ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ*
*ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ* *ಶಿವಮೊಗ್ಗ:* “ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್ ಹೌಸ್ ಬಳಿ…
*ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು; ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ*
*ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು; ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ* *ಶಿವಮೊಗ್ಗ, ಜ.30:* “ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್ ಹೌಸ್…
ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ*
*ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ* *ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರನ್ನು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ನಗರದ ಕಿಮ್ಮನೆ ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ , ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ, ಸಿ ರವಿ…
ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳ ನಿರ್ಮಾಣ; ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್*
*ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳ ನಿರ್ಮಾಣ; ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್* ಶಿವಮೊಗ್ಗ ಆಟೋ ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಗರದಲ್ಲಿ ಹಲವಾರು ಕಡೆಗಳಲ್ಲಿ ಸೂಡಾ ವತಿಯಿಂದ ಆಟೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಶುಕ್ರವಾರ ನಗರದ ತುಂಗಾನಗರ ಪ್ರಾ.ಆ.ಕೇಂದ್ರ, ಎನ್ಹೆಚ್ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಎದುರಿನಲ್ಲಿ ನೂತನವಾಗಿ ಆಟೋ ನಿಲ್ದಾಣ ಹಾಗೂ ಗಾಡಿಕೊಪ್ಪದ ಸಿದ್ದಪ್ಪ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ…
*ತೀರ್ಥಹಳ್ಳಿ ಶ್ರೀಕ್ಷೇತ್ರ ಹೆಗಲತ್ತಿಯಲ್ಲಿ ಮಾ.5ರಿಂದ 8ರವರೆಗೆ ಶ್ರೀ ನಾಗಯಕ್ಷೆದೇವಿ ನವಗ್ರಹ ಮತ್ತು ಶ್ರೀನಾಗದೇವರ 12ನೇ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ*
*ತೀರ್ಥಹಳ್ಳಿ ಶ್ರೀಕ್ಷೇತ್ರ ಹೆಗಲತ್ತಿಯಲ್ಲಿ ಮಾ.5ರಿಂದ 8ರವರೆಗೆ ಶ್ರೀ ನಾಗಯಕ್ಷೆದೇವಿ ನವಗ್ರಹ ಮತ್ತು ಶ್ರೀನಾಗದೇವರ 12ನೇ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ* ತೀರ್ಥಹಳ್ಳಿ ತಾಲ್ಲೂಕಿನ ಸಿಂಗನಬಿದರೆ ಬಳಿಯ ಶ್ರೀಕ್ಷೇತ್ರ ಹೆಗಲತ್ತಿಯ ಶ್ರೀ ನಾಗಯಕ್ಷೆ ಸೇವಾ ಸಮಿತಿ ವತಿಯಿಂದ ಶ್ರೀನಾಗಯಕ್ಷೆ ದೇವಿ, ನವಗ್ರಹ ಮತ್ತು ಶ್ರೀನಾಗದೇವರ 12ನೇ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮವನ್ನು ಮಾ.5ರಿಂದ 8 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ಮತ್ತು ಮೂಲ ಪಾತ್ರಿಗಳಾದ ಶ್ರೀಶಾರದಮ್ಮರವರ ದಿವ್ಯ ಪೂರ್ಣಾನುಗ್ರಹದೊಂದಿಗೆ ಹಾಗೂ ಪಾತ್ರಿಗಳಾದ ಶ್ರೀಕಲ್ಪನಮ್ಮನವರ ಉಪಸ್ಥಿತಿಯಲ್ಲಿ…
ಭಕ್ತಿಪರವಶರಾದ ಡಿಸಿಎಂ ಡಿ.ಕೆ. ಶಿವಕುಮಾರ್* *ಉಳಿ ಪೆಟ್ಟು ಬೀಳದೆ ಶಿಲೆ ಮೂರ್ತಿ ಆಗದು* *ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಡಿಸಿಎಂ ಭಕ್ತಿಸುಧೆ..*
*ಭಕ್ತಿಪರವಶರಾದ ಡಿಸಿಎಂ ಡಿ.ಕೆ. ಶಿವಕುಮಾರ್* *ಉಳಿ ಪೆಟ್ಟು ಬೀಳದೆ ಶಿಲೆ ಮೂರ್ತಿ ಆಗದು* *ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಡಿಸಿಎಂ ಭಕ್ತಿಸುಧೆ..* *ಭದ್ರಾವತಿ* “ಮನುಷ್ಯತ್ವ ಮೋಕ್ಷಕ್ಕೆ ಮೂಲ, ಹೀಗಾಗಿ ಮಾನವೀಯತೆಯನ್ನು ನಾವು ಎಂದಿಗೂ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಭದ್ರಾವತಿಯಲ್ಲಿ ಗುರುವಾರ ನಡೆದ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಹುಣ್ಣಿಮೆ ಎಂದರೆ ಬೆಳಕು, ಭರವಸೆ, ಬದಲಾವಣೆ, ತರಳಬಾಳು ಹುಣ್ಣಿಮೆ ಮಹೋತ್ಸವದಿಂದ ಎಲ್ಲಾ ಸಮಾಜಕ್ಕೂ ಬೆಳಕು ಸಿಗಬೇಕು ಎಂದು ಶ್ರೀಗಳು ಪ್ರತಿವರ್ಷ ಈ…
ವಿಷ ಕುಡಿದ ಮಹಿಳೆಯ ಜೀವ ಉಳಿಸಿದ ಪೊಲೀಸರಿಬ್ಬರಿಗೆ ಸನ್ಮಾನಿಸಿದ ಎಸ್ ಪಿ ನಿಖಿಲ್*
*ವಿಷ ಕುಡಿದ ಮಹಿಳೆಯ ಜೀವ ಉಳಿಸಿದ ಪೊಲೀಸರಿಬ್ಬರಿಗೆ ಸನ್ಮಾನಿಸಿದ ಎಸ್ ಪಿ ನಿಖಿಲ್* ಕಳೆನಾಶಕ ವಿಷ ಸೇವನೆ ಮಾಡಿದ್ದ ಮಲವಗೊಪ್ಪ ಗ್ರಾಮದ ಮಹಿಳೆಯೊಬ್ಬರನ್ನು ತಮ್ಮ ಕರ್ತವ್ಯ ನಿಷ್ಠೆ ಹಾಗೂ ಸಮಯ ಪ್ರಜ್ಞೆಯಿಂದ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ ಪೊಲೀಸರಾದ ಶಬ್ಬೀರ್ ಬೇಗ್ ಮತ್ತು ಜಯಂತ್ ರವರಿಗೆ ಎಸ್ ಪಿ ನಿಖಿಲ್ ಬಿ. ಅಭಿನಂದಿಸಿ ಸನ್ಮಾನಿಸಿದರು. ವಿಷ ಕುಡಿದ ಮಹಿಳೆ ನರಳುತ್ತಿರುವ ಮಾಹಿತಿ ಪಡೆದು ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಿ, ಆಕೆಯ ಜೀವ ಉಳಿಸಿದ ಇ.ಆರ್.ಎಸ್.ಎಸ್ ನ ಅಧಿಕಾರಿಗಳಾದ ಶಬ್ಬೀರ್…
*ಶಿವಮೊಗ್ಗ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಪಾಸಣಾ ಶಿಬಿರ* *ಜೆಸಿಐ ಶಿವಮೊಗ್ಗ ರಾಯಲ್ಸ್ ನ 40 ಕ್ಕೂ ಹೆಚ್ಚು ಸದಸ್ಯರ ಆರೋಗ್ಯ ತಪಾಸಣೆ* *ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಂಪೂರ್ಣ ಉಚಿತ ಆಗಬೇಕೆಂದು ಒತ್ತಾಯಿಸಿದ ಡಾ.ಚಂದ್ರಶೇಖರ್*
*ಶಿವಮೊಗ್ಗ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಪಾಸಣಾ ಶಿಬಿರ* *ಜೆಸಿಐ ಶಿವಮೊಗ್ಗ ರಾಯಲ್ಸ್ ನ 40 ಕ್ಕೂ ಹೆಚ್ಚು ಸದಸ್ಯರ ಆರೋಗ್ಯ ತಪಾಸಣೆ* *ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಂಪೂರ್ಣ ಉಚಿತ ಆಗಬೇಕೆಂದು ಒತ್ತಾಯಿಸಿದ ಡಾ.ಚಂದ್ರಶೇಖರ್* ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ಉಚಿತವಾಗಿ ದೊರೆಯುವಂತಾಗಬೇಕೆಂದು ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಜ್ಞ ಡಾ.ಚಂದ್ರಶೇಖರ್ ಹೇಳಿದರು. ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ಜೆಸಿಐ ಶಿವಮೊಗ್ಗ ರಾಯಲ್ಸ್ ಸದಸ್ಯರಿಗೆ ಇಂದು ಹಮ್ಮಿಕೊಂಡಿದ್ದ…
*ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಈಶ್ವರಪ್ಪನವರ ಸೇವೆ ಸ್ಮರಿಸಿದ ತರಳಬಾಳು ಜಗದ್ಗುರುಗಳು*
*ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಈಶ್ವರಪ್ಪನವರ ಸೇವೆ ಸ್ಮರಿಸಿದ ತರಳಬಾಳು ಜಗದ್ಗುರುಗಳು* ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2026 ರಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪನವರನ್ನು ಶ್ರೀ ತರಳಬಾಳು ಜಗದ್ಗುರು ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಿಶೇಷವಾಗಿ ಸ್ಮರಿಸಿಕೊಂಡರು. ಈ ಕುರಿತು ಮಾತನಾಡಿದ ಅವರು, ಈ ಹಿಂದೆ ದಾವಣಗೆರೆ ಭಾಗದ ರೈತರು ಮತ್ತು ಹಲವು ಮಠಾಧೀಶರು ನೀರಿಗಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವಾಗ ಸ್ಥಳಕ್ಕೆ ಭೇಟಿ ನೀಡಿದ ಈಶ್ವರಪ್ಪನವರು ರೈತರ ಸಮಸ್ಯೆಯನ್ನು ಬಗೆಹರಿಸುವುದಾಗಿ ಲಿಖಿತ…
ಭದ್ರಾವತಿ; 4ಲಕ್ಷ ರೂ.,ಗಳ ಮೌಲ್ಯದ ಗಾಂಜಾ ವಶ- ಓರ್ವನ ಬಂಧನ*
*ಭದ್ರಾವತಿ; 4ಲಕ್ಷ ರೂ.,ಗಳ ಮೌಲ್ಯದ ಗಾಂಜಾ ವಶ- ಓರ್ವನ ಬಂಧನ* ಬೊಮ್ಮನಕಟ್ಟೆ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾವನ್ನು ಹುಲ್ಲಿನ ಬಣವೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಗಾಂಜಾವನ್ನು ಹುಲ್ಲಿನ ಬಣವೆಯಲ್ಲಿಟ್ಟಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿಯ ಪಿಎಸ್ಐ ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ದಾಳಿ ನಡೆಸಿ, ಆರೋಪಿ ಅಬ್ದುಲ್ ಖದ್ದೂಸ್ ನನ್ನು ದಸ್ತಗಿರಿ ಮಾಡಿದ್ದಾರೆ. *ಆರೋಪಿಯಿಂದ ಅಂದಾಜು ಮೌಲ್ಯ 4,03,000/- ರೂ.,ಗಳ 8…


