ಜೈಲಿನಲ್ಲೇ ಹಫ್ತಾ ವಸೂಲಿ!* *4 ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ ಎಫ್ಐಆರ್* ಶಿವಮೊಗ್ಗದಲ್ಲೂ ಬೀಳಲಿದೆಯಾ ಕೋಕಾ ಉರುಳು?
*ಜೈಲಿನಲ್ಲೇ ಹಫ್ತಾ ವಸೂಲಿ!* *4 ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ ಎಫ್ಐಆರ್* ಶಿವಮೊಗ್ಗದಲ್ಲೂ ಬೀಳಲಿದೆಯಾ ಕೋಕಾ ಉರುಳು? ಮಂಗಳೂರಿನಲ್ಲಿ (Mangaluru) ಕಾನೂನು ಸುವ್ಯವಸ್ಥೆ ಪೊಲೀಸರ ನಿಯಂತ್ರಣಕ್ಕೆ ಬಂದಿದೆ. ನಗರ ಪೊಲೀಸ್ ಕಮಿಷನರ್ ಆಗಿ ಖಡಕ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಿದ ಬಳಿಕ ಕ್ರಿಮಿನಲ್ಗಳನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ಇದರ ಜೊತೆ ಕ್ರಿಮಿನಲ್ಗಳ ವಿರುದ್ದ ಕಠಿಣ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದು, ಇದೀಗ ಕೆ-ಕೋಕಾ ಕಾಯ್ದೆಯಡಿ (KOKA Act) ಪ್ರಕರಣ ದಾಖಲಿಸಲಾಗುತ್ತಿದೆ. ಇತ್ತಿಚೇಗೆ ಮಂಗಳೂರು ಜಿಲ್ಲಾ…