ಸೂಡಾದಿಂದ ಬಡಾವಣೆಗಳಲ್ಲಿ ಅಭಿವೃದ್ದಿ ಕಾಮಗಾರಿಗಳು *ನಗರವನ್ನು ಸುಂದರ-ಸ್ವಚ್ಚವಾಗಿಟ್ಟುಕೊಳ್ಳಲು ಕರೆ : ಹೆಚ್.ಎಸ್.ಸುಂದರೇಶ್*
ಸೂಡಾದಿಂದ ಬಡಾವಣೆಗಳಲ್ಲಿ ಅಭಿವೃದ್ದಿ ಕಾಮಗಾರಿಗಳು *ನಗರವನ್ನು ಸುಂದರ-ಸ್ವಚ್ಚವಾಗಿಟ್ಟುಕೊಳ್ಳಲು ಕರೆ : ಹೆಚ್.ಎಸ್.ಸುಂದರೇಶ್* ಶಿವಮೊಗ್ಗ ಸೂಡಾ ವತಿಯಿಂದ ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ದಿ ಸೇರಿದಂತೆ ಇತರೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ನಗರದ ನಿವಾಸಿಗಳು ತಮ್ಮ ಬಡಾವಣೆಗಳ ಉದ್ಯಾನವನಗಳು ಹಾಗೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ಮತ್ತು ಸುಂದರವಾಗಿಟ್ಟುಕೊಳ್ಳಬೇಕು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಕರೆ ನೀಡಿದರು. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪಾಧಿಕಾರದ ವತಿಯಿಮದ ಸೋಮವಾರದಂದು ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಹಾಗೂ ಇತರೆ…