ಮೇ.20 ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ* *ಸಾಧನಾ ಸಮಾವೇಶಕ್ಕೆ ಬನ್ನಿ ಎಂದು ಕಾರ್ಯಕರ್ತರಿಗೆ ಆಹ್ವಾನಿಸಿದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ದಕ್ಷಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷರಿಂದಲೂ ಆಹ್ವಾನ
*ಮೇ.20 ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ* *ಸಾಧನಾ ಸಮಾವೇಶಕ್ಕೆ ಬನ್ನಿ ಎಂದು ಕಾರ್ಯಕರ್ತರಿಗೆ ಆಹ್ವಾನಿಸಿದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ದಕ್ಷಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷರಿಂದಲೂ ಆಹ್ವಾನ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಸಮರ್ಪಣಾ ಸಂಕಲ್ಪ ಸಮಾವೇಶ ಇದೇ 20 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ* , ಲೋಕಸಭೆಯ ವಿರೋಧ ಪಕ್ಷದ…