ಗ್ರಾಪಂಗಳಿಗೆ ಗಾಂಧಿ ಹೆಸರು: ವೈ.ಹೆಚ್. ನಾಗರಾಜ್ ಸ್ವಾಗತ
ಗ್ರಾಪಂಗಳಿಗೆ ಗಾಂಧಿ ಹೆಸರು: ವೈ.ಹೆಚ್. ನಾಗರಾಜ್ ಸ್ವಾಗತ ಶಿವಮೊಗ್ಗ: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಸರನ್ನು ಸರ್ಕಾರ ಇಡಲು ನಿರ್ಧರಿಸಿರುವುದು ಸ್ವಾಗತದ ವಿಷಯ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾರಾಜ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಪರವಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಅತ್ಯಂತ ಸಮಯೋಚಿತವಾಗಿದೆ. ಪ್ರಸ್ತುತ ಕಾಲದ ಚಕ್ರಕ್ಕೆ, ಹಲವರ ಸ್ವಾರ್ಥಕ್ಕೆ ವಿಕೃತ ರಾಜಕಾರಣಕ್ಕೆ ಗಾಂಧೀಜಿ ಅವರ ಹೆಸರನ್ನೇ ಇತಿಹಾಸದ ಪುಟಗಳಿಂದ ತೆಗೆದು ಹಾಕುವ…


