ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ*
*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ* ರಾಜ್ಯದಲ್ಲಿ ಅಸಂವಿಧಾನಿಕವಾಗಿ ನಡೆಸಲು ಉದ್ದೇಶಿಸಿದ್ದ ಜಾತಿ ಗಣತಿ ಸಿದ್ದರಾಮಯ್ಯನವರ ಸರ್ಕಾರದ ಪತನಕ್ಕೆ ಕಾರಣವಾಗಬಹುದು ಎಂದು ಈ ಹಿಂದೆ ನಾನು ಹೇಳಿದ್ದ ಮಾತು ಸತ್ಯವಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನಿನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಸರ್ಕಾರದ ವಿರುದ್ಧ ಸ್ವತಃ ಸಚಿವರೇ ತಿರುಗಿ ಬಿದ್ದಿರುವುದು ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹಾಗೂ ಧರ್ಮ ಒಡೆಯುವ ಹಿಡನ್ ಅಜೆಂಡಾದ ಸಿದ್ಧಾಂತ…