Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಯಾರು ಹೇಳುತ್ತಾರೆ ನಿನಗೆ ನನ್ನ ವಿಳಾಸ… ನಾನೋ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಸುಗಮ ಪ್ರಯಾಣಕ್ಕೆ ನೂತನ ಆಟೋ ರಿಕ್ಷಾ ಪ್ರೀ-ಪೈಯ್ಡ್ ಕೌಂಟರ್ ಆರಂಭ : ಡಿಸಿ* ಜ.15 ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರಿ-ಪೈಯ್ಡ್ ಕೌಂಟರ್

*ಸುಗಮ ಪ್ರಯಾಣಕ್ಕೆ ನೂತನ ಆಟೋ ರಿಕ್ಷಾ ಪ್ರೀ-ಪೈಯ್ಡ್ ಕೌಂಟರ್ ಆರಂಭ : ಡಿಸಿ* ಜ.15 ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರಿ-ಪೈಯ್ಡ್ ಕೌಂಟರ್ ಶಿವಮೊಗ್ಗ ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ನಗರದ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಟೋ ರಿಕ್ಷಾ ಸಂಘಗಳು ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಯಾರು ಹೇಳುತ್ತಾರೆ ನಿನಗೆ ನನ್ನ ವಿಳಾಸ… ನಾನೋ ವಿಳಾಸವಿಲ್ಲದವನು! 2. ಇಲ್ಯಾರೂ ಖಾಲಿ ಇಲ್ಲ; ಪ್ರೇಮದಿಂದ ತುಂಬಿ ಹೋಗಿದ್ದಾರೆ ಕೆಲವರು, ಕೆಲವರು ದ್ವೇಷದಿಂದ, ಕೆಲವರಂತೂ ಖುಷಿಯಿಂದ ತುಂಬಿ ಹೋಗಿದ್ದರೆ, ಮತ್ತೆ ಕೆಲವರು ದುಃಖದಿಂದ… 3. ಜೊತೆಗಿದ್ದಾಗ ಹನಿಯಂತೆ ಕಾಣುವೆ ಕಳೆದುಕೊಳ್ಳುವ ಭಯವೋ ಸಮುದ್ರದಷ್ಟು! – *ಶಿ.ಜು.ಪಾಶ* 8050112067 (23/12/2025)

Read More

*ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ* *ಶಿವಮೊಗ್ಗ ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್* *ಸಸ್ಪೆಂಡ್ ಅಥವಾ ಇಲಾಖಾ ಶಿಸ್ತುಕ್ರಮಕ್ಕೆ ಒಳಗಾಗಲಿದ್ದಾರಾ ನಾ.ಮಧುಗಿರಿ?*

*ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ* *ಶಿವಮೊಗ್ಗ ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್* *ಸಸ್ಪೆಂಡ್ ಅಥವಾ ಇಲಾಖಾ ಶಿಸ್ತುಕ್ರಮಕ್ಕೆ ಒಳಗಾಗಲಿದ್ದಾರಾ ನಾ.ಮಧುಗಿರಿ?* ಶಿವಮೊಗ್ಗದ ಬಸ್ ನಿಲ್ದಾಣ ಎದುರಿನ ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ತಡರಾತ್ರಿ ಹಲ್ಲೆ ಮಾಡಿದ್ದ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಪ್ರಕರಣ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಸ್ವತಃ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್…

Read More

*ಪೋಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆಗೆ ಖಂಡನೆ – ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕಲು ಯುವ ಕಾಂಗ್ರೆಸ್ ನಿಂದ ಅಗ್ರಹ*

*ಪೋಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆಗೆ ಖಂಡನೆ – ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕಲು ಯುವ ಕಾಂಗ್ರೆಸ್ ನಿಂದ ಅಗ್ರಹ* *ಹೊರ ಊರುಗಳಿಂದ ಬಂದು, ತುತ್ತು ಅನ್ನಕ್ಕಾಗಿ ಹೋಟೆಲ್‌ಗಳಲ್ಲಿ ಕ್ಲೀನರ್‌ಗಳಾಗಿ ಕೆಲಸ ಮಾಡುವ ಕಾರ್ಮಿಕನ ಮೇಲೆ ಮೊನ್ನೆ ರಾತ್ರಿ ಏಕಾಏಕಿ ಹಲ್ಲೆ ಮಾಡಿದ ದೊಡ್ಡಪೇಟೆ ಪೋಲೀಸ್ ಠಾಣೆಯ ಪೋಲೀಸ್ ಅಧಿಕಾರಿಯ ವರ್ತನೆ ನಾಗರೀಕ ಸಮಾಜ ತಲೆತಗ್ಗಿಸುವಂಥದ್ದು. ಸಮಯ ಮೀರಿ ಹೋಟೆಲ್ ವ್ಯಾಪಾರವನ್ನು ನಡೆಸುತ್ತಿರುವ ಹೋಟೆಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ, ಹೋಟೆಲ್‌ಗಳಲ್ಲಿ ಕೆಲಸ ಮಾಡುವ…

Read More

*7 ತಿಂಗಳ ಗರ್ಭಿಣಿ ಮಗಳನ್ನೇ ಭೀಕರವಾಗಿ ಕೊಂದ ತಂದೆ* *ಪೊಲೀಸರೇ ಶಾಕ್!*

*7 ತಿಂಗಳ ಗರ್ಭಿಣಿ ಮಗಳನ್ನೇ ಭೀಕರವಾಗಿ ಕೊಂದ ತಂದೆ* *ಪೊಲೀಸರೇ ಶಾಕ್!* ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್ ಆರ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ್ ಮೇಲೆ ಅವರ ತಂದೆ ಪ್ರಕಾಶ್, ವೀರಣ್ಣ ಮತ್ತು ಅರುಣ್ ಎಂಬುವವರು ಹಲ್ಲೆ ನಡೆಸಿದ್ದು, ಈ ಘಟನೆಯಲ್ಲಿ ಮಾನ್ಯ ಸಾವನ್ನಪ್ಪಿದ್ದಾರೆ. ಸಂಜೆ ಸುಮಾರು 6 ರಿಂದ 6.30ರ…

Read More

*ಶಿವಮೊಗ್ಗ ಬಸ್ ನಿಲ್ದಾಣದ ಎದುರಿನ ಖಾಸಗಿ ಹೋಟೆಲ್ ಹುಡುಗನ ಮೇಲೆ ಹಲ್ಲೆ ಪ್ರಕರಣ…* *ಏಕವಚನದಲ್ಲಿ ಡ್ಯೂಟಿ ಯೂನಿಫಾರ್ಮ್ ನಲ್ಲಿದ್ದಾಗ ಮಾತಾಡಿದ್ದಕ್ಕೆ ಹಾಗೆ ಮಾಡಿದೆ;* *ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಸ್ಪಷ್ಟನೆ*

*ಶಿವಮೊಗ್ಗ ಬಸ್ ನಿಲ್ದಾಣದ ಎದುರಿನ ಖಾಸಗಿ ಹೋಟೆಲ್ ಹುಡುಗನ ಮೇಲೆ ಹಲ್ಲೆ ಪ್ರಕರಣ…* *ಏಕವಚನದಲ್ಲಿ ಡ್ಯೂಟಿ ಯೂನಿಫಾರ್ಮ್ ನಲ್ಲಿದ್ದಾಗ ಮಾತಾಡಿದ್ದಕ್ಕೆ ಹಾಗೆ ಮಾಡಿದೆ;* *ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಸ್ಪಷ್ಟನೆ* ಇಂಡಿಯನ್ ಆರ್ಮಿಯಲ್ಲಿ ಸರ್ವೀಸ್ ಮಾಡಿ ಬಂದವನು ನಾನು. ಇವ್ನ್ ಬಂದಿದಾನೆ…ಕದ ಹಾಕ್ಲಾ ಅಂತ ಇನ್ಸ್ ಪೆಕ್ಟರ್, ಪೊಲೀಸ್ ಮುಂದೆ ಹೋಟೆಲ್ ನವನು ಮಾತಾಡ್ದ. ಅದಕ್ಕೆ ಬೇಸರದಿಂದ ಈ ಕೆಲಸ ಮಾಡಿದೆ. ಹೊಸ ಹುಡ್ಗ ಸರ್. ಗೊತ್ತಿಲ್ದೇ ಮಾತಾಡಿದಾನೆ. ಆಸ್ಪತ್ರೆಯಲ್ಲೇನೂ ಅಡ್ಮಿಟ್ ಆಗಿಲ್ಲ. ನನ್…

Read More

*ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಎಸ್.ಐ. ನಾರಾಯಣ ಮಧುಗಿರಿ ಹಲ್ಲೆ ಮಾಡಿದ್ದು ನಿಜವೇ?* *ಏನಿದು ಘಟನೆ?ಎಸ್ ಐ ನಾರಾಯಣ ಮಧುಗಿರಿ ಯಾವುದಕ್ಕೂ ಯಾಕೆ ಉತ್ತರಿಸುತ್ತಿಲ್ಲ? ಅವರ ಶಿಸ್ತುಬದ್ಧ ನಡೆ ಸರಿಯಿತ್ತಾ?*

*ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಎಸ್.ಐ. ನಾರಾಯಣ ಮಧುಗಿರಿ ಹಲ್ಲೆ ಮಾಡಿದ್ದು ನಿಜವೇ?* *ಏನಿದು ಘಟನೆ?ಎಸ್ ಐ ನಾರಾಯಣ ಮಧುಗಿರಿ ಯಾವುದಕ್ಕೂ ಯಾಕೆ ಉತ್ತರಿಸುತ್ತಿಲ್ಲ? ಅವರ ಶಿಸ್ತುಬದ್ಧ ನಡೆ ಸರಿಯಿತ್ತಾ?*

Read More

*ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ;* *ಅಪಾಯದಲ್ಲಿ ಮಕ್ಕಳು, ಗರ್ಭಿಣಿಯರು* *ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ*

*ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ;* *ಅಪಾಯದಲ್ಲಿ ಮಕ್ಕಳು, ಗರ್ಭಿಣಿಯರು* *ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ* ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ…

Read More

*ಕಳವು ಮಾಲುಗಳ ಪತ್ತೆಯಲ್ಲಿ ಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದ ತಂಡದ ವಿಶೇಷ ಸಾಧನೆ* *ಸಿಕ್ಕ ಮಾಲು ವಿತರಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ವಿವರ*

*ಕಳವು ಮಾಲುಗಳ ಪತ್ತೆಯಲ್ಲಿ ಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದ ತಂಡದ ವಿಶೇಷ ಸಾಧನೆ* *ಸಿಕ್ಕ ಮಾಲು ವಿತರಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ವಿವರ* 2025ರಲ್ಲಿ ಕಳುವಾಗಿದ್ದ ವಸ್ತು, ಹಣವನ್ನು ವಾರಸುದಾರರಿಗೆ ವಾಪಸ್ ಮಾಡುವ ಕಾರ್ಯಕ್ರಮ ಶನಿವಾರದಂದು ಸಂಜೆ ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆಯಿತು. 2025ನೇ ಸಾಲಿನ 222 ಪ್ರಕರಣಗಳು, ಹಿಂದಿನ ವರ್ಷದ 48 ಪ್ರಕರಣಗಳು ಸೇರಿ ಒಟ್ಟು 270 ಪ್ರಕರಣಗಳನ್ನು ಪತ್ತೆ ಮಾಡಿ, ಒಟ್ಟು ಮೌಲ್ಯ 6,43,65,477₹…

Read More