ಶಿವಮೊಗ್ಗ  ಸ್ವಚ್ಛತೆ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು

ಶಿವಮೊಗ್ಗ  ಸ್ವಚ್ಛತೆ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು ಜೂನ್ 11 ರಂದು ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ನಗರದ ಬುದ್ದನಗರ, ಆರ್.ಎಂ.ಎಲ್ ನಗರ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ, ಹರಕೆರೆ, ನ್ಯೂ ಮಂಡ್ಲಿ, ಊರುಗಡೂರು. ಮದಾರಿ ಪಾಳ್ಯ ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಶಾಂತಿನಗರ, ರಾಗಿಗುಡ್ಡ, ಶಾಂತಿನಗರ-ನವುಲೆ ಮುಖ್ಯ ರಸ್ತೆ ಚಾನೆಲ್ ಬಳಿ, ಮ್ಯಾಕ್ಸ್ ಆಸ್ಪತ್ರೆ ಪಕ್ಕದಲ್ಲಿರುವ ಕನ್ನರ್‍ವೆನ್ಸಿ ರಸ್ತೆ ಹಾಗೂ ಇತರೆ ಪ್ರದೇಶಗಳಲ್ಲಿ ಸಂಚರಿಸಿದ್ದು, ನಂತರ ಸಾಗರ ರಸ್ತೆ ಬಿ.ಎಸ್.ಎನ್.ಎಲ್ ಕಛೇರಿ ಬಳಿ ಇರುವ ಕಸ…

Read More

ಬಂಜಾರಭವನ ಕಟ್ಟಡ ನಿರ್ಮಾಣದಲ್ಲಿ ಕೋಟಿಗಟ್ಟಲೆ ಅಕ್ರಮ : ತನಿಖೆಗೆ ಒತ್ತಾಯಿಸಿದವರು ಯಾರು?

ಬಂಜಾರಭವನ ಕಟ್ಟಡ ನಿರ್ಮಾಣದಲ್ಲಿ ಕೋಟಿಗಟ್ಟಲೆ ಅಕ್ರಮ : ತನಿಖೆಗೆ ಒತ್ತಾಯಿಸಿದವರು ಯಾರು? ಶಿವಮೊಗ್ಗ: ನಗರದ ಬಾಲರಾಜ್‌ ಅರಸ್‌ ರಸ್ತೆಯಲ್ಲಿರುವ ಜಿಲ್ಲಾ ಬಂಜಾರ ಭವನದ ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಅನುಮಾನವಿದ್ದು, ಸರಕಾರ ತಾಂತ್ರಿಕ ತನಿಖೆ ಮಾಡಿಸಿ ಅಂದಾಜು ಪಟ್ಟಿ, ವಿನ್ಯಾಸ ಇತ್ಯಾದಿಗಳ ವಿಚಾರದಲ್ಲಿ ಸತ್ಯಾಂಶ ತಿಳಿಸಬೇಕೆಂದು ಜಿಲ್ಲಾ ಬಂಜಾರ ಸಂಘದ ಅಜೀವ ಸದಸ್ಯರುಗಳು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸಚಿವರನ್ನು ಭೇಟಿ ಮಾಡಿದ್ದ ಮುಖಂಡರುಗಳು ೧೩ ಕೋಟಿ ರೂ.ಗಳನ್ನು ಬಂಜಾರ ಭವನ ನಿರ್ಮಾಣ ಮಾಡಿದೆ….

Read More

ಜೂನ್ 14ರಿಂದ SSLC ಪರೀಕ್ಷೆ-2; ಸಿದ್ಧತೆಗೆ ಸೂಚಿಸಿದ ಎಡಿಸಿ

ಜೂನ್ 14 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 :ಸಿದ್ದತೆಗೆ ಎಡಿಸಿ ಸೂಚನೆ ಶಿವಮೊಗ್ಗ 2023-24 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜೂನ್ 14 ರಿಂದ 22 ರವೆಗೆ ಜಿಲ್ಲೆಯಲ್ಲಿ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.11 ರಂದು ಏರ್ಪಡಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭದ್ರಾವತಿ 02, ಹೊಸನಗರ 01,…

Read More

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ?ನಟ ದರ್ಶನ್ ಅರೆಸ್ಟ್

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ? ನಟ ದರ್ಶನ್ ಅರೆಸ್ಟ್ Darshan Pavithra Gowda Case: ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು….

Read More

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಹಿಸ್ಟರಿ ಏನು?ಮಾನವೀಯ ಕಳಕಳಿಯ ಆಯುಕ್ತ ಮಾಯಣ್ಣ ಗೌಡರಿಗೆ ಗೌರವದ ಬೀಳ್ಕೊಡುಗೆ ನೀಡೋಣ…

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಹಿಸ್ಟರಿ ಏನು? ಮಾನವೀಯ ಕಳಕಳಿಯ ಆಯುಕ್ತ ಮಾಯಣ್ಣ ಗೌಡರಿಗೆ ಗೌರವದ ಬೀಳ್ಕೊಡುಗೆ ನೀಡೋಣ… ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಶ್ರೀಮತಿ ಕವಿತಾ ಯೋಗಪ್ಪನವರ್ ರವರನ್ನು ಸರ್ಕಾರ ವರ್ಗ ಮಾಡಿ ಆದೇಶಿಸಿದೆ. ಇವರು ಈ ಹಿಂದೆ ಶಿವಮೊಗ್ಗ ಪಾಲಿಕೆಯಲ್ಲಿ ಆಡಳಿತ ವಿಭಾಗದಲ್ಲಿ ಅಡ್ಮಿನ್ ಆಗಿ ಕಾರ್ಯನಿರ್ವಹಿಸಿದ್ದರು. ಹಾಲಿ ಇರುವ ಆಯುಕ್ತರಾದ ಮಾಯಣ್ಣ ಗೌಡರು ತಮ್ಮ ಮಾನವೀಯ ನಡವಳಿಕೆಗಳಿಂದ ಹಾಗೂ ಸಹಾಯದ ಗುಣಗಳಿಂದಷ್ಟೇ ಅಲ್ಲ, ನಗರದ ಅಭಿವೃದ್ಧಿ…

Read More

ಆಯುಕ್ತ ಮಾಯಣ್ಣ ಗೌಡರ ಸಾಧನೆ ಏನು? ಹೇಗೆ ಇವರು ಭಿನ್ನ?*ಜನ ಸ್ನೇಹಿ ವಾತಾವರಣದತ್ತ ಶಿವಮೊಗ್ಗ ಮಹಾ ನಗರ ಪಾಲಿಕೆ*

ಆಯುಕ್ತ ಮಾಯಣ್ಣ ಗೌಡರ ಸಾಧನೆ ಏನು?  ಹೇಗೆ ಇವರು ಭಿನ್ನ? *ಜನ ಸ್ನೇಹಿ ವಾತಾವರಣದತ್ತ ಶಿವಮೊಗ್ಗ ಮಹಾ ನಗರ ಪಾಲಿಕೆ* ಸಾರ್ವಜನಿಕರು ತಮ್ಮ ಒಂದಲ್ಲ ಒಂದು ಕೆಲಸ ಕಾರ್ಯಗಳಿಗೆ ಮಹಾನಗರ ಪಾಲಿಕೆ ಕಛೇರಿಯತ್ತ ಹೋಗಲೇ ಬೇಕಾದದ್ದು ಸಾಮಾನ್ಯ ಸಂಗತಿ ಹಾಗೂ ಅನಿವಾರ್ಯವೂ ಹೌದು. ಅಲ್ಲಿ ಸಾರ್ವಜನಿಕರ ಸಣ್ಣ ಕೆಲಸ ಬಿಡಿ ಕಂದಾಯ ಪಾವತಿಯಂತಹ ಸಾಮಾನ್ಯ ಕಾರ್ಯ ಮಾಡಬೇಕಾಗಿದ್ದರೂ ದೊಡ್ಡ ಸಾಹಸ ಪಡಬೇಕಾಗಿತ್ತು! ನಮ್ಮ ಕೆಲಸಕ್ಕೆ ಯಾವ ವಿಭಾಗಕ್ಕೆ, ಯಾವ ಕಡೆ ಹೋಗಬೇಕು ಎಂದು ತಿಳಿಯದೆ ಒಂದಿಡೀ ದಿನ…

Read More

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ…

Read More

ರಾಷ್ಟ್ರೀಯ ಬಿಜೆಪಿ ನೂತನ ಅಧ್ಯಕ್ಷ ಯಾರಾಗಲಿದ್ದಾರೆ?; ಕರ್ನಾಟಕದ ಬಿ.ಎಲ್.ಸಂತೋಷ್?*

*ರಾಷ್ಟ್ರೀಯ ಬಿಜೆಪಿ ನೂತನ ಅಧ್ಯಕ್ಷ ಯಾರಾಗಲಿದ್ದಾರೆ?; ಕರ್ನಾಟಕದ ಬಿ.ಎಲ್.ಸಂತೋಷ್?* ಮೋದಿ 3.0 ಕ್ಯಾಬಿನೆಟ್ ರಚನೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ 71 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಜೆಪಿ ನಡ್ಡಾ ಕೂಡ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗಾದರೆ, ಮುಂದಿನ ಬಿಜೆಪಿ ಅಧ್ಯಕ್ಷ ಯಾರಾಗಲಿದ್ದಾರೆ? ಸಂಭಾವ್ಯ ಹೆಸರುಗಳ ಪಟ್ಟಿ ಇಲ್ಲಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ನರೇಂದ್ರ ಮೋದಿ ಸಂಪುಟದಲ್ಲಿ (Narendra Modi Cabinet) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ….

Read More

ಡಾ.ಸರ್ಜಿ, ಭೋಜೇಗೌಡರ ಹೆಗಲೇರಿದ ಒಪಿಎಸ್ ಜಾರಿ/ವಿಶ್ಲೇಷಣೆ: ಡಾ.ಬಾಲಕೃಷ್ಣ ಹೆಗಡೆ, ಶಿವಮೊಗ್ಗ  

ಡಾ.ಸರ್ಜಿ, ಭೋಜೇಗೌಡರ ಹೆಗಲೇರಿದ ಒಪಿಎಸ್ ಜಾರಿ ವಿಶ್ಲೇಷಣೆ: ಡಾ.ಬಾಲಕೃಷ್ಣ ಹೆಗಡೆ, ಶಿವಮೊಗ್ಗ   ಅತ್ಯಂತ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ-ಶಿಕ್ಷಕರ ಕ್ಷೇತ್ರದ ಚುನಾವಣೆ-೨೦೨೪ ಮುಗಿದಿದೆ. ಫಲಿತಾಂಶವೂ ಬಂದಾಗಿದೆ. ಚುನಾವಣಾ ಕಣದಲ್ಲಿದ್ದ ರಾಷ್ಟ್ರೀಯ ಪಕ್ಷಗಳು, ತಮಗೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಆ ಪಕ್ಷಗಳಿಂದ ಬಂಡಾಯದ ಬಾವುಟ ಹಾರಿಸಿ ಸ್ವತಂತ್ರವಾಗಿ ಸ್ಪರ್ಧಿಸಿದವರು ಹಾಗೂ ಕೆಲ ಪಕ್ಷೇತರವಾಗಿ ಸ್ಪರ್ಧಿಸಿ ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದು ಈಗ ಮುಗಿದ ಅಧ್ಯಾಯ. ನೈಋತ್ಯ ಪದವೀಧರ…

Read More