ಶಾಲಾ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆ ತಡೆ; ಪರಿಷತ್ತಲ್ಲಿ ಮಧು ಬಂಗಾರಪ್ಪ ಉತ್ತರಿಸಿದ್ದೇನು?
ಶಾಲಾ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆ ತಡೆ; ಪರಿಷತ್ತಲ್ಲಿ ಮಧು ಬಂಗಾರಪ್ಪ ಉತ್ತರಿಸಿದ್ದೇನು? ವಿಧಾನ ಪರಿಷತ್ತಿನಲ್ಲಿ ಸನ್ಮಾನ್ಯ ಸದಸ್ಯರಾದ ಪ್ರತಾಪ್ಸಿಂಹ ನಾಯಕ್ ಕೆ. ಹಾಗೂ ಟಿ.ಎನ್. ಜವರಾಯಿ ಗೌಡ ಅವರು ಶಾಲಾ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆ ತಡೆಯುವ ಕುರಿತು ಕೇಳಿದ ಅತ್ಯಂತ ಪ್ರಮುಖ ಪ್ರಶ್ನೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪನವರು ಪರಿಷತ್ತಿನಲ್ಲಿ ಉತ್ತರಿಸಿದರು. ಮಕ್ಕಳ ಭವಿಷ್ಯ ಮತ್ತು ಅವರ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಹಲವು ಮಹತ್ವದ ಹೆಜ್ಜೆಗಳನ್ನು ಇಡುತ್ತಿದೆ….


