಶ ಮೂರ್ತಿ ನಿಧನ* ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್​ಎಸ್​ ವೆಂಕಟೇಶಮೂರ್ತಿ (HS Venkateshamurthy) ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1944ರ ಜೂನ್ 23ರಂದು ವೆಂಕಟೇಶಮೂರ್ತಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಎಂಬ ಹಳ್ಳಿಯಲ್ಲಿ ಜನಿಸಿದರು. ಅವರದ್ದು ಮಧ್ಯಮವರ್ಗದ ಕುಟುಂಬ. ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಹೋಗಲಿ ಬಿಡು… ದುಃಖವನ್ನಾದರೂ ಕೊಟ್ಟು ಬಿಡು; ನಿನ್ನಿಂದ ಏನಾದರೂ ಸಿಕ್ಕಿತಲ್ಲ ಎಂಬ ನೆಮ್ಮದಿ ನನ್ನಲ್ಲಿರುವುದು! – *ಶಿ.ಜು.ಪಾಶ* 8050112067 (30/5/25)

Read More

ಶಿವಮೊಗ್ಗ ಬಿಇಓ ರಮೇಶ್ ನಾಯ್ಕ ಮತ್ತು ವಾಟರ್ ಗನ್!

ಶಿವಮೊಗ್ಗ ಬಿಇಓ ರಮೇಶ್ ನಾಯ್ಕ ಮತ್ತು ವಾಟರ್ ಗನ್! ಇನ್ನೇನು ಶಾಲೆಗಳ ಆರಂಭದ ಸಮಯ. ಈ ಸಮಯದಲ್ಲಿ ಶಾಲೆಗಳು ಎರಡು ತಿಂಗಳ ರಜೆಯಿಂದಾಗಿ, ಧೂಳು ಹಿಡಿಯೋದು ಸಹಜ. ಅದರಲ್ಲೂ, ಶಾಲಾ ಆವರಣ ಕೂಡ, ಕಸ, ಎಲೆಗಳು, ಧೂಳು, ಕೆಸರಿನಿಂದ ಆವರಿಸಿಕೊಂಡಿರುತ್ತೆ. ಹೀಗಾಗಿ ಇದರ ಶುಚಿತ್ವ ಅಗತ್ಯ. ಈ ಹಿನ್ನೆಲೆಯಲ್ಲಿ ಶುಚಿತ್ವಕ್ಕೆ ಹೆಚ್ಚು ಕೆಲಸ, ಹೆಚ್ಚು ಸಮಯ, ಅಷ್ಟೇ ತ್ರಾಸದಾಯಕ. ಹೀಗಾಗಿ ಈ ಕ್ಲಿನಿಂಗ್ ಕೆಲಸ ಸುಧಾರಿಸಲು, ಮೇಷ್ಟ್ರುಗಳು ವಾಟರ್ ಗನ್ ಖರೀದಿಸಿದ್ದಾರೆ. ಹೌದು, ಶಿವಮೊಗ್ಗ ತಾಲೂಕಿನ 332…

Read More

ಉಪನೋಂದಣಿ ಕಚೇರಿ 2ನೇ ಮತ್ತು 4ನೇ ಶನಿವಾರ ಮತ್ತು ಭಾನುವಾರಗಳಂದು ಕಾರ್ಯನಿರ್ವಹಣೆ*

*ಉಪನೋಂದಣಿ ಕಚೇರಿ 2ನೇ ಮತ್ತು 4ನೇ ಶನಿವಾರ ಮತ್ತು ಭಾನುವಾರಗಳಂದು ಕಾರ್ಯನಿರ್ವಹಣೆ* ಜೂನ್ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಉಪನೋಂದಣಿ ಕಚೇರಿ ಜೂ. 01, ತೀರ್ಥಹಳ್ಳಿ ಉಪನೋಂದಣಿ ಕಚೇರಿ ಜೂ.08, ಶಿಕಾರಿಪುರ ಉಪನೋಂದಣಿ ಕಚೇರಿ ಜೂ.14, ಸೊರಬ ಉಪನೋಂದಣಿ ಕಚೇರಿ ಜೂ.15, ಸಾಗರ ಉಪನೋಂದಣಿ ಕಚೇರಿ ಜೂ.22, ಭದ್ರಾವತಿ ಉಪನೋಂದಣಿ ಕಚೇರಿ ಜೂ.28 ಹಾಗೂ ಹೊಸನಗರ ಉಪನೋಂದಣಿ ಕಚೇರಿ ಜೂ.29 ರಂದು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ನೋಂದಣಿ ಮತ್ತು ಮುದ್ರಾಂಕ…

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ*

*ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ* ಮಂಗಳೂರು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟು ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ (Deputy Director, Department of Mines and Geology) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳೂರು (Mangaluru) ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ (Lokayukta trap) ಅಧಿಕಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಎನ್ನಲಾಗಿದ್ದು, ಜೊತೆಗೆ ಇಬ್ಬರು ಸಿಬ್ಬಂದಿಗಳು ಕೂಡ…

Read More

ಬೋಧಕ ಸಿಬ್ಬಂದಿ-ಸ್ಟಾಫ್‌ನರ್ಸ್ ನೇಮಕ ಮಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್*

*ಬೋಧಕ ಸಿಬ್ಬಂದಿ-ಸ್ಟಾಫ್‌ನರ್ಸ್ ನೇಮಕ ಮಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್* ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್‌ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು….

Read More

ಬಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ.ಪ್ರಭಾಕರ್‌* *ಬಾನು ಅವರಿಗೆ ಬಂದಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ: ಕೆ.ವಿ.ಪಿ*

*ಬಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ.ಪ್ರಭಾಕರ್‌* *ಬಾನು ಅವರಿಗೆ ಬಂದಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ: ಕೆ.ವಿ.ಪಿ* *ಬಾನು ಮುಷ್ತಾಕ್ ನಾಲ್ಕು ಗೋಡೆಗಳ ನಡುವೆ ಮೈಗೆ ಎಣ್ಣೆ ಹಚ್ವಿಕೊಂಡು ಸುರಕ್ಷಿತವಾಗಿ ಕುಳಿತು ಬರೆದ ಲೇಖಕಿಯಲ್ಲ: ಚಳವಳಿಗಳಲ್ಲಿ ಬೆರೆತ ಬಂಡಾಯಗಾರ್ತಿ: ಕೆ.ವಿ.ಪ್ರಭಾಕರ್ ವಿಶ್ಲೇಷಣೆ* ಬೆಂಗಳೂರು ಮೇ 28: ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಬಂದಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ…

Read More

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 9ಗ್ರಾ.ಪಂ.ಗಳ 19ಹಳ್ಳಿಗಳ ಗುರುತು ಪಾಲಿಕೆ ವ್ಯಾಪ್ತಿ ಪ್ರದೇಶ ವಿಸ್ತರಣೆಗೆ ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ : ಗುರುದತ್ತ ಹೆಗಡೆ

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 9ಗ್ರಾ.ಪಂ.ಗಳ 19ಹಳ್ಳಿಗಳ ಗುರುತು ಪಾಲಿಕೆ ವ್ಯಾಪ್ತಿ ಪ್ರದೇಶ ವಿಸ್ತರಣೆಗೆ ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ : ಗುರುದತ್ತ ಹೆಗಡೆ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 09ಗ್ರಾಮ ಪಂಚಾಯಿತಿಗಳ 19ಹಳ್ಳಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಸೇರ್ಪಡೆಗೊಳಿಸುವ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ…

Read More